Headlines

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ

ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದ ಲಾರಿ – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿ ಗೊಬ್ಬರದ ಲಾರಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ರಸ್ತೆಗೆ ಮಗುಚಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಹಾದುಹೋದ ರಾಷ್ಟ್ರೀಯ ಹೆದ್ದಾರಿ 766 ಸಿ ಶಿವಮೊಗ್ಗ ರಸ್ತೆಯ ಶ್ರೀ ಗುರುಶಕ್ತಿ ಆಟೋಮೊಬೈಲ್ಸ್ ಬಳಿ ಹಾನಗಲ್ಲಿನ ಲಾರಿಯೊಂದು ಮಂಗಳೂರಿನಿಂದ ಸೊರಬಕ್ಕೆ ಗೊಬ್ಬರ ತುಂಬಿಕೊಂಡು ತೆರಳುತ್ತಿರುವಾಗ ಸೋಮವಾರ ಬೆಳಗಿನ ಜಾವ 3:00 ರ ಸಮಯದಲ್ಲಿ ಚಾಲಕನ ನಿಯಂತ್ರಣ…

Read More

ಸೊರಬ ಪುರಸಭೆಗೆ ನೂತನ ಮುಖ್ಯಧಿಕಾರಿಗಳಾಗಿ ಮಹೇಂದ್ರ ಬಿ ಅಧಿಕಾರ ಸ್ವೀಕಾರ:

ಸೊರಬ: ಇಲ್ಲಿನ ಪಟ್ಟಣ ಪಂಚಾಯತ್ ಪುರಸಭೆಯಾದ ನಂತರ ಮೊದಲ ಮುಖ್ಯಾಧಿಕಾರಿಗಳಾಗಿ ಶ್ರೀ ಮಹೇಂದ್ರ ಬಿ ರವರು ಅಧಿಕಾರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ನಿಯೋಜನೆಗೆ ಅವಕಾಶ ಮಾಡಿ ಕೊಟ್ಟಂತಹ ಸೊರಬ ಶಾಸಕರಾದ ಶ್ರೀಯುತ ಕುಮಾರ್ ಬಂಗಾರಪ್ಪನವರಿಗೆ  ತುಂಬು ಹೃದಯದಿಂದ ಸ್ವಾಗತ ಹಾಗೂ ಅಭಿನಂದನೆಯನ್ನು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷರಾದ ಎಮ್ ಡಿ ಉಮೇಶ್,ಉಪಾಧ್ಯಕ್ಷರಾದ ಮಧುರಯ್ ಜಿ ಶೇಟ್,  ಸದಸ್ಯರಾದ ನಟರಾಜ ಉಪ್ಪಿನ,  ಪ್ರೇಮಾ ಟೋಕಪ್ಪ, ಜಯಲಕ್ಷ್ಮಿ ಪರಮೇಶ್ವರ್,ಪ್ರಭು ಮೇಸ್ತ್ರಿ,ಅನ್ಸರ್, ಪ್ರಸನ್ನ ಶೇಟ್ ದೊಡ್ಮನೆ,ರಂಜನಿ,ಪ್ರವೀಣ್ ಕುಮಾರ್,ಸುಲ್ತಾನ್ ಬೇಗಂ,ಆಫ್ರಿನ್,ವೀರೇಶ್ ಮೇಸ್ತ್ರಿಮತ್ತು ಆಶ್ರಯ…

Read More

ಭಾರಿ ಗಾಳಿ ಮಳೆಗೆ ನೆಲಸಮಗೊಂಡ ದನದ ಕೊಟ್ಟಿಗೆ : ಜಾನುವಾರುಗಳಿಗೆ ಗಂಭೀರ ಗಾಯ

ರಿಪ್ಪನ್ ಪೇಟೆ : ಇಲ್ಲಿನ  ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಭಾರಿ ಮಳೆಗೆ ಕೊಟ್ಟಿಗೆ ಕುಸಿದು ಬಿದ್ದು ಜಾನುವಾರುಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಗುಬ್ಬಿಗಾ ಗ್ರಾಮದ ಚೆಲುವಣ್ಣ ಎಂಬವರ ಮನೆಯ ಹಿಂಬದಿಯ ದನದ ಕೊಟ್ಟಿಗೆ ಇಂದು ಕುಸಿದು ಬಿದ್ದ ಪರಿಣಾಮ 1 ಜರ್ಸಿ ಹಸು, 2 ನಾಟಿ ಹಸುಗಳಿಗೆ ಗಾಯಗಳಾಗಿವೆ.1 ನಾಟಿ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಬೆಳ್ಳೂರು ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ…

Read More

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ

Ripponpete | ಆಹಾರ ಸುರಕ್ಷತಾ ಅಧಿಕಾರಿಗಳ ದಿಡೀರ್ ದಾಳಿ – ಹಲವು ಮಳಿಗೆಗಳಿಗೆ ನೋಟೀಸ್ ಜಾರಿ ರಿಪ್ಪನ್‌ಪೇಟೆ : ಪಟ್ಟಣದ ಅಂಗಡಿ ಹಾಗೂ ಹೊಟೇಲ್ ಗಳಲ್ಲಿ ಹಲವಾರು ಆಹಾರ ಸುರಕ್ಷತಾ ಮಾನದಂಡಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿರುವ ಹಿನ್ನಲೆಯಲ್ಲಿ ಆಹಾರ ಸುರಕ್ಷ ತಾ ಹಾಗೂ ಗುಣಮಟ್ಟ ಇಲಾಖೆ(fssai) ಅಧಿಕಾರಿಗಳ ತಂಡ ಪಟ್ಟಣದ ಹಲವು ಅಂಗಡಿಗಳ , ಬೇಕರಿಗಳ ಮೇಲೆ ದಿಢೀರ್‌ ದಾಳಿ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಹಲವಾರು ಅಂಗಡಿ , ಬೇಕರಿ ಮತ್ತು ಮಾಲ್ ಗಳಲ್ಲಿ ಅವಧಿ ಮೀರಿದ…

Read More

ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ

ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು|accident

ಚಿನ್ನಮನೆ ಸಮೀಪ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಾರೋಹಿತ್ತಲು ನಿವಾಸಿ ಗುರುಮೂರ್ತಿ(36)  ಮೃತ ಧುರ್ಧೈವಿಯಾಗಿದ್ದಾರೆ. ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ…

Read More

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ ಗೆ ಯತ್ನ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!?

ಪೊಲೀಸರ ಮೇಲೆ ಕಂಟ್ರಿಮೇಡ್ ಪಿಸ್ತೂಲಿನಿಂದ ಅಟ್ಯಾಕ್ – ನಸ್ರು ಕಾಲಿಗೆ ಗುಂಡು ಹಾರಿಸಿದ ಪೊಲೀಸರು , ನಡೆದಿದ್ದೇನು….!? ಭದ್ರಾವತಿ :: ಇಲ್ಲಿನ ನ್ಯೂ ಟೌನ್ ಪೊಲೀಸ್ ಠಾಣೆಯ ಮಿತಿಯಲ್ಲಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ ಘಟನೆ ಇಂದು ಮುಂಜಾನೆ ಸಂಭವಿಸಿದೆ. 21 ವರ್ಷದ ನಸ್ರು ಅಲಿಯಾಸ್ ನಸ್ರುಲ್ಲಾ‌‌ ಎನ್ನುವ ವೆಲ್ಡಿಂಗ್ ಕೆಲಸ ಮಾಡುವ ಅನ್ವರ್ ಕಾಲೋನಿ ನಿವಾಸಿ ಮೇಲೆ ಗುಂಡಿನ ದಾಳಿ ನಡೆದಿದೆ. ಈತನ ಮೇಲೆ ಐದು ಪ್ರಕರಣಗಳಿವೆ.ನಿನ್ನೆ ಓಲ್ಡ್ ಟೌನ್ ಪೊಲೀಸ್ ಠಾಣೆಯ ಪಿಎಸ್ಐ…

Read More

ರಿಪ್ಪನ್ ಪೇಟೆಯಲ್ಲಿ ಜುಲೈ 25 ರಂದು ಗ್ರಾಮಾಡಳಿತದ ವಿರುದ್ಧ ಪಕ್ಷಾತೀತವಾಗಿ ಪ್ರತಿಭಟನೆ :

ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದ ಬಳಿಯ ಹೊಸನಗರ-ತೀರ್ಥಹಳ್ಳಿ ರಸ್ತೆಗೆ ಹೊಂದಿಕೊಂಡಿರುವ ಸಾರ್ವಜನಿಕ ಬಸ್‌ಪ್ರಯಾಣಿಕರ ತಂಗುದಾಣಕ್ಕೆ ಹೋಗಿ ಬರುವ ಜಾಗದಲ್ಲಿ ಅವೈಜ್ಞಾನಿಕ ಕಬ್ಬಿಣದ ರಾಡುಗಳ ಮೂಲಕ ತಡೆಗೋಡೆ ಮಾಡಿರುವುದರಿಂದ ಮಹಿಳೆಯರು, ವೃದ್ದರು ಮತ್ತು ಅನಾರೋಗ್ಯ ಪೀಡಿತರು ಬಿದ್ದು ಕಾಲು ಕೈ  ಮುರಿದುಕೊಂಡ ಗಾಯಗಳಾದ ಘಟನೆಗಳು ನಡೆದಿರುತ್ತವೆ ಈ ಬಗ್ಗೆ ಸಾಕಷ್ಟು ಭಾರಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾದರೂ ಕೂಡಾ ಅದನ್ನು ತೆರವುಗೊಳಿಸದೇ ನಿರ್ಲಕ್ಷ ವಹಿಸಿದ್ದಾರೆಂದು ಆರೋಪಿಸಿ ಬರುವ ಜುಲೈ 25 ರಂದು ಸೋಮವಾರ ಪಕ್ಷಾತೀತವಾಗಿ ಪ್ರತಿಭಟನೆ ಏರ್ಪಡಿಸಲಾಗಿದೆ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ – ಓರ್ವ ಸ್ಥಳದಲ್ಲಿಯೇ ಸಾವು ಸಿಮೆಂಟ್ ಲಾರಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಸಂಜೆ ಸುಮಾರು 04:30 ಗಂಟೆಯ ಹೊತ್ತಿನಲ್ಲಿ ಸಿಮೆಂಟ್ ಚೀಲಗಳನ್ನೂ ತುಂಬಿದ ಲಾರಿ ವಾಹನ ಸಂಖ್ಯೆಯ KA 15 A 1383 ಲಾರಿಯೂ ಆಕಸ್ಮಿಕವಾಗಿ ಇಡುವಾಣಿ ಸಮೀಪದ ಅಪಾಯಕಾರಿ ತಿರುವಿನಲ್ಲಿ ಪಲ್ಟಿಯಾಗಿತ್ತು. ಅಪಘಾತದಲ್ಲಿ ತಾಳಗುಪ್ಪ ಅಂಬೇಡ್ಕರ್ ಕಾಲೋನಿ ನಿವಾಸಿ…

Read More