ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : ಯುವಕ ದುರ್ಮರಣ!

RCB ಸಂಭ್ರಮಾಚರಣೆ ವೇಳೆ ಭೀಕರ ಅಪಘಾತ : 2 ಬೈಕ್ ಮಧ್ಯ ಡಿಕ್ಕಿಯಾಗಿ ಯುವಕ ದುರ್ಮರಣ! ಶಿವಮೊಗ್ಗ : ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ತಂಡವನ್ನು 6 ರನ್ ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ. ಈ ಹಿನ್ನೆಲೆ, ನಿನ್ನೆ ರಾತ್ರಿಯಿಂದ ರಾಜ್ಯಾದ್ಯಂತ ಸಂಭ್ರಮಾಚರಣೆ ಜೋರಾಗಿದ್ದು, ಇದೀಗ ಸಂಭ್ರಮಾಚರಣೆಯ ವೇಳೆ 2 ಬೈಕಗಳು ಮುಖಾಮುಖಿ ಡಿಕ್ಕಿ ಹೊಡೆದು…

Read More

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | Boycott Election

ವಾರಂಬಳ್ಳಿ ಗ್ರಾಮಸ್ಥರಿಂದ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ | 7 ವರ್ಷದಿಂದ ಪ್ರಧಾನಿಗೆ 10 ಪತ್ರ ಬರೆದರೂ ಬಗೆಹರಿಯದ ಸಮಸ್ಯೆ ತಮ್ಮೂರಿನ ಜನ ಸೂಕ್ತ ಮೊಬೈಲ್‌ ನೆಟ್‌ವರ್ಕ್‌ ವ್ಯವಸ್ಥೆ ಇಲ್ಲದೇ ಪರದಾಡುತ್ತಿರುವುದಕ್ಕೆ ಪರಿಹಾರ ಕಂಡುಕೊಳ್ಳಲೇಬೇಕು ಎಂದು ಪಣ ತೊಟ್ಟಿರುವ ಯುವಕನೊಬ್ಬ ಸ್ಥಳೀಯ ಅಧಿಕಾರಿಗಳಿಂದ ಹಿಡಿದು ಪ್ರಧಾನಮಂತ್ರಿಯವರೆಗೂ ಪತ್ರ ಬರೆದು ಸಂಬಂಧಪಟ್ಟವರನ್ನು ಬರೋಬ್ಬರಿ ಕಳೆದ 7 ವರ್ಷಗಳಿಂದ ನಿರಂತರವಾಗಿ ಎಚ್ಚರಿಸುತ್ತಲೇ ಬಂದಿದ್ದಾನೆ. ಆದರೆ 10 ಬಾರಿ ಪ್ರಧಾನಿಗೆ ಪತ್ರ ಬರೆದರು ಆತನ ಸಮಸ್ಯೆ ಮಾತ್ರ ಇನ್ನೂ ಬಗೆಹರಿದಿಲ್ಲ. ಹೌದು,…

Read More

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga

ಮಕ್ಕಳಾಗಿಲ್ಲವೆಂದು ಪತಿಯಿಂದ ಕಿರುಕುಳ – ಮನನೊಂದು ನೇಣಿಗೆ ಶರಣಾದ ಮಹಿಳೆ | shivamogga   ಶಿವಮೊಗ್ಗ : ಮಕ್ಕಳಾಗಿಲ್ಲ ಎಂಬ ಕಿರುಕುಳಕ್ಕೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ನಗರದ ಗಾಡಿಕೊಪ್ಪದ ಮನೆಯೊಂದರಲ್ಲಿ ನಡೆದಿದೆ. ಅಶ್ವಿನಿ (31) ಮೃತ ಮಹಿಳೆ. ಇವರು ಮದುವೆಯಾಗಿ 5 ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಈ ಹಿನ್ನಲೆ ಪತಿ ಅಭಿಷೇಕ್ ಹಾಗೂ ಮನೆಯವರಿಂದ ಕಿರುಕುಳ ಆರೋಪ ಕೇಳಿಬಂದಿದೆ. ಇದರಿಂದ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ…

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ | Fire

ಆಗುಂಬೆ ಬಳಿಯಲ್ಲಿ ದನದ ಕೊಟ್ಟಿಗೆಗೆ ತಗುಲಿದ ಬೆಂಕಿ  | Fire ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪದ ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿರುವ ಘಟನೆ ನಡೆದಿದೆ. ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಕೊಟ್ಟಿಗೆಯ ಹುಲ್ಲಿನ ಪಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ಉರಿದು ಹೋಗಿದೆ. ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ಹಾನಿಯಾಗಿವೆ ಎಂದು…

Read More

ತವರು ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪಗೆ ಭರ್ಜರಿ ಸ್ವಾಗತ :

ಶಿಕಾರಿಪುರ : ಕಾರ್ಯಕರ್ತರ ಸಭೆ ಹಿನ್ನೆಲೆಯಲ್ಲಿ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಇಂದು ಕುಮದ್ವತಿ ಕಾಲೇಜಿನಲ್ಲಿ ನಡೆದ ಕಾರ್ಯಕರ್ತರ ಸಭೆಗೆ ಆಗಮಿಸಿದ ಯಡಿಯೂರಪ್ಪನವರಿಗೆ ಕಾರ್ಯಕರ್ತರು, ಅಭಿಮಾನಿಗಳು ಪೂರ್ಣಕುಂಭದ ಸ್ವಾಗತ ನೀಡಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು. ಡೊಳ್ಳು, ವೀರಗಾಸೆಯ ಮೂಲಕ ಕಾಲೇಜಿನ ಮುಖ್ಯದ್ವಾರದಿಂದ ಸಭಾಂಗಣದವರೆಗೂ ಮೆರವಣಿಗೆ ನಡೆಸಿದರು. ಇಲ್ಲಿನ ಸಭಾಂಗಣದಲ್ಲಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಯಡಿಯೂರಪ್ಪ, ಸಂಸದ ರಾಘವೇಂದ್ರ, ಮಲೆನಾಡು ಅಭಿವೃದ್ಧಿ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More

Hosanagara | 06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ

06 ವರ್ಷ ಪ್ರೀತಿಸಿ ಕೈಕೊಟ್ಟ ಯುವಕ – ಮನನೊಂದ ಯುವತಿ ಆತ್ಮಹತ್ಯೆಗೆ ಯತ್ನ ಪ್ರೀತಿಸಿದ್ದ ಯುವಕ ನಂಬಿಸಿ ಕೈಬಿಟ್ಟ ಕಾರಣ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಲವ್-ಸೆಕ್ಸ್-ದೋಖಾ ಪ್ರಕರಣದಂತೆ ಕಂಡುಬಂದಿದ್ದು ಯುವತಿ ತನಗೆ ವಂಚಿಸಿದ ಯುವಕನಿಗೆ ಹಾಗೂ ಆತನ ಭಾವನಿಗೆ ಶಿಕ್ಷೆ ವಿಧಿಸಬೇಕು ಎಂದು ವೀಡಿಯೋ ಮೂಲಕ ಹೇಳಿ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೊಸನಗರ ಮೂಲದ ಸುಧಾ (27) ಹಾಗೂ ಶ್ರೀಕಾಂತ್ (30) ಇಬ್ಬರು ಪರಸ್ಪರ 06…

Read More

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More