Headlines

ಮೂರು ದಿನ ಮಾಧ್ಯಮಗಳ ಜೊತೆ ಮಾತನಾಡಲ್ಲ ಎಂದ ಸಚಿವ ಈಶ್ವರಪ್ಪ : ಕಾರಣವೇನು ಗೊತ್ತೆ???? ಈ ಸುದ್ದಿ ನೋಡಿ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಲವಾಗಿ ಒತ್ತಾಯಿಸುತ್ತಿದೆ. ಈ ಮಧ್ಯೆ ಮಾಧ್ಯಮಗಳ ಜೊತೆ ಮೂರು ದಿನ ಮಾತನಾಡದಿರಲು ಅವರು ತೀರ್ಮಾನಿಸಿದ್ದಾರೆ.  ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುವ ವೇಳೆ ಮಾಧ್ಯಮದವರು ಸಚಿವರ ಪ್ರತಿಕ್ರಿಯೆಗೆ ಮುಂದಾದರು.  ಆಗ ಸಚಿವರು ಮಾಧ್ಯಮದವರನ್ನು ಕಂಡು ನಾನು 3 ದಿನ ನಿಮ್ಮ ಜೊತೆ ಮಾತನಾಡಬಾರದು ಎಂದು ತೀರ್ಮಾನಿಸಿದ್ದೇನೆ ಎಂದರು. ಈ ವೇಳೆ…

Read More

ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಧಾನವಾಗುತ್ತದೆ: ಬೇಳೂರು ಗೋಪಾಲಕೃಷ್ಣ

ಗಡಿಕಟ್ಟೆ: ಕಷ್ಟ ಎಲ್ಲಾರಿಗೂ ಇರುತ್ತದೆ ಪರಸ್ಪರ ಒಬ್ಬರು ಮತ್ತೊಬ್ಬರಿಗೆ ಸಹಾಯ ಹಸ್ತ ಚಾಚಿದಾಗ ನೊಂದವರಿಗೆ ಕೊಂಚ ಸಮಾಧಾನವಾಗುತ್ತದೆ ಎಂದು ಮಾಜಿ ಶಾಸಕರೂ,ಕೆ.ಪಿ.ಸಿ.ಸಿ. ವಕ್ತಾರರಾದ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಇಲ್ಲಿನ ಗಡಿಕಟ್ಟೆಯ ಹಾವುಗೊಲ್ಲರ ಸುಮಾರು 50 ಕುಟುಂಬದ ಸದಸ್ಯರಿಗೆ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಸರ್ಕಾರ ಇಂತಹವರನ್ನು ನಿರ್ಲಕ್ಷಿಸಿರುವುದು ಖಂಡನೀಯ, ನಿಮ್ಮ ಸಂಕಷ್ಟದ ಜೊತೆ ಗೋಪಾಲಕೃಷ್ಣ ಬೇಳೂರು ಸದಾ ಇರುತ್ತಾರೆ ಎಂದರು.    ಈ ಸಂದರ್ಭದಲ್ಲಿ ರಂಜಿತ ರಾಧಾ ಗೋಪಾಲ ಕೃಷ್ಣ ಬೇಳೂರು, ತಾಲ್ಲೂಕು…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ

ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…

Read More

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ದಾಳಿ: ಏಳು ಮಹಿಳೆಯರ ರಕ್ಷಣೆ|crime news

ಶಿವಮೊಗ್ಗ ನಗರದಲ್ಲಿ ಅರ್ಬನ್ ಪ್ರೊಫೆಷನ್ ಫ್ಯಾಮಿಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ ದಂಧೆಯಲ್ಲಿ ತೊಡಗಿದ್ದ ಏಳು ಜನ ಮಹಿಳೆಯರನ್ನು ರಕ್ಷಿಸಿಸಲಾಗಿದೆ. ಶಿವಮೊಗ್ಗ ವಿನೋಬನಗರದಲ್ಲಿ ಸ್ಪಾ ಹೆಸರಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಸುಳಿವು. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಐಪಿಎಸ್ ಬಿಂದುಮಣಿ ನೇತೃತ್ವದಲ್ಲಿ ಸ್ಪಾ ಮೇಲೆ ದಾಳಿ ನಡೆಸಿದ ಪೊಲೀಸರು. ಸದ್ಯ ಏಳು ಸಂತ್ರಸ್ತ ಮಹಿಳೆಯರನ್ನು ಸಾಂತ್ವಾನ ಕೇಂದ್ರಕ್ಕೆ ಕಳುಹಿಸಿದ ಪೊಲೀಸರು ಜಿಲ್ಲೆಯಲ್ಲಿ ವೇಶ್ಯಾವಾಟಿಕೆ…

Read More

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ

ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ – ಧರ್ಮಗುರು ಮುನೀರ್ ಸಖಾಫಿ ರಿಪ್ಪನ್ ಪೇಟೆ : ಮಾನವೀಯ ಧರ್ಮಕ್ಕಿಂತ ಮಿಗಿಲಾದ ಧರ್ಮ ಮತ್ತೊಂದಿಲ್ಲ,ಭಾವೈಕ್ಯತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ಸಾಧ್ಯ,ಎಂದು ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರುಗಳಾದ ಮುನೀರ್ ಸಖಾಫಿ ಹೇಳಿದರು. ಈದ್ ಮಿಲಾದ್ ಹಬ್ಬದ ಪ್ರಯುಕ್ತ  ಪಟ್ಟಣದ ವಿನಾಯಕ ವೃತದಲ್ಲಿ ಆಯೋಜಿಸಲಾಗಿದ್ದ ಭಾವೈಕ್ಯತ ರ್ಯಾಲಿಯ ಸಭೆಯಲ್ಲಿ ಮಾತನಾಡಿದ ಅವರು ನಾವು ಭಾರತೀಯರು ನಾವೆಲ್ಲರೂ ಸೋದರಂತೆ ಇದ್ದು ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆತು…

Read More

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news

ದೂರು ನೀಡಲು ಬಂದ ಪತ್ನಿಯನ್ನು ಎಸ್ಪಿ ಕಛೇರಿ ಮುಂಭಾಗದಲ್ಲೇ ಚೂರಿ ಇರಿದು ಹತ್ಯೆಗೈದ ಪೊಲೀಸ್ ಕಾನ್ಸ್ ಟೇಬಲ್ | crime news ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿರುವ ಘಟನೆ ಹಾಸನದಲ್ಲಿ ನಡೆದಿದೆ. ತನ್ನ ವಿರುದ್ದ ಕಂಪ್ಲೆಂಟ್ ಕೊಡಲು ಎಸ್ಪಿ ಕಚೇರಿ ಗೆ ಬಂದ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್…

Read More

ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ 40 ಮಕ್ಕಳಿಗೆ ಕೋವಿಡ್ ಪಾಸಿಟಿವ್ ದೃಢ !! ಕಂಟೈನ್ ಮೆಂಟ್ ಝೋನ್ ಘೋಷಣೆ !!

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು. ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ. ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು…

Read More

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ

ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ; ಆರೋಪಿ ಪೊಲೀಸ್‌ ವಶಕ್ಕೆ ಅಣ್ಣನೇ ತಮ್ಮನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ�ಅನುಪಿನಕಟ್ಟೆಯ ಲಂಬಾಣಿ ತಾಂಡಾದಲ್ಲಿ ರವಿವಾರ ಬೆಳಗ್ಗೆ ನಡೆದಿದೆ. ಗಿರೀಶ್‌ ನಾಯ್ಕ (30) ಮೃತ ವ್ಯಕ್ತಿ. ಲಂಬಾಣಿ ತಾಂಡಾದ ಮನೆಯೊಳಗೆ ಲೋಕೇಶ್‌ ನಾಯ್ಕ ಎಂಬಾತ ತನ್ನ ಸಹೋದರ ಗಿರೀಶ್‌ನನ್ನು ಕೊಲೆ ಮಾಡಿದ್ದಾನೆ. ವೈಯಕ್ತಿಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆಯಾಗಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಗಿರೀಶನ ತಲೆ ಭಾಗಕ್ಕೆ ತೀವ್ರ ಗಾಯವಾಗಿ, ರಕ್ತಸ್ರಾವ ಉಂಟಾಗಿ ಸಾವನ್ನಪ್ಪಿದ್ದಾನೆ. ಲೋಕೇಶ್‌ನನ್ನು ವಶಕ್ಕೆ ಪಡೆಯಲಾಗಿದೆ….

Read More

ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

A lecturer’s burnt body was found under suspicious circumstances in a farm near Holehonnur in Shivamogga district. Police have launched an investigation to determine whether it is a case of murder or suicide. ಶಿವಮೊಗ್ಗ : ತೋಟದ ಮಧ್ಯೆ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆಯಾದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಹನುಮಂತಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಸುರೇಶ್ (58) ಎಂದು ಗುರುತಿಸಲಾಗಿದೆ….

Read More
Exit mobile version