ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು : ರಂಭಾಪುರಿ ಜಗದ್ಗುರುಗಳು| Malali matt
ಮಳಲಿಮಠದ ಕಾರ್ತಿಕ ದೀಪೋತ್ಸವ ಶ್ರೀಗಳ ಪಟ್ಟಾಧಿಕಾರ ರಜತ ಮಹೋತ್ಸವದಲ್ಲಿ ರಂಭಾಪುರಿ ಜಗದ್ಗುರುಗಳು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಗುರು ರಿಪ್ಪನ್ಪೇಟೆ;-ಮನುಷ್ಯ ಜೀವನದಲ್ಲಿ ಅರ್ಥ ಅರಿವು ಆಯುಷ್ಯ ಬಹಳ ಮುಖ್ಯ. ಗುರುವೆಂದರೆ ವ್ಯಕ್ತಿಯಲ್ಲ. ಅದೊಂದು ಮಹಾನ್ ಶಕ್ತಿ. ಅಜ್ಞಾನದ ಕತ್ತಲೆ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಕ್ತಿಯೇ ಶ್ರೀ ಗುರು ಎಂದು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಸಮೀಪದ ಮಳಲಿ ಸಂಸ್ಥಾನಮಠದಲ್ಲಿ ಅಯೋಜಿಸಲಾದ ಕಾರ್ತಿಕ ದೀಪೋತ್ಸವ ಹಾಗೂ ಡಾ||ನಾಗಭೂಷಣ ಶ್ರೀಗಳವರ ಪಟ್ಟಾಧಿಕಾರದ ರಜತ ಮಹೋತ್ಸವ ಸಮಾರಂಭದ ದಿವ್ಯ…