Headlines

ಮಧುಬಂಗಾರಪ್ಪ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ : ಆರ್ ಎಂ ಮಂಜುನಾಥಗೌಡ

ರಿಪ್ಪನ್ ಪೇಟೆ : ಜೆಡಿಎಸ್ ನ ಮಾಜಿ ಕಾರ್ಯಧ್ಯಕ್ಷರು ಹಾಗೂ ಸೊರಬದ ಮಾಜಿ ಶಾಸಕರಾದ ಮಧು ಬಂಗಾರಪ್ಪರವರು ತಮ್ಮ ಬೆಂಬಲಿಗರೊಂದಿಗೆ ಇದೆ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಗೆ ಸೇರಲಿದ್ದು, ಈ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ ಎಂದು ಸಹಕಾರಿ ಮುಖಂಡ ಹಾಗೂ ಕಾಂಗ್ರೆಸ್ ನಾಯಕ ಆರ್ .ಎಂ.ಮಂಜುನಾಥಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಅವರು ಇಂದು ಗ್ರಾಮ ಪಂಚಾಯಿತಿ ಸಭಾಭವನದ ಕುವೆಂಪು ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮಧು ಬಂಗಾರಪ್ಪ ರವರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗುವುದರಿಂದ…

Read More

ಶಿಕ್ಷಣ ಕ್ಷೇತ್ರದಲ್ಲಿ ಶಿಕ್ಷಕರ ಪಾತ್ರವೂ ಅದ್ವಿತೀಯವಾದದ್ದು- : ಪ್ರದೀಪ್ ಎಸ್ ಹೆಬ್ಬೂರ್|Shivamogga

ಶಿವಮೊಗ್ಗ: ಪುರದಾಳ್ ಗ್ರಾಮ ಪಂಚಾಯತ್ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಕನ್ನಡ ರಾಜ್ಯೋತ್ಸವ       ಪ್ರತಿಭಾ ಪುರಸ್ಕಾರ ಗುರುವಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು,  ಗ್ರಾಮ ಪಂಚಾಯಿತಿ ಅನುದಾನದಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ  2021-22ನೇ  ಸಾಲಿನಲ್ಲಿ     ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ     ಯಲ್ಲಿ ಶೇಕಡಾ 90ಕ್ಕಿಂತ  ಹೆಚ್ಚಿನ ಅಂಕ ಪಡೆದ ಮತ್ತು ಕ್ರೀಡೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ವಿದ್ಯಾರ್ಥಿನಿಗೆ ಅಭಿನಂದನೆ…

Read More

ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ – ಸಂಸದ ಬಿ ವೈ ರಾಘವೇಂದ್ರ|BYR

ರಿಪ್ಪನ್‌ಪೇಟೆ : ಈ ಬಾರಿ ಯಾವುದೇ ಆಪರೇಷನ್ ಇಲ್ಲದೇ ಬಿಜೆಪಿ ಬಹುಮತದ ಸರ್ಕಾರ ರಚಿಸಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು ಪಟ್ಟಣದಲ್ಲಿ ಮೇ 10 ರಂಧು ನಡೆಯುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಹರತಾಳು ಹಾಲಪ್ಪ ಪರ ಮತಯಾಚಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿ ಈ ಬಾರಿ ಯಾವುದೇ ಗೊಂದಲವಿಲ್ಲದೇ ಬಿಜೆಪಿ ಸರ್ಕಾರ ರಚಿಸಲಿದೆ, ಯಡಿಯೂರಪ್ಪನವರ ನಕ್ಷತ್ರದಲ್ಲಿಯೇ ಬರೆದಿತ್ತು ಆಪರೇಷನ್ ನಡೆಸಿಯೇ ಸರ್ಕಾರ ರಚಿಸಬೇಕಾಗಿತ್ತು ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ ಎಂದು…

Read More

ಇಂದಿನ ಮಾರುಕಟ್ಟೆಯಲ್ಲಿ ಅಡಿಕೆಯ ಧಾರಣೆ (29-03-2024)

  ಶಿವಮೊಗ್ಗ ಜಿಲ್ಲೆಯ ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು  ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಯಾವ್ಯಾವ ತಾಲ್ಲೂಕಿನ ಯಾವ್ಯಾವ ಮಾರುಕಟ್ಟೆಯಲ್ಲಿ  ಅಡಿಕೆ ಧಾರಣೆ  ಗರಿಷ್ಠ ಎಷ್ಟು ಕನಿಷ್ಠ ಎಷ್ಟು ಎಂಬುದರ ವಿವರವನ್ನು ಇಲ್ಲಿ ನೀಡಲಾಗಿದೆ.   ಅಡಿಕೆ ಮಾರುಕಟ್ಟೆ ಕನಿಷ್ಠ ಗರಿಷ್ಠ ರಾಶಿ ಶಿವಮೊಗ್ಗ 47099 47299 ಸರಕು ತೀರ್ಥಹಳ್ಳಿ 58099 82300 ಗೊರಬಲು ತೀರ್ಥಹಳ್ಳಿ 28009 32111 ಬೆಟ್ಟೆ ತೀರ್ಥಹಳ್ಳಿ 46501 52699 ರಾಶಿ ತೀರ್ಥಹಳ್ಳಿ 30899 49209 ಇಡಿ ತೀರ್ಥಹಳ್ಳಿ…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

Accident | ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣ – ಮೂವರು ಸಾವು

ತೀರ್ಥಹಳ್ಳಿ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ 16ನೇ ಮೈಲಿಕಲ್ಲಿನ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಈ ಘಟನೆ ನಡೆದಿದೆ. ಬೈಕ್‌ನಲ್ಲಿದ್ದವರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದರು. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿಗೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ಗೆ (ಸಹ್ಯಾದ್ರಿ) ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಅಪಘಾತಕ್ಕೊಳಗಾದ ಬೈಕ್ ನಂಬರ್ ದಾವಣಗೆರೆ ರಿಜಿಸ್ಟ್ರೇಷನ್ ತೋರಿಸುತ್ತಿದ್ದು (KA 17 EC 2519) ಗಾಡಿಯ…

Read More

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು

RIPPONPETE | ಹೆಡ್ ಕಾನ್ಸ್ ಟೇಬಲ್ ಮೇಲೆ ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣ ದಾಖಲು | ದೂರುದಾರ ಮಹಿಳೆ ಮೇಲೆ ಹನಿಟ್ರ್ಯಾಪ್ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಜಾತಿ ನಿಂದನೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣವೊಂದು ದಾಖಲಾಗಿದ್ದು ದೂರು ನೀಡಿದ ಮಹಿಳೆ ಹಾಗೂ ಆತನ ಪತಿ ವಿರುದ್ದ ಹನಿಟ್ರ್ಯಾಪ್ ಪ್ರಕರಣವೂ ದಾಖಲಾಗಿದೆ. ಹೌದು.. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ರಾಘವೇಂದ್ರ ಎ ಎನ್…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಚಿನ್ನದಂಗಡಿಗೆ ಗ್ರಾಹಕಿಯ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ ಮಾಡಿದ್ದ ಮಹಿಳೆಯ ಬಂಧನ|arrested

ಮಲಬಾರ್ ಗೋಲ್ಡ್ ಅಂಡ್ ಡೈಮೆಂಡ್ ಅಂಗಡಿಗೆ ಗ್ರಾಹಕಿಯಂತೆ ಬಂದು ಮಾಂಗಲ್ಯ ಸರ ಕಳವು ಮಾಡಿದ್ದ ಮಹಿಳೆಯನ್ನ ಬಂದಿಸುವಲ್ಲಿ ದೊಡ್ಡಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳ್ಳತನವನ್ನೆ ತನ್ನ ಕಸುಬನ್ನಾಗಿ ಮಾಡಿಕೊಂಡಿದ್ದ ವಿಜಯಪುರ ಜಿಲ್ಲೆಯ ಚಿರಸ್ತಹಳ್ಳಿ ಗ್ರಾಮದ ಗುಂಡಗತ್ತಿ ರಸ್ತೆಯ ಹರಪ್ಪನಹಳ್ಳಿ ತಾಲೂಕಿನ ಆರೋಪಿ ರತ್ನ ಟಿ ಕೋಮ್ ಗೋಣಿಪ್ಪ @ ಗೋಣಿ ಬಸಪ್ಪ ಎಂಬ ಮಹಿಳೆಯನ್ನು ದೊಡ್ಡಪೇಟೆ ಪೊಲೀಸರು ಬಂಧಿಸಿದ್ದಾರೆ. ಈ ಮಹಿಳೆ ಕಳೆದ 24.11.2022 ಶಿವಮೊಗ್ಗದ ಬಿ.ಹೆಚ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ & ಡೈಮಂಡ್ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ…

Read More

ಕಾರು ಹಾಗೂ ಬೈಕ್ ನಡುವೆ ಅಪಘಾತ – ಬೈಕ್ ಸವಾರ ಸಾವು!|Accident

ಕಾರು ಹಾಗೂ ಬೈಕ್ ನಡುವೆ ಅಪಘಾತ  – ಬೈಕ್ ಸವಾರ ಸಾವು! ತೀರ್ಥಹಳ್ಳಿ: ರಾಷ್ಟ್ರೀಯ ಹೆದ್ದಾರಿ 169A ತೀರ್ಥಹಳ್ಳಿ – ಆಗುಂಬೆಯ ಮಾರ್ಗದ ಬಾಳೆಬೈಲು ಮಲ್ನಾಡ್ ಕ್ಲಬ್ ಸಮೀಪದ ರಾಕ್ ವಿವ್ಯೂ ಹೊಟೇಲ್ ಎದುರು ಬುಲೆಟ್ ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.  ಬೈಕ್ ಸವಾರ ರಮೇಶ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಗುಂಬೆ ಫಾರೆಸ್ಟ್ ಗೇಟ್ ವಾಚರ್ ಆಗಿರುವ ರಮೇಶ್ ರವರಿಗೆ ಗಂಭೀರ ಗಾಯವಾಗಿದ್ದ ಕಾರಣ ತೀರ್ಥಹಳ್ಳಿ ಜೆ…

Read More