ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ

ಮಾಂಸದಂಗಡಿ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತದಿಂದ ತಾರತಮ್ಯ – ಗ್ರಾಪಂ ಸದಸ್ಯ ಸುಂದರೇಶ್ ಆರೋಪ ರಿಪ್ಪನ್‌ಪೇಟೆ : ಮಾಂಸದ ಅಂಗಡಿಯ ಲೈಸೆನ್ಸ್ ವಿತರಣೆಯಲ್ಲಿ ಗ್ರಾಮಾಡಳಿತ ತಾರತಮ್ಯ ಎಸಗುವುದರೊಂದಿಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿದೆ ಎಂದು ಗ್ರಾಪಂ ಸದಸ್ಯ ಸುಂದರೇಶ್ ಆರೋಪಿಸಿದ್ದಾರೆ. ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಂಗಣದಲ್ಲಿ ಪತ್ರೀಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸರ್ಕಾರದ ನಿಯಮಾವಳಿಗಳ ಪ್ರಕಾರ ಯಾವುದೇ ಹರಾಜು ಪ್ರಕ್ರಿಯೆಯನ್ನು ನಡೆಸದೆ ಬೇಕಾಬಿಟ್ಟಿ ಮಾಂಸದ ಅಂಗಡಿಗಳ ಲೈಸೆನ್ಸ್ ಗಳನ್ನು ಕಾನೂನು ಬಾಹಿರವಾಗಿ ವಿತರಿಸುತ್ತಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಮಧ್ಯಪ್ರವೇಶಿಸಿ ಸೂಕ್ತ…

Read More

ರಿಪ್ಪನ್‌ಪೇಟೆ : ಯುವ ಕಾಂಗ್ರೆಸ್ ವತಿಯಿಂದ ಅರಸಾಳುವಿನಲ್ಲಿ ರೈಲು ತಡೆಗೆ ಯತ್ನ – ಕಾರ್ಯಕರ್ತರ ಬಂಧನ,ಬಿಡುಗಡೆ|Protest

ರಿಪ್ಪನ್‌ಪೇಟೆ : ಅನ್ನಭಾಗ್ಯ ಯೋಜನೆ ಜಾರಿಗೆ ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಪಟ್ಟಣದ ಸಮೀಪದ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ವತಿಯಿಂದ ರೈಲು ತಡೆಗೆ ಯತ್ನಿಸಿದ ಘಟನೆ ನಡೆಯಿತು. ಇಂದು ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗೂತ್ತ ಮೈಸೂರು – ತಾಳಗುಪ್ಪ ರೈಲು ತಡೆ ನಡೆಸಲು ಮುನ್ನುಗ್ಗುತಿದ್ದಂತೆ ಗೇಟ್ ಬಳಿಯೇ ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು. ಕಾರ್ಯಕರ್ತರನು ಬಂಧಿಸಿ ರಿಪ್ಪನ್‌ಪೇಟೆ…

Read More

ರೌಡಿಸಂ ಮತ್ತು ಗಾಂಜಾ ದಂಧೆಕೋರರಿಗೆ ನೂತನ ಎಸ್ಪಿ ಮಿಥುನ್ ಕುಮಾರ್ ಖಡಕ್ ವಾರ್ನಿಂಗ್ |sp

ರೌಡಿಸಂ, ಗಾಂಜಾ ಮಾರಾಟವನ್ನು ಪೊಲೀಸ್ ಇಲಾಖೆ ಯಾವುದೇ ಕಾರಣಕ್ಕೂ ಸಹಿಸಿಕೊಳ್ಳುವುದಿಲ್ಲ’ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್ ಹೇಳಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಶೀಘ್ರ ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಇಲ್ಲಿನ ಸಮಸ್ಯೆಗಳನ್ನು ಅರ್ಥಮಾಡಿಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಅಪರಾಧ ಚಟುವಟಿಕೆ ಕಂಡು ಬಂದಲ್ಲಿ ಇಲ್ಲವೇ ಮಾಹಿತಿ ಇದ್ದಲ್ಲಿ ಮಾಧ್ಯಮದವರು ಹಾಗೂ ಸಾರ್ವಜನಿಕರು ನೇರವಾಗಿ ನಮಗೆ ಮಾಹಿತಿ ಕೊಡಬಹುದು’ ಎಂದು ತಿಳಿಸಿದರು. ಕೋಮುಗಲಭೆ, ರೌಡಿ ಚಟುವಟಿಕೆ ಹಾಗೂ ಗಾಂಜಾ ಮಾರಾಟ ಶಿವಮೊಗ್ಗ…

Read More

ಸಚಿವ ಮಧುಬಂಗಾರಪ್ಪ ವಿರುದ್ದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಂದ ಕಪ್ಪು ಪಟ್ಟಿ ಪ್ರದರ್ಶನ|protest

ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಳೆ ಹಾನಿ ಸಂಬಂಧ ನಡೆಯುತ್ತಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪರವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡಿದ ಘಟನೆ ನಡೆದಿದೆ.  ಜಿಲ್ಲಾ ಪಂಚಾಯತ್​ನಲ್ಲಿ ಸಭೆ ಆರಂಭವಾಗುತ್ತಲೇ , ಶಿಕ್ಷಣ ಸಚಿವ ಮಧು ಬಂಗಾರಪ್ಪರನವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಭಾಂಗಣದ ಒಳಗೆ ಪ್ರವೇಶ ಮಾಡಿದರು, ವೇದಿಕೆಯ ಸಮೀಪದವರೆಗೂ ಘೋಷಣೆಗಳನ್ನು ಕೂಗುತ್ತಾ ಬಂದ ಪ್ರತಿಭಟನಾಕಾರರು, ಸಭೆಯಲ್ಲಿ ,ಕರಪತ್ರಗಳನ್ನು ಎಸೆದರು. ಅಲ್ಲದೆ ಕಪ್ಪು ಪಟ್ಟಿಗಳನ್ನು ಪ್ರದರ್ಶನ ಮಾಡಿ,…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು

Ripponpete | ತೀರ್ಥಹಳ್ಳಿ ರಸ್ತೆಯಲ್ಲಿ ಅವೈಜ್ಞಾನಿಕ ಡಿವೈಡರ್ ಗೆ ಕಾರು ಡಿಕ್ಕಿ – ಕಾರು ಸಂಪೂರ್ಣ ನಜ್ಜುಗುಜ್ಜು ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್ ಮುಂಭಾಗದಲ್ಲಿ ಸಮರ್ಪಕವಾದ ಸೂಚನಾ ಫಲಕವಿಲ್ಲದ ಕಾರಣ ಡಿವೈಡರ್ ಗೆ ಕಾರು ಡಿಕ್ಕಿಯಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿರುವ ಘಟನೆ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಣ್ಣ ಮಗು ಸೇರಿದಂತೆ ಕೊಪ್ಪ ಮೂಲದ ಐವರು ಪ್ರಯಾಣಿಸುತಿದ್ದರು. ಕಾರಿನಲ್ಲಿದ್ದ ವಯೋವೃದ್ದೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅವೈಜ್ಞಾನಿಕ ಡಿವೈಡರ್…

Read More

ರಿಪ್ಪನ್‌ಪೇಟೆ : ಮೂರು ಪಕ್ಷಗಳಿಂದ ಜನ ಭ್ರಮನಿರಸನಗೊಂಡಿದ್ದಾರೆ – ಮುಖ್ಯಮಂತ್ರಿ ಚಂದ್ರು | ನಮ್ಮದು ಪ್ರಣಾಳಿಕೆಯಲ್ಲ , ಗ್ಯಾರಂಟಿ ಕಾರ್ಡ್ : ಪೃಥ್ವಿ ರೆಡ್ಡಿ

ರಿಪ್ಪನ್‌ಪೇಟೆ: ರಾಜ್ಯ ಹಾಗೂ ರಾಷ್ಟ್ರದಲ್ಲಿ  ಜನತೆ ಮೂರು ಪಕ್ಷಗಳಿಂದ ಭ್ರಮ ನಿರಸನಗೊಂಡಿದ್ದಾರೆ  ಧೈರ್ಯ ಮತ್ತು ಎದೆಗಾರಿಕೆಯಿಂದ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಕ್ಷದ  ಕಾರ್ಯಕರ್ತರು ಮುನ್ನುಗ್ಗಿ ವಿಚಾರದಿಂದ ಪ್ರಚಾರದಿಂದ ಪಕ್ಷ ಬೆಳೆಯುವುದಿಲ್ಲ. ವಿಚಾರಗಳು ಅನುಷ್ಟಾನುಗೊಳ್ಳಬೇಕು. ಇದಕ್ಕೆ ಆಮ್ ಆದ್ಮಿ ಪಕ್ಷವೇ ಪರಿಹಾರವಾಗಿದೆ. ಆಮ್‌ ಆದ್ಮಿ ಪಕ್ಷ ಬರಬೇಕೆಂದು ಕಾಯುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನಪರ ಯೋಜನೆಗಳೊಂದಿಗೆ, ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರೋಣ. ಜನಸಾಮಾನ್ಯರ ಸಮಸ್ಯೆಯನ್ನು ಅಮೂಲಾಗ್ರವಾಗಿ ಪರಿಹರಿಸೋಣ ಎಂದು ರಾಜ್ಯ ಎಎಪಿ  ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ…

Read More

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ

ಪ್ರಜಾಪ್ರಭುತ್ವ ರಕ್ಷಣೆಗಾಗಿ “ವೋಟ್ ಚೋರ್, ಗದ್ದಿ ಚೋಡ್” ಅಭಿಯಾನ — ಶ್ವೇತಾ ಬಂಡಿ ರಿಪ್ಪನ್‌ಪೇಟೆ: ಜನರ ಮತ ಕದ್ದುಕೊಂಡು ಅಧಿಕಾರದ ಕುರ್ಚಿ ಹಿಡಿದವರು ಪ್ರಜಾಪ್ರಭುತ್ವದ ಆತ್ಮವನ್ನೇ ಹತ್ತಿಕ್ಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ ತೀವ್ರವಾಗಿ ಆರೋಪಿಸಿದ್ದಾರೆ. ಸೋಮವಾರ ಸಂಜೆ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ನಲ್ಲಿ ನಡೆದ “ವೋಟ್ ಚೋರ್, ಗದ್ದಿ ಚೋಡ್” ಸಹಿ ಸಂಗ್ರಹ ಅಭಿಯಾನದಲ್ಲಿ ಮಾತನಾಡಿದ ಅವರು, “ಮತ ಕಳವು ಪ್ರಜಾಪ್ರಭುತ್ವದ ವಿರುದ್ಧದ ಗಂಭೀರ ಅಪರಾಧ. ಜನರ ಆಶಯಗಳ ವಿರುದ್ಧ ನಡೆದ ಈ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ

Ripponpete | ಚಾಲಕನ ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಉರುಳಿ ಬಿದ್ದಿರುವ ಘಟನೆ ರಿಪ್ಪನ್‌ಪೇಟೆಯ ಹೊಸನಗರ ರಸ್ತೆಯ ತಾವರೆಕೆರೆ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರ ಕಡೆಗೆ ತೆರಳುತಿದ್ದ ಮಾರುತಿ ಸ್ವಿಫ್ಟ್ ಕಾರು ತಾವರೆಕೆರೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಕೆಳಗೆ ಇಳಿದ ಪರಿಣಾಮ ಲೈಟ್ ಕಂಬಕ್ಕೆ ಡಿಕ್ಕಿಯಾಗಿ, ಮೋಟಾರ್ ಪಂಪ್ ಹೌಸ್ ಗೆ ಡಿಕ್ಕಿಯಾಗಿ…

Read More