BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ. NSUI ಕಾರ್ಯಕರ್ತರ ಬಂಧನ
BJP ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ – NSUI ಕಾರ್ಯಕರ್ತರ ಬಂಧನ ಶಿವಮೊಗ್ಗ – ತೆರಿಗೆ ಹಂಚಿಕೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ ಎನ್ಎಸ್ ಯೂ ಐ ಕಾರ್ಯಕರ್ತರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ತೆರಿಗೆ ಹಂಚಿಕೆಯಲ್ಲಿ ಕೇಂದ್ರ ರಾಜ್ಯಕ್ಕೆ ಮಾಡಿರುವ ಮಲತಾಯಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ಎನ್ಎಸ್ ಯೂಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಈ ವೇಳೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮನೆಗೆ…