Headlines

ನಾಳೆ(21-12-2022) ರಿಪ್ಪನ್‌ಪೇಟೆಗೆ ಹಾನಗಲ್ ಕುಮಾರೇಶ್ವರ ಮಹಾಸ್ವಾಮಿಯವರ ರಥ ಆಗಮನ|viratapura viraagi

ರಿಪ್ಪನ್‌ಪೇಟೆ : ಡಿಸೆಂಬರ್ 21ರ ಬುಧವಾರ ಬೆಳಿಗ್ಗೆ 10 ಗಂಟೆಗೆ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನ ಚಿತ್ರದ ಪ್ರಚಾರಾರ್ಥ ಕುಮಾರೇಶ್ವರ ರಥಯಾತ್ರೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಮೂಲೆಗದ್ದೆ ಮಠದ ಶ್ರೀಗಳಾದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿದರು. ಪಟ್ಟಣದಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಲ್ಲಿ ಹಾನಗಲ್ಲು ಕುಮಾರೇಶ್ವರ ಮಹಾಸ್ವಾಮಿಗಳ ಜೀವನ ಕಥೆ ಆಧಾರಿತ ಚಲನಚಿತ್ರದ ಪ್ರಚಾರಾರ್ಥ ಸಾರ್ವಜನಿಕರಿಗೆ ಟೀಸರ್ ಪ್ರದರ್ಶನ ಇರುತ್ತದೆ.ಈ ರಥಯಾತ್ರೆಯ ಜೊತೆಗೆ ಹಲವಾರು ಗಣ್ಯ ವ್ಯಕ್ತಿಗಳು, ಸಮಾಜದ ಧುರೀಣರು ಭಾಗವಹಿಸಲಿದ್ದಾರೆ….

Read More

ಯಾರೇ ಆಗಲಿ ನಮಗೆ ಗೌರವ ಕೊಡದಿದ್ದರೆ ಅವರಿಗೆ ನಾವು ಗೌರವ ಕೊಡಲ್ಲ : ಆಯನೂರು ಮಂಜುನಾಥ್ ಗುಡುಗು

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಎದುರು ಅವರದ್ದೇ ಪಕ್ಷದ ಎಂಎಲ್ ಸಿ ಆಯನೂರ್ ಮಂಜುನಾಥ್ ಅಸಮಾಧಾನ ಹೊರಹಾಕಿದ ಘಟನೆ ಇಂದು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆಯಲ್ಲಿ ನಡೆದಿದೆ. ಘಟನೆಗೆ ಕಾರಣ ಏನು? ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಯಲ್ಲಿ ತಾಲೂಕ್ ಅಧಿಕಾರಿಗಳ ಸಮ್ಮುಖದಲ್ಲಿ ಕೋವಿಡ್ ಮತ್ತು ಪ್ರವಾಹ ಸಂಬಂದಿಸಿದ ಸಭೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಆಯನೂರ್ ಮಂಜುನಾಥ್ ತಮ್ಮ ಅಸಮಾಧಾನ ಹೊರ ಹಾಕಿದರು.. ನಮಗೇನು ಗೌರವ ಇಲ್ವಾ..?…

Read More

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ|gurukula

ಶಿಕ್ಷಣ ಸಂಸ್ಥೆಗಳ ಸೇವಾ ಚಟುವಟಿಕೆಯಿಂದ ಮಕ್ಕಳಲ್ಲಿ ಮೌಲ್ಯ ಹೆಚ್ಚುತ್ತದೆ – ಚಿದಂಬರ ಹೊಸನಗರ : ಮಕ್ಕಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸಲು ಶಿಕ್ಷಣ ಸಂಸ್ಥೆಗಳು ಸೇವಾ ಚಟುವಟಿ  ಹೆಚ್ಚಿಸಬೇಕು ಎಂದು ಮಾರುತಿಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿದಂಬರ ಅಭಿಪ್ರಾಯಪಟ್ಟರು. ಇಂದು ತಾಲ್ಲೂಕಿನ ಬಟ್ಟೆಮಲ್ಲಪ್ಪ ಶ್ರೀ ವ್ಯಾಸ ಮಹರ್ಷಿ ಗುರುಕುಲದ ತ್ರಯೋದಶ ಪ್ರದರ್ಶಿನಿ ಕಾರ್ಯಕ್ರಮದ ಎರಡನೇ ಸೇವಾ ಚಟುವಟಿಕೆ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಇಂದಿನ ಶಿಕ್ಷಣದಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವ ಪಠ್ಯ ಕೊರತೆ ಹೆಚ್ಚುತ್ತಿದೆ. ಮತ್ತೊಂದೆಡೆ…

Read More

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು|crime news

ಅನಾರೋಗ್ಯ ಸಮಸ್ಯೆಯಿಂದ ಮನನೊಂದು ದಿನಗೂಲಿ ನೌಕರ ಆತ್ಮಹತ್ಯೆಗೆ ಶರಣು ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ಆರೋಗ್ಯ ಸಮಸ್ಯೆಯಿಂದ ದಿನಗೂಲಿ ನೌಕರನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.  ಚಂದ್ರಗುತ್ತಿ ಗ್ರಾಮದ ಗಣಪತಿ ತಾವರೆಹಳ್ಳಿ (40) ಮೃತ ನೌಕರ. ಗ್ರಾಮದ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ‌ ದಿನಗೂಲಿ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಗಣಪತಿ ಅವರು ಕೆಲ‌ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಮನೆಯಲ್ಲಿ ಯಾರೂ‌ ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಇಬ್ಬರು ಪುತ್ರಿಯರಿದ್ದಾರೆ.  ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

ವರದಕ್ಷಿಣೆ ಕಿರುಕುಳ, ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ : ಗಂಡನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲು

 ವರದಕ್ಷಿಣೆ ಕಿರುಕುಳ ತಾಳದೇ ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರಬೈಲು ಗ್ರಾಮದಲ್ಲಿ ನಡೆದಿದೆ. ವಿಷ ಸೇವಿಸಿ ಗಾನವಿ(27) ಎಂಬ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಕುಟುಂಬಸ್ಥರೇ ಕೊಲೆ ಮಾಡಿದ್ದಾರೆಂದು ಪತಿಯ ಕುಟುಂಬಸ್ಥರ ವಿರುದ್ಧ ಗಾನವಿ ಪೋಷಕರು ಆರೋಪಿಸಿದ್ದಾರೆ.ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಯುಗಾದಿ ಹಬ್ಬ. ಹೊಸ ವರ್ಷದ ಸಂಭ್ರದಲ್ಲಿರಬೇಕಿದ್ದ ಕುಟುಂಬದಲ್ಲಿ ಸೂತಕದ ಛಾಯೆ ಆವರಿಸಿದೆ. ಯುಗಾದಿ ದಿನದಂದೇ ವರದಕ್ಷಿಣೆ ಕಿರುಕುಳಕ್ಕೆ ನೊಂದ ನವವಿವಾಹಿತೆ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ….

Read More

ಚಾಲಕನ ಜೊತೆ ಮಕ್ಕಳನ್ನು ಕರೆದುಕೊಂಡು ಮಹಿಳೆ ಪರಾರಿ : ಮಕ್ಕಳನ್ನು ಹುಡುಕಿಕೊಡುವಂತೆ ಪತಿಯಿಂದ ಕಣ್ಣೀರು|missing

ಪತಿಯನ್ನು ಬಿಟ್ಟು ತಾನು ಕೆಲಸ ನಿರ್ವಹಿಸುತಿದ್ದ ಸಂಸ್ಥೆಯ ಚಾಲಕನೊಂದಿಗೆ ಗೃಹಿಣಿಯೊಬ್ಬರು ನಾಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ. ಈ ಸಂಬಂಧ ದೂರು ದಾಖಲಾಗಿದ್ದು, ಘಟನೆಯಿಂದ ನೊಂದು ಪತಿ ಕಣ್ಣೀರು ಹಾಕುತ್ತಿದ್ದಾರೆ.  ಶಿಕಾರಿಪುರ ತಾಲೂಕಿನ ಪುಣೇದಹಳ್ಳೀ ಗ್ರಾಮದಲ್ಲಿ ಪರಶುರಾಮ್ ಮತ್ತು ಶಾರದಾ ದಂಪತಿ ವಾಸವಾಗಿದ್ದರು. ಕಳೆದ 13 ವರ್ಷದ ಹಿಂದೆ  ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದು ಪತ್ನಿ ಖಾಸಗಿ ಶಾಲೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಮಕ್ಕಳ ದಾಖಲಾತಿಗಳನ್ನು ತೆಗೆದುಕೊಂಡು ಶಾಲೆಗೆ ಹೋಗಿದ್ದ ಮಹಿಳೆ ಅಲ್ಲಿಂದ…

Read More

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು|crime news

ರಿಪ್ಪನ್‌ಪೇಟೆ : ಬಾಳೆಕೊನೆ ಕಟಾವು ಮಾಡುವ ವಿಚಾರದಲ್ಲಿ ಗಲಾಟೆ – ಎರಡು ಪ್ರತ್ಯೇಕ ಪ್ರಕರಣ ದಾಖಲು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದಲ್ಲಿ ಬಾಳೆಕೊನೆ ಕಡಿಯುವ ವಿಚಾರದಲ್ಲಿ ಗಲಾಟೆ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸಾಗರ ಮೂಲದ ಇಮ್ರಾನ್ ಎಂಬುವವರಿಗೆ ಗೌಡಕೊಪ್ಪ ಗ್ರಾಮದ ಅರುಣ್ ಕುಮಾರ್ ಎಂಬುವವರಿಗೆ ಸೇರಿದ ಬಾಳೆ ತೋಟದ ಬಾಳೆಕೊನೆಯನ್ನು ತೂಕದ ಲೆಕ್ಕದಲ್ಲಿ ಕಟಾವು ಮಾಡಲು ಮಾತುಕತೆ ನಡೆದಿತ್ತು. ಆ ಹಿನ್ನಲೆಯಲ್ಲಿ ಸೋಮವಾರ ಬಾಳೆಕೊನೆ…

Read More

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ

ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (10-05-2026) ವಿದ್ಯುತ್ ವ್ಯತ್ಯಯ Power outage scheduled on May 10, 2026, in Ripponpet and Heddaripura Gram Panchayat limits due to MESCOM electric line replacement work from 10 AM to 6 PM. ರಿಪ್ಪನ್ ಪೇಟೆ ಗ್ರಾಪಂ ವ್ಯಾಪ್ತಿ ಹಾಗೂ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ 10/05/26 ರಂದು ಬೆಳಿಗ್ಗೆ 10 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More