Headlines

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

ಮನೆಗೆ ಬೆಂಕಿ ಇಟ್ಟು ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ – ರಿಪ್ಪನ್‌ಪೇಟೆಯ ಗವಟೂರು ಗ್ರಾಮದಲ್ಲೊಂದು ಅಮಾನವೀಯ ಘಟನೆ|Ripponpet

ರಿಪ್ಪನ್‌ಪೇಟೆ;- ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗವಟೂರು ಗ್ರಾಮದ ಸರ್ವೇ ನಂಬರ್ ೧೬೯ ರ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸವಾಗಿದ್ದ ಗಂಗಮ್ಮ ಕೋಂ ಎಸ್.ಚಂದ್ರಪ್ಪ ಎಂಬುವರ ಮೇಲೆ ಸದರಿ ಗ್ರಾಮದ ನಿವಾಸಿಗಳು ಜಾಗದ ವಿಚಾರದಲ್ಲಿ ಗಲಾಟೆ ಮಾಡಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಎಸಗಿ ವಾಸಿಸುತ್ತಿದ್ದ ಮನೆಗೆ ಬೆಂಕಿ ಹಚ್ಚಿ ಸಂಪೂರ್ಣ ನಾಶಗೊಳಿಸಿರುವ ಘಟನೆ ರಿಪ್ಪನ್‌ಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಜಾಗದ ವಿಚಾರದಲ್ಲಿ ಕೇಸ್ ನ್ಯಾಯಾಲಯದಲ್ಲಿದ್ದು ನ್ಯಾಯಾಲಯದ ತೀರ್ಪು…

Read More

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧ – ಜಿಲ್ಲಾಧಿಕಾರಿ ಆದೇಶ

ಜಿಲ್ಲೆಯಾದ್ಯಂತ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಆದೇಶ : ಜಿಲ್ಲಾಧಿಕಾರಿಗಳು ಶಿವಮೊಗ್ಗ, ಆ.12 ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ದಿ: 27-08-202025 ರಿಂದ 15-09-2025 ರವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ದಿ: 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ…

Read More

ಹೋರಾಟದ ಮೂಲಕ ಬಂದ ನನ್ನನ್ನೇ ಜನ ಸೋಲಿಸಿದ್ದರು – ಈ ಬಾರಿ ನನ್ನನ್ನು ಗೆಲ್ಲಿಸುತ್ತಾರೋ ನೋಡಬೇಕು : ಕಾಗೋಡು ತಿಮ್ಮಪ್ಪ| Kagodu

ಶಿವಮೊಗ್ಗ: ನಾನು ಹೋರಾಟದ ಮೂಲಕ ಅಧಿಕಾರಕ್ಕೆ ಬಂದವನು, ಆದರೆ ಜನ ನನ್ನ ಮೇಲೆ ಕೋಪಗೊಂಡು ಹೋದ ಬಾರಿ ಸೋಲಿಸಿದ್ದರು. ಈ ಬಾರಿ ಜನ ಏನು ಮಾಡುತ್ತಾರೆ ನೋಡೋಣ. ಇದರಿಂದ ನಾನು ಈ ಭಾರಿ ಚುನಾವಣಾ ಆಕಾಂಕ್ಷಿ ಎಂದು ಟಿಕೆಟ್​ಗೆ ಅರ್ಜಿ ಸಲ್ಲಿಸಿದ್ದೇನೆ ಎಂದು ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ನಾನು ಅರ್ಜಿ ಸಲ್ಲಿಸಿದ್ದೇನೆ. ಟಿಕೆಟ್​ ಬೇಕಾದವರು ಕೆಲಸ ಮಾಡಬೇಕು, ಪಕ್ಷದ ಕೆಲಸದಲ್ಲಿ ತನ್ನನ್ನು ತೂಡಗಿಸಿಕೊಳ್ಳಬೇಕು. ಆಗ ಆತ ನಾಯಕವಾಗಿ…

Read More

ಗ್ರಾಮಸ್ಥರೊಂದಿಗೆ ವಾಗ್ವಾದ, ಅವಾಚ್ಯ ನಿಂದನೆ: ಪಂಚಾಯಿತಿ ಸದಸ್ಯನ ವಿರುದ್ಧ ಗಂಭೀರ ಆರೋಪ

A Gram Panchayat member from Hosanagara taluk in Shivamogga district is accused of publicly abusing a villager over road work issues. The incident video has gone viral on social media, triggering public outrage. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮೇಲಿನಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸವೆ ಗ್ರಾಮದಲ್ಲಿ, ಕಾಂಗ್ರೆಸ್ ಪಕ್ಷ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯನೊಬ್ಬ ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ….

Read More

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ

ಮೇ 17ಕ್ಕೆ ಶಿವಮೊಗ್ಗದಲ್ಲಿ ಅದ್ದೂರಿ ಅಡ್ಡಪಲ್ಲಕ್ಕಿ ಉತ್ಸವ! ಬಿಎಸ್ ವೈ ಗೆ ಸನ್ಮಾನ – ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ Shivamogga will host the Panchapeethadheeshwara Addapallakki Mahotsava and Dharma Jagruti Convention on May 17, where former CM B.S. Yediyurappa will be honoured in the presence of prominent seers and leaders. ಶಿವಮೊಗ್ಗ: ನಗರದದಲ್ಲಿ ಮೇ 17ರಂದು ನಡೆಯಲಿರುವ ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮಜಾಗೃತಿ ಸಮಾವೇಶ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ | ನಾಳೆ ಸರ್ಕಾರಿ ರಜೆ | 3 ದಿನ ಶೋಕಾಚರಣೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ…

Read More

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವಕರು ಸಾವು, ಓರ್ವ ಗಂಭೀರ|Accident

ಎರಡು ಬೈಕ್‍ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸಾಗರ ತಾಲೂಕಿನ ಹೊಸಂತೆ ಗೌತಮಪುರ ರಸ್ತೆಯಲ್ಲಿ ಶುಕ್ರವಾರ ನಡೆದಿದೆ. ಚನ್ನಾಪುರದ ಪ್ರಮೋದ್(23) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಆಸಿಫ್(21) ಎಂಬವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.  ಪ್ರಮೋದ್ ತನ್ನ ಅಜ್ಜಿ 70 ವರ್ಷದ ದೇವಮ್ಮರನ್ನು ತ್ಯಾಗರ್ತಿಗೆ ಕರೆದುಕೊಂಡು ಹೋಗುತ್ತಿದ್ದರು. ಇವರು ಸಂಚರಿಸುತ್ತಿದ್ದ ಬೈಕ್ ಶಿವಮೊಗ್ಗದಿಂದ ಹೊಸಂತೆಗೆ ಬರುತ್ತಿದ್ದ ಆಸಿಫ್ ಅವರ ಬೈಕ್‍ ಮುಖಾಮುಖಿ ಢಿಕ್ಕಿಯಾಗಿದೆ. ಆಸಿಫ್ ಬೈಕಿನಲ್ಲಿದ್ದ ಶಿವಮೊಗ್ಗದ ತೌಸೀಫ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು,…

Read More

ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

District Employment Exchange Shivamogga to host job fair on March 27 with direct interviews by leading companies. Eligible candidates can attend for free. ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ…

Read More