Headlines

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ|accident

ರಿಪ್ಪನ್‌ಪೇಟೆ – ಜಂಬಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಜಂಬಳ್ಳಿ ತಿರುವಿನಲ್ಲಿ ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.  ಹುಂಚ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೊಯೋಟಾ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಲ್ಲಿ ನಾಲ್ವರು ಪ್ರಯಾಣಿಸುತಿದ್ದರು. ಜಂಬಳ್ಳಿ ತಿರುವಿನಲ್ಲಿ ಕಾರು ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಈ ಅಪಘಾತದಲ್ಲಿ ಕಾರಿನಲ್ಲಿದ್ದ ನಮನ್ (21) ಕುಮಾರ್ (21) ಇಬ್ಬರಿಗೆ…

Read More

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ|rpet news

ಗುಂಡು ಎಸೆತದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಆಲುವಳ್ಳಿ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಸುರಕ್ಷಾ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸುರಕ್ಷಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಆಲುವಳ್ಳಿ ಸರ್ಕಾರಿ…

Read More

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ

ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ – ನಾಲ್ವರಿಗೆ 20 ವರ್ಷ ಜೀವಾವಧಿ ಶಿಕ್ಷೆ ಶಿವಮೊಗ್ಗ – ಡಿಸೆಂಬರ್ 6 2020 ರಂದು ನಡೆದಿದ್ದ ಬಾಲಕಿ ಮೇಲಿನ ಗ್ಯಾಂಗ್​ ರೇಪ್ ಪ್ರಕರಣ ಸಂಬಂಧ ಶಿವಮೊಗ್ಗ ಕೋರ್ಟ್ ತೀರ್ಪು ನೀಡಿದ್ದು, ಪ್ರಕರಣದ ನಾಲ್ವರು ಆರೋಪಿಗಳಿಗೆ ತಲಾ 20 ವರ್ಷ ಶಿಕ್ಷೆ ವಿಧಿಸಿದೆ.  ಕೋವಿಡ್ ಸಂದರ್ಭದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿಯನ್ನು ಆರೈಕೆ ಮಾಡುತ್ತಿದ್ದ ಬಾಲಕಿಯೊಬ್ಬಳನನ್ನು ಪುಸಲಾಯಿಸಿ ಒಮಿನಿ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಲಾಗಿತ್ತು. ಶಿವಮೊಗ್ಗದಲ್ಲಿ ಕೋಮು ವಿಚಾರಕ್ಕೆ ಸೆಕ್ಷನ್​…

Read More

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆ|Sagara news

ಸಾಗರದ ಗಣಪತಿ ಕೆರೆಯಲ್ಲಿ ಅಪರಿಚಿತ ಶವ ಪತ್ತೆ ಸಾಗರ : ಅಪರಿಚಿತ ವ್ಯಕ್ತಿಯ ಶವವೊಂದು ಸಾಗರದ ಗಣಪತಿ ಕೆರೆಯಲ್ಲಿ ಪತ್ತೆಯಾಗಿದೆ. ಅಪರಿಚಿತ ಯುವಕನ ಶವ ಕೆರೆಯಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದ್ದು ಮೃತ ವ್ಯಕ್ತಿಗೆ ಅಂದಾಜು 25 ವರ್ಷ ವಯಸ್ಸು ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೋಲೀಸರು ಶವವನ್ನು ಕೆರೆಯಿಂದ ಮೇಲಕ್ಕೆತ್ತಿದ್ದಾರೆ. ಮೃತ ವ್ಯಕ್ತಿಯ ಬಗ್ಗೆ ಯಾವುದೆ ಸುಳಿವು ದೊರಕಿಲ್ಲ ಯಾರಿಗಾದರೂ ಮೃತ ವ್ಯಕ್ತಿಯ ಸುಳಿವು ದೊರೆತರೆ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಸಂಪರ್ಕಿಸಬಹುದು ಎಂದು…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಈಡಿ ದಾಳಿ ರಾಜಕೀಯ ಪ್ರೇರಿತ|ED

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಮನೆ ಮೇಲೆ ಇಡಿ ದಾಳಿ ರಾಜಕೀಯ ಪ್ರೇರಿತ ರಿಪ್ಪನ್‌ಪೇಟೆ : ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಗೌಡ ಅವರ ಮನೆ ಮೇಲೆ ನಡೆದ ಈಡಿ ದಾಳಿಯು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಪ್ರೇರಿತವಾಗಿದ್ದು, ರಾಜಕೀಯವಾಗಿ ಅವರನ್ನು ಎದುರಿಸಲು ಸಾಧ್ಯವಾಗದೆ ಇಂತಹ ದಾಳಿಯನ್ನು ನಡೆಸಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂಎಂ ಪರಮೇಶ್ ಜಂಟಿ ಪತ್ರೀಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ….

Read More

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಕಬ್ಬಡಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ|kabbadi

ರಿಪ್ಪನ್ ಪೇಟೆ : ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ  ಆಯ್ಕೆ  ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬ್ಬಡ್ಡಿ  ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ  ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ  ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ   ಮೂಲಕ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.  ಗ್ರಾಮೀಣ ಪ್ರದೇಶವಾದ ರಿಪ್ಪನ್ ಪೇಟೆ ಪಟ್ಟಣದ ವಿದ್ಯಾರ್ಥಿಗಳ…

Read More

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಮಂಜುನಾಥ್ ಗೌಡ ಮನೆ ಮೇಲೆ ಇಡಿ (ED) ದಾಳಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಶಿವಮೊಗ್ಗ ಹಾಗೂ ತೀರ್ಥಹಳ್ಳಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ಆರ್‌.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು…

Read More

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ|theft

ಹೊಸನಗರ – ಎಂ ಗುಡ್ಡೆಕೊಪ್ಪದಲ್ಲಿ ಮನೆ ಬಾಗಿಲು ಮುರಿದು ಕಳ್ಳತನ ಹೊಸನಗರ: ಹೊಸನಗರ ತಾಲ್ಲೂಕು ಎಂ ಗುಡ್ಡೆಕೊಪ್ಪ ಗ್ರಾಮದ ಮುರುಳಿದರಭಟ್‌ರವರ ತೋಟದ ಮನೆ ರಾತ್ರಿ ಮುಂಭಾಗದ ಬಾಗಿಲಿನ ಬೀಗ ಮುರಿದು ಗೋಡ್ರೇಜ್ ಬಾಗಿಲು ಮುರಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಂಗಳವಾರ ರಾತ್ರಿ ಮುರುಳಿಧರ್ ಭಟ್‌ರವರು ಹೊಸನಗರದ ಮನೆಗೆ ರಾತ್ರಿ 7ಗಂಟೆಯ ನಂತರ ಬಂದಿದ್ದಾರೆ ಬರುವ ಸಂದರ್ಭದಲ್ಲಿ ಮನೆಯ ಮುಂಬಾಗಿನ ಬಾಗಿಲಿಗೆ ಬೀಗ ಹಾಗೂ ಗೋಡ್ರೇಜ್ ಬೀಗ ಹಾಕಿಕೊಂಡು ಬಂದಿದ್ದು ಅವರ ಕೆಲಸದವರು ಬುಧವಾರ ಬೆಳಿಗ್ಗೆ ಕೆಲಸಕ್ಕೆ…

Read More

ಹೊಸನಗರ : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಇಲಾಖೆಯ ನೌಕರರಿಂದ ಧರಣಿ|protest

ಹೊಸನಗರ ಅಂಚೆ ಕಛೇರಿಯ ಮುಂಭಾಗ ಅಂಚೆ ಇಲಾಖೆಯ ಕೆಲವು ನೌಕರರು ತಮ್ಮ ಬೇಡಿಕೆಗಾಗಿ ಧರಣಿ ಹೊಸನಗರ: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಅಂಚೆ ಇಲಾಖೆ 169ವರ್ಷ ಸಂಭ್ರಮದಲ್ಲಿದ್ದು ಆದರೆ ನಮ್ಮ ಕೆಲವು ಬೇಡಿಕೆ ಈಡೇರಿಸಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಎ.ಐ.ಜಿ.ಓ.ಎಸ್.ಯು ಅಧ್ಯಕ್ಷ ಹೆಚ್.ಜಿ. ವೆಂಕಟೇಶ್‌ರವರ ನೇತೃತ್ವದಲ್ಲಿ ಹೊಸನಗರದ ಅಂಚೆ ಕಚೇರಿಯ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿದರು. ಈ ಧರಣಿಯಲ್ಲಿ ಮಾತನಾಡಿದ ವೇಂಕಟೇಶ್‌ರವರು ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಮುನಿದು 2016ನೇ ವರ್ಷದಲ್ಲಿ ಕಮಲೇಶ್ ಚಂದ್ರ ಕಮಿಟಿ ಆಯೋಗ ನೇಮಕ…

Read More