ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್|BSY

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೌರವ ಡಾಕ್ಟರೇಟ್ ನೀಡಲು ಕೆಳದಿ ಶಿವಪ್ಪನಾಯಕ ಕೃಷಿ ವಿಶ್ವವಿದ್ಯಾನಿಲಯ ತೀರ್ಮಾನಿಸಲಾಗಿದೆ. ಜುಲೈ 21 ರಂದು ( ನಾಳೆ ) ನೆಡೆಯುವ 8ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿಗಳು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.‌

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read More

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More

ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ

Blind T20 World Cup champion Kavya V from Ripponpet was felicitated by Vatsalya School students at her residence in Baruve village, celebrating her contribution to India’s historic victory. ಟಿ20 ಅಂಧರ ವಿಶ್ವಕಪ್ ವಿಜೇತೆ ಕಾವ್ಯಾ.ವಿ ಅವರಿಗೆ ವಾತ್ಸಲ್ಯ ಶಾಲೆ ವಿದ್ಯಾರ್ಥಿಗಳಿಂದ ಭವ್ಯ ಸನ್ಮಾನ ರಿಪ್ಪನ್‌ಪೇಟೆ: ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತಕ್ಕೆ ಕೀರ್ತಿ ತಂದ ಮಹಿಳಾ ತಂಡದ ಪ್ರಮುಖ ಸದಸ್ಯೆಯಾದ ರಿಪ್ಪನ್‌ಪೇಟೆಯ ಕಾವ್ಯಾ.ವಿ ಅವರನ್ನು ಆಯನೂರಿನ ಹುಂಚದಕಟ್ಟೆ…

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ಪೊಲೀಸ್ ಸಿಬ್ಬಂದಿಯ ಎದೆಗೆ ಚಾಕು ಇರಿದ ದರೋಡೆ ಆರೋಪಿ : ಮೆಗ್ಗಾನ್ ಗೆ ದಾಖಲು

ಆರೋಪಿಯೊಬ್ಬನ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸ್ ಸಿಬ್ಬಂದಿಗೆ ಚಾಕು ಇರಿಯಲಾಗಿದೆ. ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಮೊಗ್ಗದ ಕ್ಲಾರ್ಕ್ ಪೇಟೆಯಲ್ಲಿ ಘಟನೆ ಸಂಭವಿಸಿದೆ. ದೊಡ್ಡಪೇಟೆ ಠಾಣೆ ಕ್ರೈಮ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಎಂಬುವವರಿಗೆ ಚಾಕು ಇರಿಯಲಾಗಿದೆ. ಪ್ರಕರಣವೊಂದರ ಸಂಬಂಧ ಆರೋಪಿ ಶಾಹಿದ್ ಖುರೇಷಿ ಎಂಬಾತನ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆರೋಪಿ ಶಾಹಿದ್ ಖುರೇಷಿ ಪೊಲೀಸ್ ಸಿಬ್ಬಂದಿ ಗುರುನಾಯ್ಕ್ ಮತ್ತು ರಮೇಶ್ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ ಎಂದು ತಿಳಿದು…

Read More

RIPPONPET : ಬಾರ್ ನಲ್ಲಿ ಬಿಲ್ ವಿಚಾರಕ್ಕೆ ಗಲಾಟೆ – ರಕ್ತಸಿಕ್ತವಾದ ಬಾರ್|ಪುಡಿಪುಡಿ -ಇಬ್ಬರ ವಿರುದ್ದ ಪ್ರಕರಣ ದಾಖಲು

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರಿನ ಕೀಳಂಬಿ ರಸ್ತೆಯಲ್ಲಿರುವ ಮೂಲಗಿರೀಶ್ ಬಾರ್ ಅಂಡ್ ರೆಸ್ಟೋರೆಂಟ್ ಬಿಲ್ ವಿಚಾರದಲ್ಲಿ ಮಾರಾಮಾರಿ ಗಲಾಟೆ ನಡೆದು ಬಾರ್ ರಕ್ತಸಿಕ್ತವಾದ ಘಟನೆ ಗುರುವಾರ ರಾತ್ರಿ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ಗ್ರಾಮದ ಕ್ರಾಂತಿ ಮತ್ತು ಸುದರ್ಶನ್ ಮೇಲೆ ಪ್ರಕರಣ ದಾಖಲಾಗಿದೆ. ಮದ್ಯ ಸೇವಿಸಲು ಬಾರ್ ಗೆ ಬಂದಿದ್ದ ಇಬ್ಬರು ಮದ್ಯ ಸೇವಿಸಿದ್ದಾರೆ.ನಂತರ ಬಿಲ್ ಪಾವತಿಸುವ ವೇಳೆಯಲ್ಲಿ ಕ್ಯಾಷಿಯರ್ ಜೊತೆ ಮಾತಿಗೆ ಮಾತು ನಡೆದು ಗಲಾಟೆ ಪ್ರಾರಂಭವಾಗಿದೆ. ಗಲಾಟೆಯಲ್ಲಿ ಮದ್ಯದ ಬಾಟಲಿಗಳನ್ನು ಒಡೆದು, ಬಾಗಿಲಿಗೆ…

Read More

ಹೊಸನಗರದಲ್ಲಿ ಭೀಕರ ಅಪಘಾತ : ಮಗಳನ್ನು ಕಾಲೇಜಿಗೆ ಅಡ್ಮಿಶನ್ ಮಾಡಿ ಹಿಂದಿರುಗುತಿದ್ದ ವ್ಯಕ್ತಿಯ ದಾರುಣ ಸಾವು|Accident

ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ ಟಿಪ್ಪರ್ ಲಾರಿ ಹಾಗೂ ಟಿವಿಎಸ್ ಎಕ್ಸೆಲ್ ನಡುವೆ ಭೀಕರ ಅಪಘಾತ ನಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮುಂಬಾರು ಸಮೀಪದ ಸಾವಂತೂರು ನಿವಾಸಿ ಅಣ್ಣಪ್ಪ (43) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಕೊಡಚಾದ್ರಿ ಕಾಲೇಜಿನ ಮುಂಭಾಗದಲ್ಲಿ ಅಣ್ಣಪ್ಪ ತಮ್ಮ ಟಿವಿಎಸ್ ಎಕ್ಸೆಲ್ ಬೈಕ್ ನಲ್ಲಿ ಸಾಗುತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ.ಅಪಘಾತದ ರಭಸಕ್ಕೆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ಅಣ್ಣಪ್ಪ ರವರು ಕೊಡಚಾದ್ರಿ ಸರ್ಕಾರಿ ಪ್ರಥಮ…

Read More

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ ಮಾಡುತ್ತಿದ್ದ ನಾಲ್ವರು ಚಾಲಕರ ವಿರುದ್ಧ ಕೇಸ್ A 35-year-old man was brutally attacked by a group of assailants in Bhadravathi over an old rivalry. The victim suffered severe injuries to both hands and is undergoing treatment in hospital. Police have launched an investigation. ಶಿವಮೊಗ್ಗ: ಸಂಚಾರ ಠಾಣೆ ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ಶಾಲಾ, ಕಾಲೇಜು…

Read More