Headlines

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ

ಆನಂದಪುರದಲ್ಲಿ ಅಕ್ರಮ ಮರಳು ಸಾಗಣೆ ಪತ್ತೆ: ಲಾರಿ ಜಫ್ತಿ ಆನಂದಪುರ: ಖಚಿತ ಮಾಹಿತಿಯ ಆಧಾರದಲ್ಲಿ ಆನಂದಪುರ ಪೊಲೀಸ್ ಠಾಣೆಯ ಪಿಎಸೈ ಪ್ರವೀಣ್ ಎಸ್.ಪಿ. ಅವರ ನೇತೃತ್ವದ ಪೊಲೀಸರು ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಮರಳು ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಗರ ತಾಲ್ಲೂಕಿನ ಆನಂದಪುರದ ಸುತ್ತಮುತ್ತ ಅಕ್ರಮ ಮರಳು ಸಾಗಣೆ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಐಜಿ ಸ್ಕ್ವಾಡ್‌ನಿಂದ ಸ್ಥಳೀಯ ಪೊಲೀಸರಿಗೆ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ತಪಾಸಣೆ ಕೈಗೊಂಡು ರೇಡ್ ನಡೆಸಿದರು. ಬಸವನಹೊಂಡ ಗ್ರಾಮದ ಕೆಂಜಿಗಾಪುರ ಕ್ರಾಸ್ ಬಳಿಯ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ

ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …

Read More

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ

Ripponpete | ಬಿವೈಆರ್ ಪರ ಅಕ್ಕ ಪದ್ಮಾವತಿಯಿಂದ ಮನೆ ಮನೆ ಭೇಟಿ – ಮತಯಾಚನೆ ರಿಪ್ಪನ್‌ಪೇಟೆ; ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯ ಬಿ.ಜೆ.ಪಿ.ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಕ್ಕ ಪದ್ಮಾವತಿಯವರು ರಿಪ್ಪನ್‌ಪೇಟೆಯಲ್ಲಿ ತಮ್ಮನ ಪರವಾಗಿ ಮತಯಾಚಿಸುವ ಮೂಲಕ ಮನೆಮನೆಗೆ ಭೇಟಿ ನೀಡಿದರು. ಇಲ್ಲಿನ ವಿಪ್ರ ಮಹಿಳೆಯರೊಂದಿಗೆ ಹೆಬ್ಬಾರ್‌ ಪಿಕಲ್ಸ್ ಗೆ ಭೇಟಿ ನೀಡಿ ಕಾರ್ಮಿಕರಲ್ಲಿ ತಮ್ಮ ಬಿ.ವೈ.ರಾಘವೇಂದ್ರ ಪರ ಮತಯಾಚಿಸಿ ಕೇಂದ್ರದ ಮೋದಿ ಸರ್ಕಾರ ಘೋಷಿಸಲಾದ ಮಹಿಳಾ ಸಬಲೀಕರಣ ಮತ್ತು ಮುದ್ರ ಯೋಜನೆಯಿಂದ ಸ್ವಾವಲಂಬನೆ…

Read More

ನಾಳೆ (20-11-2022) ರಿಪ್ಪನ್‌ಪೇಟೆಯಲ್ಲಿ ವಿಸ್ತಾರ ಕನ್ನಡ ಸಂಭ್ರಮ|vistara

ರಿಪ್ಪನ್‌ಪೇಟೆ : ನಾಡಿನ ಜನತೆಯ ನಿರೀಕ್ಷೆಯ “ವಿಸ್ತಾರ” ನ್ಯೂಸ್ ಚಾನೆಲ್ ನವೆಂಬರ್ 6 ರಂದು ಲೋಕಾರ್ಪಣೆಗೊಂಡಿದೆ. ಕನ್ನಡ ನಾಡು, ನುಡಿಗೆ ಸದಾ ಮಿಡಿಯುವ ಜೊತೆಗೆ “ನಿಖರ” “ಜನಪರ” ಧ್ಯೇಯದೊಂದಿಗೆ‌ ವಿಸ್ತಾರ ನ್ಯೂಸ್” ಕನ್ನಡಿಗರ ಮನೆ-ಮನ ತಲುಪಿದೆ. ವಿಸ್ತಾರ ಬಳಗವು ರಾಜ್ಯಾದ್ಯಂತ “ವಿಸ್ತಾರ ಕನ್ನಡ ಸಂಭ್ರಮ” ಕಾರ್ಯಕ್ರಮ ಆಯೋಜಿಸುತ್ತಿದೆ. ಹೊಸನಗರ ತಾಲ್ಲೂಕಿನ ವಿಸ್ತಾರ ಕನ್ನಡ ಸಂಭ್ರಮ ನವೆಂಬರ್ 20ರ ಭಾನುವಾರ ಬೆಳಗ್ಗೆ 10:00 ಕ್ಕೆ ಅಶ್ರಿತಾ ಸಭಾಭವನ ಹೊಸನಗರ ರಸ್ತೆ ರಿಪ್ಪನ್‌ಪೇಟೆ ಇಲ್ಲಿ ನಡೆಯಲಿದೆ. ಬೆಳಗ್ಗೆ 10:30 ಪ್ರಖ್ಯಾತ…

Read More

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ|araga

ಕಸ್ತೂರಿ ರಂಗನ್ ವರದಿ ಜಾರಿಗೆ ತಂದ್ರೆ ಕರ್ನಾಟಕದಲ್ಲಿ ರಕ್ತ ಕ್ರಾಂತಿ ಆಗಲಿದೆ – ಆರಗ ಜ್ಞಾನೇಂದ್ರ  ತೀರ್ಥಹಳ್ಳಿ : ಬಿ ಎಸ್ ಯಡಿಯೂರಪ್ಪನವರ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕಸ್ತೂರಿ ರಂಗನ್ ವರದಿ ಜಾರಿಯನ್ನು ಒಪ್ಪುವುದಿಲ್ಲ ಎಂದು ಹೇಳಿತ್ತು. ಈಗ ಹೈಕೋರ್ಟ್ ನಾ ಗ್ರೀನ್ ಬೆಂಚ್ ಗೆ ಹೋಗಿ ಇಲ್ಲಿನ ಜನರ ಕುತ್ತಿಗೆಗೆ ಹಗ್ಗ ಹಾಕುವ ಕೆಲಸ ನೆಡೆಯುತ್ತಿದೆ ಎಂದು ಆರಗ ಜ್ಞಾನೇಂದ್ರ ಹೇಳಿದರು. ಮಂಗಳವಾರ ತಾಲೂಕು ಕಚೇರಿ ಎದುರು ಕಸ್ತೂರಿ ರಂಗನ್ ವರದಿ ಜಾರಿಯ…

Read More

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ

8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದಂತೆ ಸುಪ್ರೀಂಕೋರ್ಟ್ ತಡೆ ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸದಂತೆ ನಿರ್ಬಂಧಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರ ಪೀಠವು ಈ ಆದೇಶ ನೀಡಿದೆ. 8,…

Read More

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು

RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು RIPPONPETE | ಜಂಬಳ್ಳಿ ತಿರುವಿನಲ್ಲಿ ಬೈಕ್ ಮತ್ತು ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ – ಪಟ್ಟಣದ ಎಗ್ ರೈಸ್ ಅಂಗಡಿ ಮಾಲೀಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ ಬಸ್ ನಿಲ್ದಾಣದ ತಿರುವಿನಲ್ಲಿ ಬೊಲೆರೋ ಪಿಕಪ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ…

Read More

ವ್ಯಕ್ತಿ ನಾಪತ್ತೆ – ಪತ್ತೆಗೆ ಪೊಲೀಸರ ಮನವಿ

ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಕಾಣೆಯಾಗಿರುವ ಘಟನೆ ನಡೆದಿದೆ. ಪಟ್ಟಣದ ಮದೀನ ಕಾಲೋನಿ ನಿವಾಸಿ ಮೀನು ವ್ಯಾಪಾರದಲ್ಲಿ ತೊಡಗಿದ್ದ ಬರ್ಕತ್ ಅಲಿ ಬಿನ್ ಹಾದಿ ಬಾಷಾ ಅವರು ನವೆಂಬರ್ 13, 2025 ರಂದು ಮನೆಯಿಂದ ಹೋದವರು ಮನೆಗೆ ವಾಪಾಸಾಗಿಲ್ಲ ಎಂದು ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾನ್ಯವಾಗಿ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದ ಬರ್ಕತ್ ಅಲಿ ಅವರು ಆ ದಿನದಿಂದ ಯಾವುದೇ ರೀತಿಯ ಸಂಪರ್ಕಕ್ಕೂ ಸಿಗದ ಹಿನ್ನೆಲೆ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ…

Read More

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ

ಅಮ್ಮನಘಟ್ಟ ದೇವಸ್ಥಾನದ ಅಭಿವೃದ್ಧಿಯಲ್ಲಿ ರಾಜಕೀಯ ಸಲ್ಲ –  ಮತ್ತಿಮನೆ ಸುಬ್ರಹ್ಮಣ್ಯ ರಿಪ್ಪನ್‌ಪೇಟೆ: “ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯವು ರಾಜಕೀಯದ ಆಟಕ್ಕೆ ಬಲಿಯಾಗಬಾರದು. ಇದು ಸಾವಿರಾರು ಭಕ್ತರ ನಂಬಿಕೆಗೆ ತಾಯಿಯಾಗಿರುವ ದೇಗುಲ. ಇಂತಹ ಪವಿತ್ರ ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಜನರ ಭಾವನೆಗಳನ್ನು ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ,” ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಆರೋಪಿಸಿದ್ದಾರೆ. ಬುಧವಾರ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕರಾಗಿ ಹರತಾಳು ಹಾಲಪ್ಪನವರ ಅಧಿಕಾರಾವಧಿಯಲ್ಲಿ…

Read More