Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ರಿಪ್ಪನ್ಪೇಟೆಯ ಯುವಕ
Ripponpete | ಉರಗ ತಜ್ಞ ಸ್ನೇಕ್ ಕಿರಣ್ ಕಳೆದುಕೊಂಡಿದ್ದ ಮೊಬೈಲ್ ನ್ನು ಹಿಂದಿರುಗಿಸಿದ ಯುವಕ ರಿಪ್ಪನ್ಪೇಟೆ : ಜಿಲ್ಲೆಯ ಪ್ರಸಿದ್ದ ಉರಗ ತಜ್ಞ ಸ್ನೇಕ್ ಕಿರಣ್ ರವರು ಕಳೆದುಕೊಂಡಿದ್ದ ಮೊಬೈಲ್ ನ್ನು ಪಟ್ಟಣದ ತನ್ವಿ ಮೊಬೈಲ್ ಶಾಪ್ ನ ಮಾಲೀಕರು ಹಿಂದಿರುಗಿಸಿದ್ದಾರೆ. ಶಿವಮೊಗ್ಗದಲ್ಲಿ ಸೈಬರ್ ಪೊಲೀಸ್ ಠಾಣೆಯ ಅಧಿಕಾರಿಗಳ ಸಮ್ಮುಖದಲ್ಲಿ ಮೊಬೈಲ್ ಶಾಪ್ ಮಾಲೀಕ ತನ್ನು ಅರಸಾಳು ಸ್ನೇಕ್ ಕಿರಣ್ ರವರಿಗೆ ಮೊಬೈಲ್ ನ್ನು ಹಿಂದಿರುಗಿಸಿದ್ದಾರೆ. ಕೆಲವು ದಿನಗಳ ಹಿಂದೆ ಪಟ್ಟಣದ ತನ್ವಿ ಮೊಬೈಲ್ ಶಾಪ್ ಗೆ…