Headlines

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ಹಿರಿಯ ಸಾಹಿತಿ ನಾ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಭಾನುವಾರ ಅನಾರೋಗ್ಯದಿಂದ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜ(87) ಅವರ ಪಾರ್ಥೀವ ಶರೀರವನ್ನು ಸಾಗರಕ್ಕೆ ಮಂಗಳೂರಿನಿಂದ ತರಲಾಗಿತ್ತು. ಇಂತಹ ನಾ.ಡಿಸೋಜ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪಡೆದರು. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ ಸ್ವಗೃಹಕ್ಕೆ ನಿನ್ನೆ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ನಿಧನರಾದಂತ ಹಿರಿಯ ಸಾಹಿತಿ ನಾ.ಡಿಸೋಜಾ ಅವರ ಪಾರ್ಥೀವ ಶರೀರವನ್ನು ತರಲಾಗಿತ್ತು….

Read More

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಒ ಅಮಾನತ್ತು|PDO

ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್ ಪಿಡಿಓ ರವರನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಚೋರಡಿ ಗ್ರಾಮದಲ್ಲಿ ನಡೆದಿದೆ. ಚೋರಡಿ ಗ್ರಾಮ ಪಂಚಾಯತಿ  ಪಿಡಿಒ ಗೋಪಾಲಾಚಾರಿ ಎಂಬುವರನ್ನು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪ್ರಕಾಶ್ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ. ದೂರದೃಷ್ಠಿ ಯೋಜನೆ ಮತ್ತು ಗ್ರಂಥಾಲಯಗಳ ಡಿಜಿಟಲೀಕರಣಗೊಳಿಸಲು ನಿರ್ಲಕ್ಷ ವಹಿಸಿದ್ದರ ಹಿನ್ನಲೆಯಲ್ಲಿ ಅವರನ್ನ ಅಮಾನತ್ತುಗೊಳಿಸಿ ಆದೇಶಿಸಲಾಗಿದೆ. ದೂರದೃಷ್ಠಿ ಯೋಜನೆಯನ್ನ ಮತ್ತು ಗ್ರಂಥಾಲಯಗಳಲ್ಲಿ ಡಿಜಿಟಲೀಕರಣಗೊಳಿಸುವಂತೆ ಸೂಚಿಸಿ ಅನೇಕ ತಿಂಗಳಾದರೂ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇತ್ತೀಚೆಗೆ ಸಿಇಒ ಪ್ರಕಾಶ್ ಗ್ರಾಮ…

Read More

ರಿಪ್ಪನ್‌ಪೇಟೆ : ಅಕ್ರಮ ಮರ ಕಡಿತಲೆ – ಲಾರಿ ಸಹಿತ ಮರದ ತುಂಡುಗಳು ವಶಕ್ಕೆ|Illegal tree felling

ರಿಪ್ಪನ್‌ಪೇಟೆ : ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಹಾಗೂ ಅರಣ್ಯ ವಿಚಕ್ಷಣದಳದ ಪೊಲೀಸರು ಜಂಟಿ ದಾಳಿ ಮಾಡಿ ಲಾರಿ ಸಹಿತ ಅಕ್ರಮ ಕಡತಲೆ ಮಾಡಿದ್ದ ಅಕೇಶಿಯ ತುಂಡುಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹುಂಚ ಹೋಬಳಿ ಹುಳಿಗದ್ದೆ ಗ್ರಾಮದ ಸ.ನಂ. 43ರ ಪೋಡಿ ಕಾಣದ ಜಮೀನಿನಲ್ಲಿ ಬೆಳೆದಿದ್ದ ಅಕೇಶಿಯ ಪಲ್ಪ್ ತುಂಡುಗಳನ್ನು ಅಕ್ರಮವಾಗಿ ಕಡತಲೆ ಮಾಡಿ ಲಾರಿ ಮೂಲಕ ಸಾಗಾಟಕ್ಕೆ ಯತ್ನಿಸುತ್ತಿದ್ದ ವೇಳೆ ದಾಳಿ ನಡೆದಿದೆ. ಅರಣ್ಯ ಗುತ್ತಿಗೆದಾರ ರವಿ…

Read More

ಕೆಸರು ಗುಂಡಿಯಾದ ರಸ್ತೆ: ಗ್ರಾಮಸ್ಥರಿಂದ ಆಕ್ರೋಶ

ಸೊರಬ:ಇಲ್ಲಿನ ಚಂದ್ರಗುತ್ತಿಯ ಬೋವಿ ಕಾಲೋನಿಯಲ್ಲಿ ಕುಡಿಯುವ ನೀರಿನ ಪೈಪ್ ಲೈನ್ ಗಾಗಿ ಇಂತಹ ಮಳೆಗಾಲದಲ್ಲಿ ರಸ್ತೆ ಅಗೆದು ಓಡಾಡಲು ಬಾರದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಅಳಲನ್ನು ತೋಡಿಕೊಂಡರು. ಗ್ರಾಮ ಪಂಚಾಯತಿಯ 14ನೇ ಹಣಕಾಸಿನಲ್ಲಿ 1.5 ಲಕ್ಷ ಅನುದಾನದಲ್ಲಿ ಮೊದಲಿದ್ದ 3ಇಂಚ್ ಪೈಪಲೈನ್ ಬದಲಾಯಿಸಿ 2ಇಂಚ್ ಪೈಪ್ ಹಾಕಿದರು. ಮೊದಲು 3 ಇಂಚ್ ಇದ್ದಾಗ ಸ್ವಲ್ಪವಾದರೂ ನೀರು ಬರುತ್ತಿತ್ತು ಆದರೆ ಈವಾಗ ಪೈಪ್ ಬದಲಾವಣೆಯಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.  ಗುತ್ತಿಗೆದಾರರು ಬಿಲ್ ಗೋಸ್ಕರ…

Read More

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ

ಗ್ರಾಪಂ ಅಧ್ಯಕ್ಷೆಯ ಅವಾಚ್ಯ ಪದಬಳಕೆಯ ಆಡೀಯೋ ವೈರಲ್ ಪ್ರಕರಣ ಉನ್ನತ ಮಟ್ಟದ ತನಿಖೆಯಾಗಲಿ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮತ್ತು ಸದಸ್ಯರೊಬ್ಬರು ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತಿದ್ದು ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಹಾಗೂ ಪೊಲೀಸ್ ಇಲಾಖೆಯವರು ಸುಮೋಟ್ ಅಡಿ (ಸ್ವಯಂ ಪ್ರೇರಿತ) ದೂರು ದಾಖಲಿಸಿಕೊಂಡು ಬ್ಲಾಕ್‌ಮೇಲ್ ಮಾಡುವವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಜರುಗಿಸುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಹರತಾಳು ಹಾಲಪ್ಪ …

Read More

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು

ಡ್ರೈ ಎಣ್ಣೆ ಕುಡಿಯುವ ಬೆಟ್ಟಿಂಗ್ – ಐದು ಕ್ವಾರ್ಟರ್ ಮದ್ಯವನ್ನು ನೀರು ಬೆರಸದೇ ಸೇವಿಸಿ ಯುವಕ ಸಾವು ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ಎಣ್ಣೆ ಪಾರ್ಟಿಯಲ್ಲಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಡ್ರೈ ಕುಡಿದು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ…

Read More

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು

Heddaripura | ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು – ಮಳಲಿ ಶ್ರೀಗಳು ರಿಪ್ಪನ್‌ಪೇಟೆ : ಶ್ರೇಷ್ಠವಾದದನ್ನು ಸಾಧಿಸುವ ತುಡಿತ ಇರಬೇಕು ಜೊತೆಗೆ ಸಾಧನೆಯ ಹಾದಿಯಲ್ಲಿ ಎಡವಿದಾಗ ಮತ್ತೆ ಎದ್ದು ನಿಲ್ಲುವ ಛಲವೂ ಇರಬೇಕು ಎಂದು ಎಂದು ಮಳಲಿ ಮಠದ ಡಾ ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳವರು ಹೇಳಿದರು. ಇಲ್ಲಿನ ಸಮೀಪದ ಹೆದ್ದಾರಿಪುರ ಸಾವಿತ್ರಮ್ಮ ಶ್ರೀ ರಾಮಕೃಷ್ಣ ವಿದ್ಯಾಲಯದ ಶಾಲಾ ವಾರ್ಷಿಕೋತ್ಸವ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಪ್ರತಿಯೊಬ್ಬರಲ್ಲಿ ಒಂದು ಗುರಿ…

Read More

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ Sri Ramakrishna Vidyalaya, Ripponpete achieves 100% SSLC results for the 10th consecutive year in 2025-26, with Aishwarya TM securing top rank with 606 marks. ರಿಪ್ಪನ್ ಪೇಟೆ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ರಾಮಕೃಷ್ಣ ವಿದ್ಯಾಲಯವು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 10ನೇ ವರ್ಷವೂ ಶೇ.100…

Read More

ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ!!! ಮಾದರಿಯದ ದಂಪತಿ

ಭದ್ರಾವತಿ : ಬ್ರಿಟನ್ ಪ್ರಜೆಗೆ ಭದ್ರಾವತಿಯಲ್ಲಿ ನಾಮಕರಣ ಶಾಸ್ತ್ರ ಹಾಗು ಲಿಂಗಧಾರಣೆ ನಡೆಯಿತು. ಭದ್ರಾವತಿ ಮೂಲದ ಪುನೀತ್ ಹಾಗೂ ರಾಧಿಕಾ ದಂಪತಿ ಲಂಡನ್​​ನಲ್ಲಿ ನೆಲೆಸಿದ್ದಾರೆ. ಇಬ್ಬರೂ ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದಾರೆ. ಲಂಡನ್​ನಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದಾರೆ. ಈ ದಂಪತಿಗೆ ಕಳೆದ ಆರು ತಿಂಗಳ ಹಿಂದೆ ಲಂಡನ್​​ನಲ್ಲಿಯೇ ಹೆಣ್ಣು ಮಗು ಜನಿಸಿದೆ. ಇದೀಗ ಮಗುವಿನ ನಾಮಕರಣ ಭದ್ರಾವತಿಯ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ನಡೆಸಲಾಯಿತು. ಮಗುವಿಗೆ ಲಿಂಗಾಯತ ಧರ್ಮದಂತೆ ಲಿಂಗಧಾರಣೆ ನಡೆಯಿತು. ಶಿವಮೊಗ್ಗದ ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ  ಲಿಂಗಧಾರಣೆ…

Read More

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More