Headlines

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ಬಿಜೆಪಿ ಪಕ್ಷದ ಯುವ ಮುಖಂಡನ ಬರ್ಬರ ಹತ್ಯೆ : ಶಿವಮೊಗ್ಗ ನಗರ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ

ಬಿಜೆಪಿ ಯುವ ಮುಖಂಡನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳೂರು ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮೃತರನ್ನು ಬೆಳ್ಳಾರೆಯ ನೆಟ್ಟಾರು ನಿವಾಸಿ ಪ್ರವೀಣ್ ನೆಟ್ಟಾರು(32) ಎಂದು ಗುರುತಿಸಲಾಗಿದೆ. ಇವರು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯರಾಗಿದ್ದರು. ಬೆಳ್ಳಾರೆಯಲ್ಲಿ ಅಕ್ಷಯ ಕೋಳಿ ಫಾರ್ಮ್ ಹೊಂದಿರುವ ಪ್ರವೀಣ್ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ಫಾರ್ಮ್ ಮುಚ್ಚಿ ಮನೆಗೆ ಹೋಗಲು ಸಿದ್ಧವಾಗುತ್ತಿದ್ದ ವೇಳೆ ಈ ಹತ್ಯೆ ನಡೆದಿದೆ ಎಂದು ತಿಳಿದುಬಂದಿದೆ. ಬೈಕ್‌ನಲ್ಲಿ ಬಂದ ಇಬ್ಬರು…

Read More

ಪೋಸ್ಟ್ ಮ್ಯಾನ್ ಸುದ್ದಿ ಬಳಗದ ವರದಿಯ ಫಲಶ್ರುತಿ : ರಾಷ್ಟ್ರೀಯ ಹಾಕಿ ಕ್ರೀಡಾಪಟು ಪೂಜಿತ ಗೌಡಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಸನ್ಮಾನ

ಮಲೆನಾಡಿನ ಹೆಮ್ಮೆಯ ಪುತ್ರಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ಬರುವೆ ಗ್ರಾಮದ  ರಾಷ್ಟ್ರ ಮಟ್ಟದ ಹಾಕಿ ಕ್ರೀಡಾಪಟು  ಪೂಜಿತ ಗೌಡಳಿಗೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ರಾಷ್ಟ್ರೀಯ ಮಟ್ಟದ ಹಾಕಿ ಕ್ರೀಡಾಕೂಟದಲ್ಲಿ 19 ಬಾರಿ ಭಾಗವಹಿಸಿದ ಪೂಜಿತ ಗೌಡ ಇದೇ ತಿಂಗಳು ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಖೇಲ್ ಇಂಡಿಯಾ ಹಾಕಿ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಹಾಕಿ ತಂಡದಿಂದ ಭಾಗವಹಿಸಿ  ಅದ್ವಿತೀಯ…

Read More

ಶಿವಮೊಗ್ಗ : ಅನ್ನದಾತರನ್ನು ಕೊಂದವರು ಅಧಿಕಾರದಲ್ಲಿರೋದು ಬೇಡ : ಕಾಂಗ್ರೆಸ್ ಮೌನ ಪ್ರತಿಭಟನೆ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದ ಪಾರ್ಕ್‌ನಲ್ಲಿರೋ ಗಾಂದಿ ಪ್ರತಿಮೆಯ ಮುಂದೆ ಮೌನ ಪ್ರತಿಭಟನೆಯನ್ನ ನಡೆಸಲಾಯಿತು.  ಉತ್ತರ ಪ್ರದೇಶದ ಲಿಕ್ಕಿಂಪೂರ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ರವರ ಮಗ ಆಶಿಶ್ ಮಿಶ್ರಾ ಜೀಪನ್ನು ಹಾಯಿಸಿ ಹತ್ಯೆಗೈದವರ ವಿರುದ್ಧ ಮೌನ ಪ್ರತಿಭಟನೆ ಮಾಡಲಾಯಿತು. ಕೇಂದ್ರದಲ್ಲಿ ಅಧಿಕಾರದಲಿ ಮೋದಿ ನೇತೃತ್ವದ ಬಿ.ಜೆ.ಪಿ ಸರ್ಕಾರ ಇಷ್ಟು ದೊಡ್ಡ ಕೃತ್ಯದಲ್ಲಿ ಆರೋಪಿಯಾಗಿರೋ ಅಜಯ್‌ ಮಿಶ್ರ…

Read More

ಕೋಡೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಬಿಜೆಪಿಗೆ ಭಾರಿ ಮುಖಭಂಗ|Koduru

ಕೋಡೂರು ಗ್ರಾಮ ಪಂಚಾಯ್ತಿ ಕಾಂಗ್ರೇಸ್ ತೆಕ್ಕೆಗೆ -ಬಿಜೆಪಿಗೆ ಭಾರಿ ಮುಖಭಂಗ,ಅಧ್ಯಕ್ಷರಾಗಿ ಉಮೇಶ ಕಲಗೋಡು ಉಪಾಧ್ಯಕ್ಷರಾಗಿ ಸುಧಾಕರ ಆಯ್ಕೆಯಾಗಿದ್ದಾರೆ ರಿಪ್ಪನ್‌ಪೇಟೆ : ಸಮೀಪದ ಕೋಡೂರು ಗ್ರಾಮ ಪಂಚಾಯಿತಿಗೆ 2ನೇ ಅವಧಿಗೆ ಬುಧವಾರ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಉಮೇಶ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಸುಧಾಕರ್ ಆಯ್ಕೆಯಾದರು. ಒಟ್ಟು 13 ಸದಸ್ಯರಲ್ಲಿ ಬಲವುಳ್ಳ ಪಂಚಾಯ್ತಿಯಲ್ಲಿ 4 ಕಾಂಗ್ರೆಸ್ ಬೆಂಬಲಿತ ಸದಸ್ಯರು, 9 ಬಿಜೆಪಿ ಬೆಂಬಲಿತ ಸದಸ್ಯರಿದ್ದು ಅಧ್ಯಕ್ಷ ಸ್ಥಾನ ಬಿಸಿಎಂ ‘ಎ’ ವರ್ಗಕ್ಕೆ ಹಾಗೂ…

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಆನಂದಪುರ ಸಮೀಪ ಅಕ್ರಮ ಗೋಮಾಂಸ ಮಾರುತ್ತಿದ್ದ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು :

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಸಂಜೆ ನಡೆದಿದೆ. ಹಬೀಬ್ ( 35 ) ಶಿಕಾರಿಪುರ ಮೂಲದ ವ್ಯಕ್ತಿ ಗೋಮಾಂಸ ಮಾರುತ್ತಿದ್ದ ವ್ಯಕ್ತಿ ಎಂದು ತಿಳಿದುಬಂದಿದೆ. ಬಜಾಜ್ ಪ್ಲಾಟಿನಾ ಕೆ ಎ 15 ಈಎಪ್ 2782  ಬೈಕ್ ನ ಬ್ಯಾಗ್ ನಲ್ಲಿ ಅಂದಾಜು ಹತ್ತು ಕೆಜಿ ಯಷ್ಟು ಗೋಮಾಂಸವನ್ನು ಗೌತಮಪುರದ ಗ್ರಾಮದ ಕೆಲವು ಮನೆಗಳಿಗೆ ಅಕ್ರಮವಾಗಿ ಮಾರಾಟ…

Read More

ಮದೀನಾ ಕಾಲೋನಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಹಸು – ಮೂಕಪ್ರಾಣಿಯ ನೆರವಿಗೆ ಧಾವಿಸಿದ ಸ್ಥಳೀಯರು

ಮದೀನಾ ಕಾಲೋನಿಯಲ್ಲಿ ಬಾವಿಗೆ ಬಿದ್ದ ಹಸು – ಸ್ಥಳೀಯ ಯುವಕರು , ಅಗ್ನಿಶಾಮಕ ದಳದಿಂದ ರಕ್ಷಣೆ ರಿಪ್ಪನ್ ಪೇಟೆ: ಪಟ್ಟಣದ ಮದೀನಾ ಕಾಲೋನಿಯಲ್ಲಿ ಮಂಗಳವಾರ ಬೆಳಗಿನ ಜಾವ ಅಕಸ್ಮಾತ್ ಸಂಭವಿಸಿದ ಘಟನೆಯಲ್ಲಿ ಹಸುವೊಂದು ಬಾವಿಗೆ ಬಿದ್ದು ಆಕಸ್ಮಿಕವಾಗಿ ಪ್ರಾಣಾಪಾಯಕ್ಕೆ ಸಿಲುಕಿತು. ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ತುರ್ತು ಕ್ರಮ ಕೈಗೊಂಡು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸ್ವತಃ ಸಹಕಾರ ನೀಡಿದ ಕಾರಣದಿಂದ ಹಸು ಸುರಕ್ಷಿತವಾಗಿ ಪಾರಾಯಿತು. ಜುಮ್ಮಾ ಮಸೀದಿ ಹಿಂಭಾಗದ ಪ್ರದೇಶದಲ್ಲಿ ಮೇಯುತ್ತಿದ್ದ ಹಸು, ಅಜಾಗರೂಕತೆಯಿಂದ ಬಾವಿಯೊಳಗೆ…

Read More

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ..!!

Anandapura | ಬೈಕ್ ಗೆ ಜೆಸಿಬಿ ಡಿಕ್ಕಿ – ಓರ್ವ ಸಾವು ಇನ್ನೋರ್ವ ಗಂಭೀರ ಸಾಗರ ತಾಲೂಕಿನ ಆನಂದಪುರದಲ್ಲಿ  ಬೈಕ್ ಗೆ  ಜೆಸಿಬಿ ಡಿಕ್ಕಿಯಾದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿದ್ದು ಇನ್ನೋರ್ವನ ಪರಿಸ್ಥಿತಿ ಗಂಭೀರವಾಗಿದೆ.  ಆನಂದಪುರದ ಕೆರೆ ಏರಿ ಸಮೀಪ ಯುವಕರು ಬೈಕ್ ನಲ್ಲಿ ಚಲಿಸುತ್ತಿದ್ದಾಗ ಹೆದ್ದಾರಿ ರಸ್ತೆಗೆ ಜೆಸಿಬಿ ಚಾಲಕ ಏಕಾಏಕಿ ಬಂದ ಹಿನ್ನಲೆಯಲ್ಲಿ ಜೆಸಿಬಿಯ ಮುಂಭಾಗ ಚಲಿಸುತ್ತಿದ್ದ ವಾಹನ ಸವಾರರಿಗೆ ತಿವಿದಿದ್ದು ಇಬ್ಬರು ಸವಾರರ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ ತಕ್ಷಣ ಸ್ಥಳೀಯರು ಆನಂದಪುರದ ಆಸ್ಪತ್ರೆಗೆ…

Read More
Exit mobile version