Headlines

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ

ನಕಲಿ ಚಿನ್ನದ ಜಾಲ ಬಯಲು: 15ಕ್ಕೂ ಹೆಚ್ಚು ಬ್ಯಾಂಕ್‌ಗಳಿಗೆ ₹30 ಲಕ್ಷಕ್ಕೂ ಅಧಿಕ ವಂಚನೆ, ಓರ್ವ ಬಂಧನ A fake gold loan scam has been uncovered in Shivamogga, where fraudsters allegedly pledged fake gold ornaments at over 15 banks and cooperative institutions, cheating them of more than ₹30 lakh. One accused has been arrested while police continue the investigation. ಶಿವಮೊಗ್ಗ:…

Read More

ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster

ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್​ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.  ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.  ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.  ಮೃತ ಶಾಮವೇಣಿ…

Read More

ರೈತರ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ..ವಿರೇಶ್ ಆಲುವಳ್ಳಿ

ಹೆದ್ದಾರಿಪುರ ಗ್ರಾ ಪಂ,ಕಗಚಿಯಲ್ಲಿ ಕಂದಾಯ ಭೂಮಿಯಲ್ಲಿ ರೈತರು ಬೆಳೆ ಬೆಳೆದಿರುವ ಜಮೀನಿನಲ್ಲಿ ಅರಣ್ಯ ಇಲಾಖೆಯವರು ಈಪಿಟಿ ಟ್ರಂಚ್ ಹೊಡೆಯುತಿದ್ದು   ರೈತರು ದೂರವಾಣಿ ಕರೆ ಮೂಲಕ ತಾಲೂಕ್ ಪಂಚಾಯತ್ ಮಾಜಿ ಅಧ್ಯಕ್ಷರಾದ ವಿರೇಶ್ ಆಲುವಳ್ಳಿ ಯವರಿಗೆ ತಿಳಿಸಿದಾಗ ತಕ್ಷಣ ಸ್ಥಳಕ್ಕೆ ಬೇಟಿ ನೀಡಿದ ವಿರೇಶ್ ಆಲುವಳ್ಳಿರವರು ಟ್ರಂಚ್ ಹೊಡೆಯುವುದನ್ನು ನಿಲ್ಲಿಸಿದರು.. ಅರಣ್ಯ ಇಲಾಖೆಯ ಮುಖ್ಯಸ್ಥರಿಗೆ ಸ್ಥಳದಲ್ಲೇ ಕರೆ ಮಾಡಿ ರೆವೆನ್ಯೂ ಜಾಗದಲ್ಲಿ ಬೆಳೆ ಬೆಳೆಯುವ ರೈತರಿಗೆ ಹಕ್ಕುಪತ್ರ ಇಲ್ಲದೇ ಇರುವುದು ನಮ್ಮ ವ್ಯವಸ್ಥೆಯ ತಪ್ಪು ಅವರ ಮೇಲೆ ಅರಣ್ಯ…

Read More

ಆಗುಂಬೆಯಲ್ಲಿ ಚಿತ್ರದುರ್ಗ ಮಹಿಳೆಯ ಕೊಲೆ -ಓರ್ವನ ಬಂಧನ|Murder

ಆಗುಂಬೆ ಹೊನ್ನೇತಾಳು ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ.  ಚಿತ್ರದುರ್ಗದಿಂದ‌ ಜಮೀನ್ದಾರ್ ರೊಬ್ಬರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಪಾರ್ವತಮ್ಮ ಎಂಬುವರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನು ಕೊಲೆ ಎಂದು ಬಣ್ಣಿಸಲಾಗುತ್ತಿದೆ.  ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾರ್ವತಿ (45) ಮೃತ ಮಹಿಳೆ. ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಪಾರ್ವತಿ ಹತ್ಯೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತನ ವಿಚಾರಣೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ…

Read More

ಈಜಲು ನದಿಗೆ ಇಳಿದ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕ ದಳದಿಂದ ಶೋಧ|missing

ಭೀಮನಕಟ್ಟೆ ನದಿಯಲ್ಲಿ ಇಬ್ಬರು ಯುವಕರು ನಾಪತ್ತೆ – ಅಗ್ನಿಶಾಮಕದಳದಿಂದ ಶೋಧ ತೀರ್ಥಹಳ್ಳಿ : ಭೀಮನಕಟ್ಟೆಯ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾಗಿದ್ದು ನದಿಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿರುವ ಕಾರಣ ಕಾರ್ಯಾಚರಣೆಯಲ್ಲಿ ತೊಡಕಾಗಿದೆ. ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಯುವಕರಿಬ್ಬರು ಈಜಲು ಹೋಗಿ ನಾಪತ್ತೆಯಾಗಿದ್ದಾರೆ.  ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಗೌತಮ್ 27 ವರ್ಷ ಹಾಗೂ ಸಂಜಯ್ 25 ನೀರಿನಲ್ಲಿ ಮುಳುಗಿರುವ ಯುವಕರು ಎನ್ನಲಾಗುತ್ತಿದೆ. ಅಗ್ನಿಶಾಮಕ ದಳದಿಂದ ನಾಪತ್ತೆಯಾಗಿರುವ ಯುವಕರ ತೀವ್ರ ಶೋಧ…

Read More

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ

Sagara | ಮನೆ ಮುಂದೆ ಕಸ ಗುಡಿಸುತಿದ್ದ ಮಹಿಳೆಯ ಕೊರಳಿಗೆ ಕೈ ಹಾಕಿ ಲಕ್ಷಾಂತರ ರೂ ಸರ ಎಗರಿಸಿ ಪರಾರಿಯಾದ ಕಳ್ಳ  ಸಾಗರ : ಮನೆ ಮುಂದೆ ಕಸ ಗುಡಿಸುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದು ಮಹಿಳೆಯರೋರ್ವರ ಬಂಗಾರದ ತಾಳಿ ಸರವನ್ನು ಕಿತ್ತು ಪರಾರಿಯಾದ ಘಟನೆ ಗುರುವಾರ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಅಗ್ರಹಾರ ಮೊದಲನೇ ತಿರುವಿನಲ್ಲಿರುವ ಗಣೇಶ ವೈದ್ಯರವರ ಹೆಂಡತಿ ಲೀಲಾ ರವರು ಬೆಳಿಗ್ಗೆ ಮನೆ ಮುಂದೆ ಕಸ ಗುಡಿಸುವಾಗ ಹಿಂಬದಿಯಿಂದ ಬಂದ ಆಗಂತುಕ ಈ ಕೃತ್ಯ…

Read More

ಭದ್ರಾ ಎಡದಂಡೆ ನಾಲೆಯಲ್ಲಿ ದುರಂತ: ಒಂದೇ ಕುಟುಂಬದ ನಾಲ್ವರು ನಾಪತ್ತೆ, ಶೋಧ ಕಾರ್ಯ ತೀವ್ರ

Four members of a family went missing after slipping into the Bhadra Left Bank Canal near Bhadravati. Rescue operations are underway in Shivamogga. ಹೊಳೆಹೊನ್ನೂರು: ಭದ್ರಾ ಎಡದಂಡೆ ನಾಲೆಯಲ್ಲಿ ನಡೆದ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕು ಅರಬಿಳಚಿ ಕ್ಯಾಂಪ್‌ನಲ್ಲಿ ನಡೆದಿದೆ. ನಾಪತ್ತೆಯಾದವರಿಗಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ನಾಪತ್ತೆಯಾದವರು ನೀಲಾಬಾಯಿ, ಅವರ ಪುತ್ರ ರವಿಕುಮಾರ್‌, ಪುತ್ರಿ ಶ್ವೇತಾ…

Read More

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ|kuvempu university

ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ಅಧಿಕಾರ ಸ್ವೀಕಾರ ಕುವೆಂಪು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಪ್ರೊ.ಪಿ.ಕಣ್ಣನ್ ನೇಮಕಗೊಂಡಿದ್ದಾರೆ. ಈ ಹಿಂದೆ ಕುಲಸಚಿವರಾಗಿದ್ದ ಅನುರಾಧ ಅವರ ಸ್ಥಾನಕ್ಕೆ ಈಗ ಅಧಿಕೃತ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. 8 ತಿಂಗಳ ಹಿಂದೆ ಕುಲಸಚಿವರಾಗಿದ್ದ ಅನುರಾಧರವರು ವರ್ಗಾವಣೆಗೊಂಡು ಹೋದ ನಂತರ ಪ್ರಭಾರ ಕುಲಸಚಿವರನ್ನಾಗಿ ಸಿ ಗೀತಾರನ್ನ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. 8 ತಿಂಗಳ ಕಾಲ ಪ್ರಭಾರರನ್ನ ನೇಮಿಸಿದ್ದ ಸರ್ಕಾರ ಈಗ ಅವರ ಸ್ಥಾನಕ್ಕೆ ಅಧಿಕೃತವಾಗಿ ಪ್ರೊ.ಪಿ.ಕಣ್ಣನ್ ರನ್ನ ನೇಮಿಸಿ ಆದೇಶಿಸಿದೆ. ಕುವೆಂಪು ವಿಶ್ವವಿದ್ಯಾಲಯದ ನೂತನ…

Read More

ಮೋದಿ ಸಂಪುಟದಲ್ಲಿ ಕರ್ನಾಟಕದ ಸಚಿವರು, ಖಾತೆಗಳ ವಿವರ:

ಬೆಂಗಳೂರು, ಜುಲೈ 08; ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆ ಮಾಡಿದ್ದಾರೆ. ಹಲವು ಸಚಿವರನ್ನು ಕೈ ಬಿಟ್ಟಿದ್ದು 43 ಸಚಿವರು ಹೊಸದಾಗಿ ಸೇರ್ಪಡೆಗೊಂಡಿದ್ದಾರೆ. ಸಂಪುಟದ ಸಚಿವರ ಒಟ್ಟು ಸಂಖ್ಯೆ 77ಕ್ಕೆ ಏರಿಕೆಯಾಗಿದೆ. ಕರ್ನಾಟಕದ ನಾಲ್ವರು ಪ್ರಧಾನಿ ಮೋದಿ ಸಂಪುಟವನ್ನು ಸೇರಿದ್ದಾರೆ. ಬುಧವಾರ ಸಂಜೆ ಪ್ರಮಾಣ ವಚನ ಸಮಾರಂಭ ನಡೆದಿದೆ, ಖಾತೆಗಳ ಹಂಚಿಕೆಯೂ ರಾತ್ರಿ ಮುಗಿದಿದೆ. ಹೊಸದಾಗ ಸೇರ್ಪಡೆಗೊಂಡ ಎಲ್ಲರಿಗೂ ರಾಜ್ಯ ಸಚಿವರಾಗಿದ್ದಾರೆ. ಮೋದಿ ಸರ್ಕಾರ್ 2.0: ಯಾರಿಗೆ ಯಾವ ಖಾತೆ? ಮೋದಿ ಸರ್ಕಾರ್ 2.0: ಯಾರಿಗೆ ಯಾವ…

Read More

Ripponpete | ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು. ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ…

Read More
Exit mobile version