Headlines

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್

ಸಾರ್ವಜನಿಕ ಹಬ್ಬಗಳ ಹಿನ್ನಲೆ ರೌಡಿಗಳ ಪರೇಡ್ | 110 ರೌಡಿಗಳಿಗೆ ಎಸ್ ಪಿ ವಾರ್ನಿಂಗ್ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್‌ ನಡೆಸಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಮುಂಜಾಗ್ರತಾ ಕ್ರಮವಾಗಿ ದಿನಾಂಕಃ 09-08-2024 ರಂದು ಸಂಜೆ ಶಿವಮೊಗ್ಗ ನಗರದ  ಡಿಎಆರ್ ಸಭಾಂಗಣದ ಆವರಣದಲ್ಲಿ ಒಟ್ಟು 110 ಜನ ರೌಡಿಗಳನ್ನ ಪರೆಡ್‌ಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಅವರುಗಳ ವೈಯಕ್ತಿಕ ವಿವರ ಜೊತೆಗೆ ಆದಾಯದ ಮೂಲಗಳನ್ನು…

Read More

ಹಿಂದೂ ಹರ್ಷನ ಸಹೋದರಿ ಅಶ್ವಿನಿ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು??? ಈ ಸುದ್ದಿ ನೋಡಿ

ನ್ಯಾಯ ಕೇಳಲು ಹೋದರೆ, ಗೃಹ ಸಚಿವರು ಬೈದು ಕಳಿಸಿದ್ದಾರೆ ಎನ್ನುವ ಹರ್ಷ ಸಹೋದರಿ ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅವರು ಏನೇನೋ ಮಾತನಾಡಿದ್ರು, ಆ ರೀತಿ ಮಾತನಾಡಿದ್ರೆ ನಾವೇನು ಮಾಡೋಣ ಎಂದು ಸಚಿವರು ಪ್ರಶ್ನಿಸಿದರು. ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅರಗ ಜ್ಞಾನೇಂದ್ರ, ರಾಜು ನನ್ನ ಅತ್ಯಂತ ಆಪ್ತ ಮಿತ್ರ ಎಂದು ಮೊದಲು ಹೇಳಿದರು. ಈ ವೇಳೆ ಪತ್ರಕರ್ತರು ರಾಜು ಅಲ್ಲ ಹರ್ಷ ಎಂದು ನೆನಪಿಸಿದ್ದು, ಈ ವೇಳೆ ಸಚಿವರು, ಸಾರಿ ಹರ್ಷ ನನ್ನ…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

ಕಿಮ್ಮನೆ ರತ್ನಾಕರ್ ಮಂಜುನಾಥ್ ಗೌಡರಿಗೆ ಬರೆದ ಬಹಿರಂಗ ಪತ್ರದಿಂದ ತೀರ್ಥಹಳ್ಳಿ ಕಾಂಗ್ರೆಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟ..!!!!

ತೀರ್ಥಹಳ್ಳಿ: ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಕಿಮ್ಮನೆ ರತ್ನಾಕರ್ ಹಾಗೂ ಮಂಜುನಾಥ್ ಗೌಡರ ನಡುವಿನ ಮುಸುಕಿನ ಗುದ್ದಾಟ ಇದೆ ಎಂದು ಹಲವರು ಹೇಳುತ್ತಿದ್ದರು ಅದೆಲ್ಲೂ ಕೂಡ ಬಹಿರಂಗವಾಗಿರಲಿಲ್ಲ. ಆದರೆ ಇದೀಗ  ಕಿಮ್ಮನೆ ರತ್ನಾಕರ್ ರವರು  ಮಂಜುನಾಥಗೌಡರಿಗೆ ಬರೆದಿರುವ ಬಹಿರಂಗ ಪತ್ರ ನೋಡಿದರೆ ಇಬ್ಬರ ಮದ್ಯೆ ಮತ್ತೇ ವಾರ್  ಶುರುವಾದಂತೆ ಕಾಣುತ್ತಿದೆ. ಆರ್.ಎಂ.ಮಂಜುನಾಥ್ ಗೌಡರ ಪಾದಯಾತ್ರೆ ವಿಚಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿರುವ ಕಿಮ್ಮನೆ ರತ್ನಾಕರ್ ಆಗಸ್ಟ್ 8 ರ ಸೋಮವಾರ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ಬೆಳದಿಂಗಳ ಬಾಲೆಯ ಬೆನ್ನತ್ತಿ ಹೋಗಿ ಹಣ ಕಳೆದುಕೊಂಡ ಯುವಕ : ಸಾಮಾಜಿಕ ಜಾಲತಾಣದ ಮನ್ಮಥರು ನೋಡಲೇಬೇಕಾದ ಸ್ಟೋರಿ!!!!!

ಇನ್ ಸ್ಟಾ‌ಗ್ರಾಮ್ ನಲ್ಲಿ ಪರಿಚಯವಾದ ಬೆಳದಿಂಗಳ ಬಾಲೆಯೊಬ್ಬಳು ತನ್ನ‌ ಬೇಡಿಕೆ ಈಡೇರಿಕೆಗಾಗಿ ಸಹಚರರ ಮೂಲಕ ಸೊರಬ ತಾಲೂಕು ಕ್ಯಾಸನೂರು ಗ್ರಾಮ ಉಮಟೆಗದ್ದೆ ನಿವಾಸಿ ವಿದ್ಯಾರ್ಥಿಗೆ ಬ್ಲಾಕ್ ಮೇಲ್ ಮಾಡಿ, ಹಣ ಕಿತ್ತುಕೊಂಡು ವಂಚಿಸಿರುವ ಘಟನೆ ನಿಧಾನವಾಗಿ ಬೆಳಕಿಗೆ ಬಂದಿದೆ. ಸಾಗರದ ಸಂಜಯ್ ಮೆಮೋರಿಯಲ್ ಡಿಪ್ಲಮೋ ಕಾಲೇಜಿನಲ್ಲಿ ಪ್ರಥಮ ವರ್ಷದ ತರಗತಿಯ ವಿವೇಕ್ ಎಂಬ ಯುವಕನಿಗೆ ಇನ್ಸ್ಟಾ ಗ್ರಾಮ್ ನಲ್ಲಿ ಅಣಲೇಕೊಪ್ಪದ ಸೌಜನ್ಯ ಎಂಬ ಯುವತಿ ಹಾಯ್ ಎಂಬ ಮೆಸೇಜ್ ಕಳುಹಿಸುವ ಮೂಲಕ ಪರಿಚಿತಳಾಗುತ್ತಾಳೆ. ಇಬ್ಬರು ಪರಸ್ಪರ ಮೊಬೈಲ್ ನಲ್ಲಿ…

Read More

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ | GKB

ಮಳೆಗಾಲದಲ್ಲಿ ಯಾವುದೇ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡುವಂತಿಲ್ಲ – ಶಾಸಕ ಬೇಳೂರು ಗೋಪಾಲಕೃಷ್ಣ | ದೊಂಬೇಕೊಪ್ಪ ಮನೆ ಹಾನಿ ಸ್ಥಳಕ್ಕೆ ಭೇಟಿ ಹೊಸನಗರ: ಮುಂಗಾರು ಮಳೆ ಉತ್ತಮವಾಗಿ ಆರಂಭಗೊಳ್ಳುವ ನಿರೀಕ್ಷೆಯಿದ್ದು, ಮಳೆಯಿಂದ ಆಗಬಹುದಾದ ತೊಂದರೆಗಳ ಬಗ್ಗೆ ಸ್ಥಳೀಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೇಕೊಪ್ಪ ಗ್ರಾಮದಲ್ಲಿ ನಿನ್ನೆಯ ಬಾರಿ ಮಳೆಗೆ ಮನೆ ಕಳೆದುಕೊಂಡ ಮಣಿ ಕುಟುಂಬ ಬೇಟಿ ಮಾಡಿ ಸಾಂತ್ವಾನ ಹಾಗೂ…

Read More

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More
Exit mobile version