ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga
ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga ಕಾಂಗ್ರೆಸ್ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….