Headlines

ರಾಜ್ಯದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ ಎರಡು ಮಕ್ಕಳ ಯೋಜನಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ: ಕೆ ಎಸ್ ಈಶ್ವರಪ್ಪ

ಶಿವಮೊಗ್ಗ : ಉತ್ತರ ಪ್ರದೇಶ ರಾಜ್ಯ ಸರ್ಕಾರ ಕುಟುಂಬಕ್ಕೆ 2 ಮಕ್ಕಳು ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ,ಯೋಚನೆ ಮಾಡುತ್ತೇವೆ.ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಸರಕಾರಗಳು ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಪ್ರಯೋಜನವಾಗುತ್ತಿಲ್ಲ, ಇದರಿಂದ ಬಡತನ, ನಿರುದ್ಯೋಗ, ಆರ್ಥಿಕ ಮತ್ತು ಸಾಮಾಜಿಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ದೇಶ ಸಂಪದ್ಭರಿತವಾಗಬೇಕಾದರೆ ಜನಸಂಖ್ಯೆ ನಿಯಂತ್ರಣ…

Read More

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ 70 ವರ್ಷದ ವೃದ್ದನಿಂದ ಅತ್ಯಾಚಾರ – ಆರೋಪಿ ಬಂಧನ ಅಪ್ರಾಪ್ತ ಬಾಲಕಿಯ ಮೇಲೆ ವೃದ್ದನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೊಳೆಹೊನ್ನೂರು ವ್ಯಾಪ್ತಿಯ ಕೂಡ್ಲಿ ಗ್ರಾಮದ 76 ವರ್ಷ ವಯಸ್ಸಿನ ವ್ಯಕ್ತಿಯೋರ್ವ ,10 ವರ್ಷ ವಯಸ್ಸಿನ ಬಾಲಕಿಯನ್ನು ಚಾಕಲೇಟ್ ಕೊಡಿಸುವುದಾಗಿ ಹೇಳಿ ಕರೆದಿದ್ದಾನೆ. ಬಳಿಕ ಹೊಳೆ ಹತ್ತಿರ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.   ಇನ್ನೂ ಈ ಘಟನೆ ನಂತರ ಮನೆಗೆ…

Read More

ಹೊಸನಗರ ಸಮೀಪ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಶ್ರೀರಾಮ್ ಫ಼ೈನಾನ್ಸ್ ಉದ್ಯೋಗಿ ಸ್ಥಳದಲ್ಲೆ ಸಾವು :

ಹೊಸನಗರ: ಮಾರುತಿಪುರ ಸಮೀಪ ಹೊಸಕೆಸರೆ-  ದರೋಡೆಕಾನ್  ಸಮೀಪ ಸರಕು ತುಂಬಿದ ಲಾರಿ  ಹಾಗೂ ಮಾರುತಿ ಆಲ್ಟೊ ಕಾರಿನ ಮದ್ಯೆ ನಿನ್ನೆ ರಾತ್ರಿ ಸುಮಾರು 10-30 ರ ಸಮಯದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ಅಪಘಾತದ ರಭಸಕ್ಕೆ ಕಾರು ಸಂಪೂರ್ಣ  ನಜ್ಜು – ಗುಜ್ಜಾಗಿದ್ದು ಚಾಲಕ ವಿನಯ ಗೌಡ( 26) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಚಾಲಕ ವಿನಯ ಗೌಡ ಸಾಗರದಲ್ಲಿ ಶ್ರೀರಾಮ್ ಫೈನಾನ್ಸ್ ಉದ್ಯೋಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಚಾಲಕ ವಿನಯ್ ಗೌಡ (26) ಬಾಣಿಗದಿಂದ ಊಟವನ್ನು ಮುಗಿಸಿಕೊಂಡು ಸಾಗರಕ್ಕೆ…

Read More

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು

ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬೇಳೂರು ಮೃತ ರೈತನ ಮನೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ಅರಣ್ಯ ಇಲಾಖೆಯವರು ಮಲೆನಾಡಿನ ಭಾಗದಲ್ಲಿನ ಜನರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಆರೋಪವಿದ್ದು ಕೂಡಲೆ ನಿಮ್ಮ ನಡುವಳಿಕೆಯನ್ನು ಬದಲಾಯಿಸಿಕೊಂಡು ರೈತನಾಗರೀಕರಿಗೆ ಸಹಕರಿಸಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರಣ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮತ್ತಲಿಜಡ್ಡು ಬಳಿ ಇತ್ತೀಚೆಗೆ ಡೈರಿಗೆ ಹಾಲುಹಾಕಿ ದ್ವಿಚಕ್ರವಾಹನದಲ್ಲಿ ಮನೆಗೆ ಮರಳುತ್ತಿದ್ದಾಗ ಕಂದಕ್ಕೆ ಉರುಳಿ ಸಾವನ್ನಪ್ಪಿದ ರೈತ ದೇವೇಂದ್ರಪ್ಪನವರ…

Read More

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್!

ಪ್ರೇಯಸಿಯ ಗಂಡನ ಕೊಲೆಗೆ ಯತ್ನ – ಪೊಲೀಸ್ ಪೇದೆ ಅರೆಸ್ಟ್! ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಠಾಣೆಯ ಪೊಲೀಸ್ ಪೇದೆ ಕೊಟ್ರೇಶ್ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಆಯಿಷಾ ಎಂಬುವರ ಜೊತೆ ಅಕ್ರಮ ಸಂಬಂಧ ಬೆಳಸಿದ್ದಾನೆ. ಮಂಗಳವಾರ ಮಧ್ಯರಾತ್ರಿ ಕೊಟ್ರೇಶ್ ಪ್ರೇಯಸಿ ಆಯಿಷಾ ಪತಿಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಕೊಲೆ ಮಾಡಲು ಯತ್ನಿಸಿದ್ದ ಪೊಲೀಸ್ ಪೇದೆ ಕೊಟ್ರೇಶ್ (30) ಮತ್ತು ಕೊಲೆಗೆ ಯತ್ನಕ್ಕೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ಕೊಟ್ರೇಶ್ ಪ್ರಿಯತಮೆ ಆಯಿಷಾ (29)ಳನ್ನು ಪೊಲೀಸರು ಬಂಧಿಸಿದ್ದಾರೆ….

Read More

ತೀರ್ಥಹಳ್ಳಿಯಲ್ಲಿ ಸರಕಾರಿ ನೌಕರಿಯಲ್ಲಿರುವ ಯುವ ಪ್ರೇಮಿಗಳು ಆತ್ಮಹತ್ಯೆಗೆ ಯತ್ನ……! ಜಾತಿಯೆಂಬ ವಿಷಬೀಜ ಆತ್ಮಹತ್ಯೆ ಪ್ರಯತ್ನಕ್ಕೆ ಕಾರಣವಾಯಿತೆ..? ಇಬ್ಬರೂ ಸರ್ಕಾರಿ ನೌಕರರು ಅವಳು ಪೊಲೀಸ್-ಇವನು ಫಾರೆಸ್ಟರ್..!!!!

ಪ್ರೀತಿಸಿ ಮದುವೆಯಾಗಲು ಮನೆಯವರು ಒಪ್ಪದೇ ಇರುವ ಕಾರಣ ಪ್ರೇಮಿಗಳಿಬ್ಬರು ವಿಷ ಸೇವಿಸಿ  ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೋಷಕರ ಆಶೀರ್ವಾದ ಪಡೆದು ಹೊಸ ಜೀವನವನ್ನು ಆರಂಭಿಸಬೇಕಾಗಿದ್ದ  ಯುವ ಪ್ರೇಮಿಗಳ ಮದುವೆಯ ಪ್ರಸ್ತಾಪಕ್ಕೆ ಪೋಷಕರು ವಿರೋಧಿಸಿದ ಹಿನ್ನೆಲೆಯಲ್ಲಿ  ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ ಘಟನೆಯ ಹಿನ್ನಲೆ : ತೀರ್ಥಹಳ್ಳಿ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಪೇದೆ  ಹಾಗೂ ಬೆಳಗಾವಿ ಮೂಲದ ಪ್ರವೀಣ್ ಎಂಬ ಅರಣ್ಯ ಫಾರೆಸ್ಟರ್ ಇಬ್ಬರು ಸುಮಾರು ವರ್ಷಗಳಿಂದ ಪ್ರೀತಿಸುತಿದ್ದು ಈಗ ಮನೆಯಲ್ಲಿ…

Read More

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ Cupping therapy service launched at Omkar Clinic in Ripponpet, Shivamogga, offering relief from back pain, joint pain, stress, and sleep disorders with growing local response. ರಿಪ್ಪನ್ ಪೇಟೆ: ದೈಹಿಕ ನೋವು ಹಾಗೂ ಮಾನಸಿಕ ಒತ್ತಡಕ್ಕೆ ಪರ್ಯಾಯ ಚಿಕಿತ್ಸೆಯಾಗಿ ಪ್ರಸಿದ್ಧಿ ಪಡೆಯುತ್ತಿರುವ “ಕಪ್ಪಿಂಗ್ ಥೆರಪಿ” ಇದೀಗ ರಿಪ್ಪನ್ ಪೇಟೆಯಲ್ಲಿಯೂ ಲಭ್ಯವಾಗಿದೆ. ಪಟ್ಟಣದ ಒಂಕಾರ್ ಕ್ಲಿನಿಕ್‌ನಲ್ಲಿ ಈ…

Read More

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ

ಗ್ರಾಮೀಣ ಕ್ರೀಡೆಗಳಿಂದ ಯುವಜನರ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಹರತಾಳು ಹಾಲಪ್ಪ State BJP Vice President Hartalu Halappa inaugurated a floodlight volleyball tournament in Ripponpet, highlighting the importance of rural sports for the physical and mental well-being of the youth. ​ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ವೃದ್ಧಿಸಬಹುದು ಎಂದು ರಾಜ್ಯ…

Read More

ಸಂಸ್ಕೃತಿಯೆಡೆಗೆ ಸೌಹಾರ್ದ ನಡಿಗೆ ಪಾದಯಾತ್ರೆಗೆ ನಾದಬ್ರಹ್ಮ ಹಂಸಲೇಖ ಚಾಲನೆ :

ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ  ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು. ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ…

Read More

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ

ಆಗುಂಬೆ ಘಾಟಿಯಲ್ಲಿ ಜೂನ್ 15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ; ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಡಳಿತ ಸೂಚನೆ Heavy vehicles will be banned on Agumbe Ghat Road from June 15 until the end of the monsoon season. Shivamogga district administration has issued alternative routes to ensure safe travel and prevent landslide-related disruptions. ಶಿವಮೊಗ್ಗ, ಜೂನ್ 11: ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿಯಲ್ಲಿ…

Read More