Headlines

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ

ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ. ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ…

Read More

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಅಣ್ಣ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News

ಬಾಲಕಿಯನ್ನು ಕೊಲೆಗೈದು ಗೋಣಿಚೀಲದಲ್ಲಿ ತುಂಬಿ ಕೆರೆಗೆ ಎಸೆದ ಚಿಕ್ಕಪ್ಪ – ಒಂದೇ ದಿನದಲ್ಲಿ ಆರೋಪಿ ಅರೆಸ್ಟ್ | Crime News ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಕೊಪ್ಪದ ಕೆರೆ ಬಳಿಯ ಕೆರೆಯಲ್ಲಿ  ಗೋಣಿಚೀಲದಲ್ಲಿ ಬಾಲಕಿಯೊಬ್ಬಳ ಮೃತದೇಹ ಪತ್ತೆಯಾಗಿದ್ದ ಪ್ರಕರಣದಲ್ಲಿ ಶಿಕಾರಿಪುರ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ.  ಬಂಧಿತ ಆರೋಪಿಗೆ ಸಂಬಂಧದಲ್ಲಿ ಬಾಲಕಿ ತಂಗಿಯಾಗಬೇಕು. ಪ್ರಕರಣದಲ್ಲಿ ಬಾಲಕಿಯ ಪಾಲಕರು ಕೆಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಅದರಂತೆ ಪೊಲೀಸರು ಅವರು ಶಂಕಿಸಿದ ವ್ಯಕ್ತಿಯನ್ನ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ…

Read More

ಹುಲಿಕಲ್ ಘಾಟಿಯಲ್ಲಿ ದುರ್ಗಾಂಬ ಬಸ್ ಸಂಪೂರ್ಣ ಬೆಂಕಿಗಾಹುತಿ – 36 ಪ್ರಯಾಣಿಕರು ಪಾರು

A Durgaamba bus traveling from Kundapura to Shivamogga caught fire near Hulikal–Balebare Ghat on Friday afternoon. All 36 passengers escaped safely without injuries. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪದ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ ಸುಮಾರು 2.45ರ ವೇಳೆಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಸಂಚರಿಸುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಕವಾಗಿ ಹರಡಿದ ಪರಿಣಾಮ ಬಸ್ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ. ಘಟನೆಯ…

Read More

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ

ಜೂನ್4 ರಂದು ಇತಿಹಾಸ ಪ್ರಸಿದ್ದ ಅಮ್ಮನಘಟ್ಟಶ್ರೀ ಜೇನುಕಲ್ಲಮ್ಮದೇವಸ್ಥಾನದ ನೂತನ ಶಿಲಾಮಯ ದೇವಸ್ಥಾನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಅಮ್ಮನಘಟ್ಟಜೇನುಕಲ್ಲಮ್ಮದೇವಸ್ಥಾನ ಸುಮಾರು 5 ಕೋಟಿ ರೂ ವೆಚ್ಚದ  ನೂತನ ಶಿಲಾಮಯ ದೇವಸ್ಥಾನ ಕಟ್ಟಡ ಜೂನ್೪ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಆಧ್ಯಕ್ಷ ಬಿ.ಸ್ವಾಮಿರಾವ್ ಹೇಳಿದರು. ಅಮ್ಮನಘಟ್ಟದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮಲೆನಾಡಿನ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜನಕಲಮ್ಮ ಶಿಲಾಮಯ ದೇವಸ್ಥಾನ  ಜೂನ್ 4ರಂದು ಲೋಕಾರ್ಪಣೆಗೊಳ್ಳಲಿದೆ. ಲೋಕಾರ್ಪಣೆ ಮತ್ತು ಧರ್ಮಸಭೆಯ ದಿವ್ಯ ಸಾನಿಧ್ಯವನ್ನು…

Read More

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.!

ರಿಪ್ಪನ್‌ಪೇಟೆಯಲ್ಲಿ ಮೊಟ್ಟೆ ಸಾಗಿಸುತ್ತಿದ್ದ ವಾಹನ ಪಲ್ಟಿ : ಸಾವಿರಾರು ಮೊಟ್ಟೆಗಳು ರಸ್ತೆ ಪಾಲು.! Egg transport vehicle overturns near Gram Panchayat office on Shivamogga Road in Ripponpet. More than half the eggs were damaged after the driver reportedly lost control. ರಿಪ್ಪನ್‌ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ವಾಹನ ಮಧ್ಯರಾತ್ರಿ ಪಲ್ಟಿಯಾದ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ,…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಅದ್ದೂರಿಯಾಗಿ ನಡೆಯಿತು ರಿಪ್ಪನ್ ಪೇಟೆಯ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಠಾವರ್ಧಂತಿ ಮಹೋತ್ಸವ

ರಿಪ್ಪನ್‍ಪೇಟೆ:-ಇಲ್ಲಿನ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ  19ನೇ ವರ್ಷದ ಪ್ರತಿಷ್ಠಾವರ್ಧಂತಿ ಮಹೋತ್ಸವವು ಸುಸಂಪನ್ನ ಗೊಂಡಿತು.  ಹರತಾಳು ರಾಘವೇಂದ್ರಸ್ವಾಮಿ ಮಠದ ಪ್ರಧಾನ ಅರ್ಚಕರು ಮತ್ತು ದೇವಸ್ಥಾನದ ಅರ್ಚಕ ವೃಂದದವರಿಂದ ಇಂದು ಬೆಳಗ್ಗೆ ನಾಗದೇವರ ಸನ್ನಿಧಿಯಲ್ಲಿ ಕಲಾ ಹೋಮ ನವಕಪ್ರದಾನ ಕಳಸ ಕಲಶಾಭಿಷೇಕ ಆದಿವಾಸ ಹೋಮ ಪವಮಾನ ಅಭಿಷೇಕ ಆಶ್ಲೇಷ ಬಲಿ ಹಾಗೂ ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದುರ್ಗಾ ಹೋಮ ಕಲಶಾಭಿಷೇಕ ಮಹಾಪೂಜೆ ತೀರ್ಥಪ್ರಸಾದ ವಿನಿಯೋಗ ಜರುಗಿತು. ಈ ಸಂದರ್ಭದಲ್ಲಿ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾಪನೆಗೂ ಮೊದಲು…

Read More