Headlines

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete

ರಿಪ್ಪನ್‌ಪೇಟೆ ವ್ಯಾಪ್ತಿಯಲ್ಲಿ ಡೆಂಗ್ಯೂ ತೀವ್ರ ಹೆಚ್ಚಳ – ಪಟ್ಟಣದ ಮನೆ ಮನೆಗೂ ಇಂದು ಫಾಗಿಂಗ್ ಕಾರ್ಯಾಚರಣೆ | Ripponpete ರಿಪ್ಪನ್‌ಪೇಟೆ : ಪಟ್ಟಣದ ವ್ಯಾಪ್ತಿಯಲ್ಲಿ ಡೆಂಗ್ಯೂ ಖಾಯಿಲೆ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯಿಂದ ಪಟ್ಟಣ ವ್ಯಾಪ್ತಿಯ ಎಲ್ಲ ಮನೆಗಳಿಗೆ ಫಾಗಿಂಗ್‌ ಕಾರ್ಯಾಚರಣೆ ನಡೆಸಲು ತೀರ್ಮಾನಿಸಲಾಗಿದೆ. ಭಾನುವಾರ ಸಂಜೆ 04 ರಿಂದ 07 ಗಂಟೆಯವರೆಗೆ ಪಟ್ಟಣದ ಎಲ್ಲ ಮನೆಗಳಿಗೂ ಫಾಗಿಂಗ್ ನಡೆಸಲಾಗುವುದು ಈ ಸಂಧರ್ಭದಲ್ಲಿ ಮನೆಯಲ್ಲಿರುವ ಎಲ್ಲಾ ಸದಸ್ಯರು ಮನೆಯಿಂದ ಹೊರಗಡೆ ಇದ್ದು ಸಹಕರಿಸಲು…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ, ಯುವಕ ಸಾವು – ಮತ್ತೋರ್ವನ ಕಾಲು ಮುರಿತ A 23-year-old youth died on the spot after a speeding Ford car crashed into a tree near Ranganathapura in Bhadravathi taluk. Another youth suffered a leg fracture and is undergoing treatment at Meggan Hospital in Shivamogga. ಭದ್ರಾವತಿ: ತಾಲೂಕಿನ ಜಂಕ್ಷನ್ ಸಮೀಪದ ರಂಗನಾಥಪುರ ಗ್ರಾಮದ ಬಳಿ…

Read More

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಹಿನ್ನಲೆ ವೈಯಕ್ತಿಕ ದ್ವೇಷ, ಹಳೆಯ ಗಲಾಟೆ ವಿಚಾರ ಅಲ್ಲ : NIA ದಾಖಲು ಮಾಡಿರುವ ಪ್ರಥಮ ವರದಿಯಲ್ಲಿ ಅಘಾತಕಾರಿ ಅಂಶ!!!!

ಶಿವಮೊಗ್ಗದಲ್ಲಿ ಇತ್ತೀಚೆಗೆ ಬಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳವು ತನ್ನ ಪ್ರಾಥಮಿಕ ವರದಿಯಲ್ಲಿ ಹರ್ಷ ಕೊಲೆ ಹಿಂದೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಹುನ್ನಾರ ಅಡಗಿತ್ತು. ತನ್ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶವಿತ್ತು ಎಂಬ ಆತಂಕಕಾರಿ ಅಂಶ ಬಹಿರಂಗಪಡಿಸಿದೆ. NIA ದಾಖಲು ಮಾಡಿರುವ ಎಫ್‌ಐಆರ್‌ನಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದರ ವಿವರ ಟಿವಿ9 ಗೆ ಲಭ್ಯವಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ 10 ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಗೆ ಸಮಾಜಯದಲ್ಲಿ ಭಯ ಹುಟ್ಟಿಸುವ…

Read More

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ

ವೃದ್ಧೆಯ ಸರ ಅಪಹರಣ ಪ್ರಕರಣ – ಇಬ್ಬರು ಸರಗಳ್ಳರ ಬಂಧನ ಶಿವಮೊಗ್ಗ: ಜೂನ್ 20ರಂದು ಬೆಳಗಿನ ಜಾವ ವೃದ್ಧೆಯೊಬ್ಬರ ಕೊರಳಿನಿಂದ 38 ಗ್ರಾಂ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಎನ್.ಆರ್.ಪುರ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಚಿಪ್ಸ್ ವ್ಯಾಪಾರಿ ಸಾಗರ್ ಮತ್ತು ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಮಾರಶೆಟ್ಟಿಹಳ್ಳಿ ರಾಕೇಶ್ ಬಂಧಿತ ಆರೋಪಿಗಳು. ಎನ್.ಆರ್.ಪುರ ಪಟ್ಟಣದ ಕುರುಕುಬಳ್ಳಿ ಬಳಿ  64 ವರ್ಷ ವಯಸ್ಸಿನ ಮಹಿಳೆಯೊಬ್ಬರು ವಾಕ್ ಮಾಡುತ್ತಿದ್ದರು .  ಆವೇಳೆ  ಇಬ್ಬರು ಕಳ್ಳರು…

Read More

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ|accident

ವಿಸಿ ನಾಲೆಗೆ ಉರುಳಿದ ಕಾರು – ಐವರು ಜಲಸಮಾಧಿ ಮಂಡ್ಯ ತಾಲ್ಲೂಕಿನ ಪಾಂಡವಪುರದಲ್ಲಿರುವ ವಿಸಿ ನಾಲೆಗೆ ಬಿದ್ದ ಕಾರೊಂದರಲ್ಲಿ ಶಿವಮೊಗ್ಗದ ಐವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಮೃತಪಟ್ಟವರನ್ನು ಭದ್ರಾವತಿ ಮೂಲದ ಚಂದ್ರಪ್ಪ(61), ಕೃಷ್ಣಪ್ಪ (60), ಧನಂಜಯ್ಯ (55), ಬಾಬು ಮತ್ತು ಜಯಣ್ಣ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಭದ್ರಾವತಿಗೆ ವಾಪಸ್ ಹೋಗುವಾಗ ಘಟನೆ ನಡೆದಿದೆ‌. ಮೃತರು ಗುಂಗರಹಳ್ಳಿ, ನೊಣವಿನಕೆರೆ, ತಿಪಟೂರು ಮೂಲದರಾಗಿದ್ದು, ಭದ್ರಾವತಿಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಚಂದ್ರಪ್ಪಗೆ ಸೇರಿದ (ಕೆಎ -14, ಎ 2457)…

Read More

ಶೈಕ್ಷಣಿಕ ಅಭಿವೃದ್ಧಿಗೆ ಸಂಪೂರ್ಣ ಸಹಕಾರ: ಆರಗ ಜ್ಞಾನೇಂದ್ರ

 ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಪ್ರತಿಭೆ ಇದ್ದರೂ ಅವಕಾಶವಿರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯಲಿ ಎಂಬ ಸದುದ್ದೇಶದಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡುವುದಾಗಿ ರಾಜ್ಯದ ಗೃಹ ಮಂತ್ರಿ ಆರಗ ಜ್ಞಾನೇಂದ್ರ  ಹೇಳಿದರು.  ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತ್ಯುತ್ತಮ ಕಾಲೇಜ್ ಎಂದು ಖ್ಯಾತಿ ಗಳಿಸಿರುವ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನ ಅಭಿವೃದ್ಧಿ ಸಮಿತಿ ಅಧ್ಯಕ್ಷರು  ಹಾಗೂ ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಸೋಮವಾರ ಭೇಟಿ ನೀಡಿ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹೊಸನಗರ : ಸಾಗರ- ಹೊಸನಗರ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಹುಟ್ಟುಹಬ್ಬದ ಪ್ರಯುಕ್ತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ಬಿ ಜಿ  ಚಂದ್ರಮೌಳಿ ನೇತೃತ್ವದಲ್ಲಿ  ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ಜೊತೆಗೂಡಿ  ಕೊಡೂರಿನ ಶಂಕರೇಶ್ವರ ದೇವಸ್ತಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿ ಸುತ್ತಮುತ್ತಲಿನ ಶಾಲೆಗಳಿಗೆ ಸಿಹಿ ಹಂಚಲಾಯಿತು. ಈ ಸಮಯದಲ್ಲಿ ಕಲಗೋಡ್ ಉಮೇಶ್ ಸುಧಾಕರ್ ಗೌಡ ವೇದಾಂತ ಗೌಡ್ರು ರಂಜಿತ್ ಕುಮಾರ್ ವಿಕಾಸ್ …

Read More

ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ :ಶ್ರೀ ರೇಣುಕಾನಂದ ಸ್ವಾಮೀಜಿ

ರಿಪ್ಪನ್ ಪೇಟೆ : ಮಾನವನ ಬದುಕಿನಲ್ಲಿ ಶಿಕ್ಷಣ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಪೋಷಕರು  ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ನೀಡಬೇಕು ಶಿಕ್ಷಣದಿಂದಲೇ ಮಾತ್ರ ಜಗತ್ತಿನ ಪರಿವರ್ತನೆ ಸಾಧ್ಯ ಎಂದು ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು.  ಹಾರಂಬಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲೆಯ ವಾರ್ಷಿಕೋತ್ಸವ ಸಮಾರಂಭ ಹಾಗೂ ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು….

Read More

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ

Ripponpete | ಬೆನವಳ್ಳಿಯಲ್ಲಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಮರ : ಶಿವಮೊಗ್ಗ – ರಿಪ್ಪನ್‌ಪೇಟೆ ಸಂಚಾರ ಕೆಲಕಾಲ ವ್ಯತ್ಯಯ ರಿಪ್ಪನ್‌ಪೇಟೆ : ಬೆನವಳ್ಳಿ ಗ್ರಾಮದ ತಿರುವಿನಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ರಿಪ್ಪನ್ ಪೇಟೆ ಶಿವಮೊಗ್ಗ ಮಾರ್ಗದ ಸಂಚಾರ ಕೆಲಕಾಲ ವ್ಯತ್ಯಯವಾಗಿರುವ ಘಟನೆ ನಡೆದಿದೆ. ಅರಸಾಳು ಗ್ರಾಪಂ ವ್ಯಾಪ್ತಿಯ ಬೆನವಳ್ಳಿ ಗ್ರಾಮದ ತಿರುವಿನಲ್ಲಿ ಬೃಹತ್ ಮರವೊಂದು ಹೆದ್ದಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಹಿನ್ನಲೆಯಲ್ಲಿ ಕೆಲಕಾಲ ಶಿವಮೊಗ್ಗ- ರಿಪ್ಪನ್‌ಪೇಟೆ ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿ ಪ್ರಯಾಣಿಕರು ಅರ್ಧ ಗಂಟೆಗೂ ಹೆಚ್ಚು…

Read More
Exit mobile version