Headlines

ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ನನಗೆ ಜೀರೋ ಟ್ರಾಫಿಕ್ ಅವಶ್ಯಕತೆ ಇಲ್ಲ. ನಾಲ್ಕು ಜೀಪು, ಮನೆ ತುಂಬ ಪೊಲೀಸರು ಕೊಟ್ಟಿದ್ದರು. ಅಲಂಕಾರಕ್ಕಾಗಿ ಇದೆಲ್ಲ ಬೇಡ ಎಂದು ನಾನು ಹೇಳಿದ್ದೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ  ಅವರು ಹೇಳಿದರು.  ನಗರದ ಸರ್ಕಾರಿ ಭವನದಲ್ಲಿ ಇಂದು ರಾಜ್ಯ ಸೌಹರ್ದ ಸಂಯುಕ್ತ ಸಹಕಾರಿ ನಿಯಮಿತ ಹಾಗೂ ಸಹ್ಯಾದ್ರಿ ಸೌಹರ್ದ ಸಹಕಾರಿ ಒಕ್ಕೂಟ ಸಂಯುಕ್ತ ಆಶ್ರಯದಲ್ಲಿ ಗೃಹ ಸಚಿವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸನ್ಮಾನ ಸ್ವೀಕರಿಸಿ ಗೃಹ ಸಚಿವರು ಮಾತನಾಡಿದರು. ಬಹಳ ಜನ ನನಗೆ…

Read More

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಲ್ಲಿ ಅಂಜನಿ ಹುಲಿ ಸಾವು ಶಿವಮೊಗ್ಗ : ಇಲ್ಲಿನ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ 17 ವರ್ಷದ ಅಂಜನಿ ಎಂಬ ಹೆಣ್ಣು ಹುಲಿ ಅನಾರೋಗ್ಯ ಕಾರಣದಿಂದ ಬುಧವಾರ (ಜ.08) ರಾತ್ರಿ ಮೃತಪಟ್ಟಿದೆ. ತ್ಯಾವರೆ ಕೊಪ್ಪದ ಹುಲಿ ಮತ್ತು ಸಿಂಹ ಧಾಮದ ಹುಲಿ ಅಂಜನಿ, ಬಹು ಅಂಗಾಗ ವೈಫಲ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದೆ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ ತಿಳಿಸಿದ್ದಾರೆ. ಅಂಜನಿ ವಯೋ ಸಹಜ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದೆ ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ. ಪಶುವೈದ್ಯಕೀಯ…

Read More

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ | Thirthahalli

ಈಡಿಗ ಸಮಾಜಕ್ಕೆ ಬಿ.ಎಸ್ ಯಡಿಯೂರಪ್ಪ ನೀಡಿದ ಕೊಡುಗೆ ಅಪಾರ: ಹರತಾಳು ಹಾಲಪ್ಪ ತೀರ್ಥಹಳ್ಳಿ : ಸಾಗರದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ .ಯಡಿಯೂರಪ್ಪನವರಿಗೆ ಈಡಿಗ ನಾಮಧಾರಿ, ಬಿಲ್ಲವ, ದೀವರು ಹಾಗೂ 26 ಪಂಗಡಗಳ ವತಿಯಿಂದ ಮಾ. 5, ರಂದು ಅದ್ದೂರಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ಹರತಾಳು ಹಾಲಪ್ಪ ಹೇಳಿದರು. ಬುಧವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಈಡಿಗ ಸಮಾಜಕ್ಕೆ ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ…

Read More

ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :

ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…

Read More

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ –

ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ – 32 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಅರಣ್ಯ ಮತ್ತು ಕೈಗಾರಿಕೆ ಮಂಡಳಿ ಅಧ್ಯಕ್ಷ ಸ್ಥಾನ ದೊರಕಿದೆ. ಗಣರಾಜ್ಯೋತ್ಸವದ ದಿನದಂದೇ ನಿಗಮ ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿ ಪ್ರಕಟವಾಗಿದೆ. ಯಾವೆಲ್ಲ ಶಾಸಕರಿಗೆ ಸ್ಥಾನ ಸಿಕ್ಕಿದೆ ಇಲ್ಲಿದೆ ಮಾಹಿತಿ ಬೇಳೂರು ಗೋಪಾಲಕೃಷ್ಣ…

Read More

ಶಿವಮೊಗ್ಗ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಸಾದಿಕ್ ಕೊಲೆ!

ಶಿವಮೊಗ್ಗ: ನಗರದ ಕಲ್ಲೂರು ಮಂಡ್ಲಿಯ ಸಮೀಪ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾರೆ. ಇಲಿಯಾಸ್ ನಗರದ ಸೈಯದ್ ಸಾದಿಕ್ (40) ಮೃತ ದುರ್ದೈವಿ. ಕಲ್ಲೂರು ಮಂಡ್ಲಿಯ ತೋಟದಲ್ಲಿ  ಕೊಲೆ ನಡೆದಿರುವ ಸಾಧ್ಯತೆಯಿದೆ. ಸಾದಿಕ್ ಅವರು ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದು, ಈ ವ್ಯವಹಾರಕ್ಕೆ ಸಂಬಂದಿಸಿದಂತೆಯೇ ಕೊಲೆಯಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.  ತುಂಗಾನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಸ್ಥಳಕ್ಕೆ ತೆರಳಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.  

Read More

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ

ಕೋಣಂದೂರು | ಸತತ 10 ಗಂಟೆಗಳ ಕಾರ್ಯಾಚರಣೆ ಬಳಿಕ 540 ಅಡಿ ಬೋರ್‌ವೆಲ್‌ಗೆ ಬಿದ್ದಿದ್ದ ನಾಗರಹಾವು ರಕ್ಷಣೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ಸುಮಾರು 540 ಅಡಿ ಆಳದ ಬೋರ್‌ವೆಲ್ ಪೈಪ್‌ಗೆ ಬಿದ್ದಿದ್ದ ಸುಮಾರು ಮೂರು ಅಡಿ ಉದ್ದದ ನಾಗರಹಾವನ್ನು ಸತತ 10 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಲಾಗಿದೆ. ಪ್ರದೇಶದ ಜನನಿಬಿಡ ಮುಖ್ಯ ರಸ್ತೆಯನ್ನು ದಾಟುವ ವೇಳೆ ಹಾವು ಬೋರ್‌ವೆಲ್ ಪೈಪ್‌ಗೆ ಬಿದ್ದಿತ್ತು. ವಾಹನ ದಟ್ಟಣೆ ಮತ್ತು ಜನರಿಂದ ಗಾಬರಿಗೊಂಡು ತರಾತುರಿಯಲ್ಲಿ ರಕ್ಷಣೆ ಪಡೆಯಲು…

Read More

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಕಳ್ಳತನ – ಭದ್ರಾವತಿಯ ಮೂವರು ಮಹಿಳೆಯರ ಬಂಧನ Kollur Police solved an ₹80,000 theft at Kollur Mookambika Temple within 24 hours, arresting three women from Bhadravathi based on CCTV footage and public photographs. ಕೊಲ್ಲೂರು, ಜುಲೈ 7: ಕೊಲ್ಲೂರಿನ ಪ್ರಸಿದ್ಧ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ₹80 ಸಾವಿರ ನಗದು ಕಳ್ಳತನ ಮಾಡಿದ ಪ್ರಕರಣವನ್ನು ಕೊಲ್ಲೂರು ಪೊಲೀಸರು ಕೇವಲ 24 ಗಂಟೆಯೊಳಗೆ…

Read More

ಗಾಳಿ ಮಳೆ ಆರ್ಭಟಕ್ಕೆ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ನಾಶ – ಸ್ಥಳಕ್ಕೆ ಅಧಿಕಾರಿಗಳ ಭೇಟಿ

ಗಾಳಿ ಮಳೆ ಆರ್ಭಟಕ್ಕೆ ಕಾಲೇಜಿನ ಸಭಾಂಗಣದ ಮೇಲ್ಚಾವಣಿ ನಾಶ – ಸ್ಥಳಕ್ಕೆ ಅಧಿಕಾರಿಗಳ ಭೇಟಿ Heavy wind and rain in Ripponpet caused severe damage as the roof of the Government PU College auditorium was blown away. Officials visited the spot and emergency repair work was initiated. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಭಾರಿ ಗಾಳಿ ಮಳೆ ಹಲವು ಅನಾಹುತಗಳಿಗೆ ಕಾರಣವಾಗಿದ್ದು, ಸರ್ಕಾರಿ…

Read More

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!!

Kumsi | ವಿಷ ಸೇವಿಸಿ ಯುವಕ ಆತ್ಮಹತ್ಯೆ – ಪ್ರೇಮ ವೈಫಲ್ಯದ ಶಂಕೆ..!!! ಶಿವಮೊಗ್ಗ : ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ ನಿನ್ನೆ ಸಂಜೆ ವಿನೋದ್(21) ಎಂಬ ಯುವಕ ಆಡುಗೋಡಿ ಗ್ರಾಮದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ. ಪದವಿ ಪಾಸಾಗಿದ್ದ ವಿನೋದ್ ನಿನ್ನೆ ಜಮೀನಿಗೆ ಹೋಗಿ ಬಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ,ಪ್ರೇಮ ವೈಫಲ್ಯದಿಂದ ಬೇಸತ್ತು ಈ ಘತನೆ ನಡೆದಿರಬಹುದು ಎನ್ನಲಾಗುತಿದ್ದು…

Read More