Headlines

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಡಿಜಿಟಲ್ ಮಾಹಿತಿ ಫಲಕದ ಫೋಟೋ ಶೇರ್ ಮಾಡಿ, ಹಿಂದಿ ಹೇರಿಕೆ ಸರಿಯಲ್ಲ ಎಂದು ದೂರಿದ್ದಾರೆ. ಇದು ಯಾವುದೋ ಹಿಂದಿ ರಾಜ್ಯವಲ್ಲ….

Read More

ದಲಿತ ರೈತನಿಗೆ ವಂಚನೆ ವಿರೋಧಿಸಿ ಅರೆಬೆತ್ತಲೆ ತಲೆ ಕೆಳಗಾಗಿ ನಿಂತು ಪ್ರತಿಭಟಿಸಿದ ಟಿ ಆರ್ ಕೃಷ್ಣಪ್ಪ

ರಿಪ್ಪನ್‌ಪೇಟೆ : ಗವಟೂರು ಗ್ರಾಮದ ಕಂದಾಯ ಇಲಾಖೆಯ ಸರ್ವೆ ನಂಬರ್ 157/2 ರಲ್ಲಿ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವವರಿಗೆ 2 ಎಕರೆ ಜಮೀನು ದರಖಾಸ್ತು ಯೋಜನೆಯಡಿ ಮಂಜೂರು ಮಾಡಿ  ಹಕ್ಕು ಪತ್ರವನ್ನು ನೀಡಲಾಗಿತ್ತು.  ಈಗ ಸದರಿ ಜಾಗವನ್ನು ಎಂ.ಪಿ.ಎಂ ಅರಣ್ಯ ಇಲಾಖೆಗೆ 40 ವರ್ಷಕ್ಕೆ ಲೀಸ್ ನೀಡಲಾಗಿ ಅವರು ಅರಣ್ಯ ಪ್ರದೇಶದಲ್ಲಿ ಅಕೇಶಿಯಾ ಮರಗಳನ್ನು ಬೆಳಸಿ ಕಟಾವು ಮಾಡಲಾಗುತ್ತಿದ್ದು ಈ ಜಾಗ ಪರಿಶಿಷ್ಟ ಜನಾಂಗದ ನಾಗಪ್ಪ ಎಂಬುವರಿಗೆ ಮಂಜೂರಾಗಿ ಹಕ್ಕುಪತ್ರ ಸಹ ಇದ್ದು ಗಿಡಗಳನ್ನು ಫಲಾನುಭವಿಯೇ ಬೆಳೆಸಲಾಗಿತ್ತೆಂದು…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

ಡಿಜಿಟಲ್ ಕಲಿಕೆ,ನವೋದ್ಯಮಕ್ಕೆ ಒತ್ತು ನೀಡಿರುವ ಬಜೆಟ್ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾಲಿನ ಬಜೆಟ್ ಅತ್ಯುತ್ತಮವಾಗಿದ್ದು, ಡಿಜಿಟಲ್ ಕಲಿಕೆ, ಕೌಶಲ್ಯಗಳ ಪೂರೈಕೆ ಮತ್ತು ನವೋದ್ಯಮಗಳನ್ನು ಕೈ ಬಲಪಡಿಸುವುದಕ್ಕೆ ಒತ್ತು ನೀಡಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹೇಳಿದರು. ಪ್ರಧಾನಮಂತ್ರಿ ಆವಾಸ್ ಯೋಜನೆ ಹಾಗೂ ಇನ್ನಿತರ ವಸತಿ ಯೋಜನೆಗಳಿಗೆ ಒತ್ತು ನೀಡುವುದರೊಂದಿಗೆ, ಕೇಂದ್ರ ಸರ್ಕಾರದ ದೂರದೃಷ್ಟಿಯ ಈ ಬಜೆಟ್ ರಾಜ್ಯದ ‘ಸರ್ವರಿಗೂ ಸೂರು’ ಒದಗಿಸುವಲ್ಲಿ ಸ್ಫೂರ್ತಿ ನೀಡಲಿದೆ…

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ಲಾರಿ ವಶಕ್ಕೆ!!!! – ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ|Sandmafia

ಗುರುವಾರ ರಾತ್ರಿ ಗಸ್ತಿನಲ್ಲಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪ ಅಕ್ರಮವಾಗಿ ಮರಳು ಸಾಗಿಸುತಿದ್ದ ಎರಡು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಪಟಗುಪ್ಪ ಸೇರುವೆ ಬಳಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ KA 19 B 7450 ಮತ್ತು KA 15 8294 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ವಾಹನಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಆರ್‌ಎಫ್‌ಓ ಎಂ. ರಾಘವೇಂದ್ರ ಮಾರ್ಗದರ್ಶನದಲ್ಲಿ ದಾಳಿ ನಡೆದಿದ್ದು ದಾಳಿಯಲ್ಲಿ ಉಪ ವಲಯ ಅರಣ್ಯಧಿಕಾರಿ ಯುವರಾಜ್, ಮೌನೇಶ್ ಬಿರದಾರ್,…

Read More

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ

ಸರ್ಕಾರದ ಯೋಜನೆಯ ಉಚಿತ ಮನೆಗಾಗಿ ಮನವಿ ಮಾಡಿದ ಮಹಿಳೆಯನ್ನು ಮಂಚಕ್ಕೆ ಕರೆದ ಗ್ರಾಪಂ ಸದಸ್ಯ KALABURGI | ಸರ್ಕಾರದ ವತಿಯಿಂದ ನೀಡಲಾಗುವ ಮನೆ ಕೇಳಲುಬಂದ ಮಹಿಳೆಗೆ ಗ್ರಾಮ ಪಂಚಾಯಿತಿ ಸದಸ್ಯ ಲೈಂಗಿಕ ಕಿರುಕುಳ ನೀಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮರಗುತ್ತಿ ಗ್ರಾಮದಲ್ಲಿ ನಡೆದಿದೆ. ಮನೆ ಕೇಳಲು ಬಂದ ಮಹಿಳೆಗೆ ಮರಗುತ್ತಿ ಗ್ರಾಮ ಪಂಚಾಯತಿ ಸದಸ್ಯ ನೀಲಕಂಠ ರಾಠೋಡ್ ಮಂಚಕ್ಕೆ ಕರೆದಿದ್ದಾನೆ. ಪಂಚಾಯತಿ ಮನೆ ಮಾಡಿಸಿಕೊಡುತ್ತೇನೆ ನನ್ನ ಜೊತೆ ಮಲಕೋ. ನೀನು ಬರಲಿಲ್ಲ ಅಂದ್ರೆ ನಿನ್ನ…

Read More

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? |Pocso

ಫೋಕ್ಸೋ ಪ್ರಕರಣದಲ್ಲಿ ಮಾಜಿ ಸಿ ಎಂ ‘ಯಡಿಯೂರಪ್ಪ’ಗೆ ಬಿಗ್ ರಿಲೀಫ್ – ಬಂಧಿಸದಂತೆ ಹೈಕೋರ್ಟ್ ಆದೇಶ | ಕೋರ್ಟ್ ನಲ್ಲಿ ಏನೆಲ್ಲಾ ನಡೆಯಿತು..!?? ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿನ್ನಯಷ್ಟೇ ಕೋರ್ಟ್ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಈ ಬೆನ್ನಲ್ಲೇ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಮಧ್ಯಂತರ ಆದೇಶದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ…

Read More
Exit mobile version