Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… Power outage scheduled on May 2, 2026, in Ripponpet and surrounding Gram Panchayat areas from 10 AM to 6 PM due to MESCOM maintenance work. Check affected locations. ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (02-05-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ…

Read More

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ

1999ರಲ್ಲಿ ಕಾಣೆಯಾದ ಯುವಕನ ಸುಳಿವಿಗಾಗಿ ಮತ್ತೆ ಶೋಧ ಕಾರ್ಯ – ಮಾಹಿತಿ ನೀಡಲು ಪೊಲೀಸರ ಮನವಿ Maluru Police have appealed to the public for help in tracing Sohan, a youth who went missing from Thirthahalli region in 1999. Citizens with any information are requested to contact the police. ತೀರ್ಥಹಳ್ಳಿ : ಸುಮಾರು 26 ವರ್ಷಗಳ ಹಿಂದೆ ಕಾಣೆಯಾಗಿದ್ದ ಯುವಕನೊಬ್ಬನ ಪತ್ತೆಗೆ ಮಾಳೂರು ಪೊಲೀಸರು…

Read More

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ

ಹೊಸನಗರ ಕ್ಷೇತ್ರ ಮರುಸ್ಥಾಪನೆಗೆ ಏ.5ರಿಂದ ಪಾದಯಾತ್ರೆ; ಏ.6ರಂದು ರಿಪ್ಪನ್‌ಪೇಟೆಯಲ್ಲಿ ಬೃಹತ್ ಸಮಾವೇಶ ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಮರುಸ್ಥಾಪನೆ ಮಾಡುವಂತೆ ಆಗ್ರಹಿಸಿ ಏಪ್ರಿಲ್ 5ರಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಏಪ್ರಿಲ್ 6ರಂದು ರಿಪ್ಪನ್‌ಪೇಟೆಯ ಸಾಗರ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮೂಲೆಗದ್ದೆ ಸದಾನಂದಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಎಂದರು. ಈ ಕುರಿತು ರಿಪ್ಪನ್‌ಪೇಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯುವಕರನ್ನು ಹೋರಾಟದಲ್ಲಿ ತೊಡಗಿಸಿಕೊಳ್ಳುವ ಸಂಕಲ್ಪದೊಂದಿಗೆ ‘ಬದಲಾಗೋರು ತಮ್ಮ ಬದಲಾಗಿರಿ. ಬದಲಾಗುವ ಮುನ್ನ…

Read More

ಗ್ರಾಮೀಣ ಪ್ರದೇಶಗಳಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ಬಲ: ಕಾರೆಹೊಂಡದಲ್ಲಿ ಆನಂದಪುರ ಪೊಲೀಸರಿಂದ ಗ್ರಾಮವಾಸ್ತವ್ಯ

Anandapura Police conducted a village stay program at Karehonda in Sagara taluk, Shivamogga district, focusing on crime prevention, public interaction, Mission Suraksha awareness, child protection, and strengthening police–public trust. ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕು: ಗ್ರಾಮೀಣ ಜನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸುವುದು, ಅಪರಾಧ ತಡೆಗಟ್ಟುವುದು ಹಾಗೂ ಪೊಲೀಸ್–ಸಾರ್ವಜನಿಕರ ನಡುವಿನ ವಿಶ್ವಾಸವನ್ನು ಬಲಪಡಿಸುವ ಉದ್ದೇಶದಿಂದ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪಿಎಸ್ಐ…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ|self harming

ಖಾಸಗಿ ವಿಡಿಯೊ ವೈರಲ್‌; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ ದಾವಣಗೆರೆ : ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇದ್ದರು. ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿಯ ಖಾಸಗಿ ಕ್ಷಣಗಳನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು….

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಗಾಂಜಾ ಧಂಧೆಕೋರರನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ : ಸಿಪಿಐ ಗಿರೀಶ್ ಬಿ ಸಿ|CPI

ರಿಪ್ಪನ್‌ಪೇಟೆ : ಗಾಂಜಾ ಮಾರಾಟ ಹಾಗೂ ಸೇವನೆಯನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ ಎಂದು ಹೊಸನಗರ ಸಿಪಿಐ ಗಿರೀಶ್ ಹೇಳಿದರು. ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡಿದ್ದ ‘ಅಪರಾಧ ತಡೆ ಮಾಸಾಚರಣೆ ಡಿಸೆಂಬರ್-೨೦೨೨ರ’ ಕಾರ್ಯಕ್ರಮದಲ್ಲಿ ಮಾತನಾಡಿ ಗಾಂಜಾ ಸೇವನೆ ವ್ಯಕ್ತಿಯನ್ನು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿಸುತ್ತದೆ.ಗಾಂಜಾ ವ್ಯಸನಿಗಳು ಎಂತಹ ಅಪರಾಧ ಚಟುವಟಿಕೆ ಮಾಡಲು ಹಿಂಜರಿಯುವುದಿಲ್ಲ,ಅಂತಹ ದುಷ್ಟ ಶಕ್ತಿಗಳನ್ನು ಬಗ್ಗುಬಡಿಯುವ ಕೆಲಸ ಪೊಲೀಸ್ ಇಲಾಖೆ ಯಾವುದೇ ಮುಲಾಜಿಲ್ಲದೇ ಮಾಡುತ್ತದೆ ಎಂದರು. ವಿವಿಧ ಕಾರಣಗಳಿಂದ ಸಮಾಜದಲ್ಲಿ ನಿತ್ಯವೂ ಒಂದಿಲ್ಲೊಂದು…

Read More
Exit mobile version