Headlines

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896

ಸರಕು ಅಡಿಕೆಗೆ ದಾಖಲೆ ಬೆಲೆ; ಕ್ವಿಂಟಲ್‌ಗೆ ₹98,896 ಶಿವಮೊಗ್ಗ : ಈ ವರ್ಷ ಸರಕು ಅಡಿಕೆ ಬೆಲೆಯು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ಇಲ್ಲಿನ ಎಪಿಎಂಸಿಯಲ್ಲಿ ಮಂಗಳವಾರ ಸರಕು (ಹಸ) ಅಡಿಕೆ ದರ ಕ್ವಿಂಟಲ್‌ಗೆ ₹98,896, ಬೆಟ್ಟೆ ಕ್ವಿಂಟಲ್‌ಗೆ ₹58,709 ಹಾಗೂ ರಾಶಿ ಅಡಿಕೆ ಕ್ವಿಂಟಲ್‌ಗೆ ₹57,059ಕ್ಕೆ ಮಾರಾಟವಾಗಿದೆ. ಎಪಿಎಂಸಿಗೆ 9 ಕ್ವಿಂಟಲ್‌ ಸರಕು ಅಡಿಕೆ, 488 ಕ್ವಿಂಟಲ್ ರಾಶಿ ಅಡಿಕೆ ಹಾಗೂ 231 ಕ್ವಿಂಟಲ್ ಗೊರಬಲು ಹಾಗೂ 26 ಕ್ವಿಂಟಲ್ ಬೆಟ್ಟೆ ಅಡಿಕೆ ಆವಕವಾಗಿತ್ತು. ಜನವರಿಯಲ್ಲಿ ಕೊಯ್ಲು…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು

A man was seriously injured after a scooter hit a cow at Avuka Circle near Garthikere. The injured was shifted to Shivamogga for advanced treatment. ಗರ್ತಿಕೆರೆ ಬಳಿ ಎಮ್ಮೆಗೆ ಡಿಕ್ಕಿಯಾಗಿ ಸ್ಕೂಟಿ ಪಲ್ಟಿ, ಓರ್ವ ಗಂಭೀರ – ಮೆಗ್ಗಾನ್ ಗೆ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಪಟ್ಟಣದ ಅವುಕ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು…

Read More

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ

ಪರಿಷತ್ ಚುನಾವಣೆಯಲ್ಲಿ NDA ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು ಈ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದ ಸಾಗರ ರಸ್ತೆಯ ರಾಮಮಂದಿರದಲ್ಲಿ ಆಯೋಜಿಸಲಾದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಸವಣ್ಣನವರ ಅನುಭವ ಮಂಟಪದ ಆಧಾರದ ಮೇಲೆ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ

ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್‌ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್‌ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್‌ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….

Read More

Shikaripura | ಹೋರಿ ಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು!

Shikaripura | ಹೋರಿಹಬ್ಬ ನೋಡುತ್ತಿದ್ದ ವೇಳೆ ಗೂಳಿ ತಿವಿದು ವಿದ್ಯಾರ್ಥಿ ಸಾವು! ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕಲ್ಮನೆ ಗ್ರಾಮದಲ್ಲಿ ಸೋಮವಾರ ನಡೆದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿ ಪುನೀತ್ ಆಚಾರ್ (19) ಮೃತಪಟ್ಟ ಯುವಕ. ಪುನೀತ್ ಆಚಾರ್ ಶಿಕಾರಿಪುರ ಪಟ್ಟಣದ ವಿದ್ಯಾರ್ಥಿ ನಿಲಯದಲ್ಲಿ ನೆಲೆಸಿದ್ದ. ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.  ಸಮೀಪದ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿಹಬ್ಬವನ್ನು…

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More