Headlines

ತುಂಗಾ ನದಿಯಲ್ಲಿ ಯುವಕನ ಶವ ಪತ್ತೆ – ಆತ್ಮಹತ್ಯೆ ಶಂಕೆ|TUNGA

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೊನ್ನಾನಿ ಬಳಿಯ ಹಿಂಭಾಗದ ತುಂಗಾ ನದಿಯಲ್ಲಿ ಭಾನುವಾರ ತೆಂಗಿನ ಕೊಪ್ಪದ ಯುವಕನ ಶವ ಪತ್ತೆಯಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಪ್ರಜತ್(26) ಮೃತಪಟ್ಟ ಯುವಕ. ಸಾಲೂರು ಹೊಸಮನೆ ತೆಂಗಿನಕೊಪ್ಪದ ಪ್ರಜತ್  4 ವರ್ಷದ ಹಿಂದೆ ಹಾವು ಕಚ್ಚಿದ ಕಾರಣ ತಾಯಿಯನ್ನು ಕಳೆದುಕೊಂಡಿದ್ದರು ಹಾಗೂ ತಂದೆ ಕೂಡ ಕ್ಯಾನ್ಸರ್ ರೋಗಕ್ಕೆ ಇತ್ತೀಚಿಗೆ ಬಲಿಯಾಗಿದ್ದರು. ಪ್ರಜತ್ ಸಾಲದ ಕಾರಣ ಹಾಗೂ ಒಳ್ಳೆಯ ಉದ್ಯೋಗ ಇಲ್ಲದ ಕಾರಣ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗುತ್ತಿದೆ….

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ!

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ! ಡಿಜಿಟಲ್ ಪಾವತಿಗಳಿಗೆ ಹೊಸ ಭದ್ರತಾ ನಿಯಮ: RBI ದಿಟ್ಟ ಹೆಜ್ಜೆ RBI introduces new digital payment security rules with mandatory two-factor authentication to curb online fraud and enhance customer protection in India. ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್‌ಗಳವರೆಗೆ ಎಲ್ಲೆಡೆ…

Read More

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ

ಗಾಂಜಾ ಮಾರಾಟ – ಇಬ್ಬರಿಗೆ ಮೂರು ವರ್ಷ ಶಿಕ್ಷೆ, ದಂಡ ಶಿವಮೊಗ್ಗ : ಇಲ್ಲಿನ  ನ್ಯಾಯಾಲಯ  ಗಾಂಜಾ ಮಾರಾಟಗಾರರಿಬ್ಬರಿಗೆ 3 ವರ್ಷ ಜೈಲು ಮತ್ತು ₹25,000 ದಂಡ ವಿಧಿಸಿದೆ. ಶಿವಮೊಗ್ಗ  ಸಾಗರ ಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ  04-08-2021 ರಂದು ನಡೆದ ಪ್ರಕರಣ ಇದಾಗಿದೆ. ಸಾಗರದ ಬಿಹೆಚ್ ರಸ್ತೆಯ ಸದ್ಗುರು ಲೇ ಔಟ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ಅಂದಿನ ಇನ್​ಸ್ಪೆಕ್ಟರ್ ಅಶೋಕ್ ಕುಮಾರ್  ನೇತೃತ್ವದ ತಂಡ ದಾಳಿ ನಡೆಸಿತ್ತು. ಈ ವೇಳೆ  ಒಟ್ಟು 1…

Read More

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ

ರಿಪ್ಪನ್‌ಪೇಟೆ : ತಂಬಾಕು ಮಾರಾಟ ಅಂಗಡಿಗಳ ಮೇಲೆ ದಾಳಿ – ದಂಡ ಸಂಗ್ರಹ ರಿಪ್ಪನ್‌ಪೇಟೆ : ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಜಂಟಿಯಾಗಿ ಪಟ್ಟಣದ ವಿನಾಯಕ ವೃತ್ತ,ಸಾಗರ ರಸ್ತೆ ಸೇರಿದಂತೆ ಅನೇಕ ಭಾಗಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು…

Read More

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು | Crime News

ಜೋಕಾಲಿ ಆಡುವಾಗ ಕೊರಳಿಗೆ ಹಗ್ಗ ಸಿಲುಕಿ ಬಾಲಕ ಮೃತ್ಯು 13 ವರ್ಷದ ಬಾಲಕನೊಬ್ಬ ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಿಗಿಯಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೊಟ್ರೇಶ್ ಮೃತ ಬಾಲಕನಾಗಿದ್ದು, ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ ಎನ್ನಲಾಗಿದೆ. ಬಾಲಕ ಶಾಲೆ ಮುಗಿಸಿ ಮನೆಗೆ ಬಂದು ಜೋಕಾಲಿ ಆಡುತ್ತಿದ್ದ ವೇಳೆ ಕೊರಳಿಗೆ ಹಗ್ಗ ಸಿಲುಕಿ ಈ ಸಂಭವಿಸಿದೆ. ಶನಿವಾರ ಮುಂಜಾನೆಯ ಶಾಲೆ ಮುಗಿಸಿ ಮನೆಗೆ ಬಂದ…

Read More

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

ಚೆಕ್ ಬೌನ್ಸ್ ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ವಿಧಿಸಲು ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು Karnataka High Court rules that in cheque bounce cases under Section 138 of the NI Act, the maximum imprisonment cannot exceed two years, even if the accused fails to pay the fine. ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿಗಳಿಗೆ ವಿಧಿಸಬಹುದಾದ ಜೈಲು ಶಿಕ್ಷೆಯ ಗರಿಷ್ಠ…

Read More

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

MENs DAY | ಹೊಸನಗರದಲ್ಲಿ ಪುರುಷ ದಿನಾಚರಣೆ ಸಂಭ್ರಮ

ಹೊಸನಗರದಲ್ಲಿ ಪ್ರಪ್ರಥಮವಾಗಿ ಕ್ರೈಸ್ತ ಯುವತಿ ಮಂಡಳಿಯವರಿಂದ ಪುರುಷ ದಿನಾಚರಣೆ ಸಂಭ್ರಮ ಹೊಸನಗರ : ಪಟ್ಟಣದ ಸಂತ ಅಂತೋನಿ ದೇವಾಲಯದ ಸಭಾಂಗಣದಲ್ಲಿ ಇಂದು ಕ್ರೈಸ್ತ ಯುವತಿ ಸಂಘದವರು ಹೊಸನಗರದಲ್ಲಿ ಪ್ರಪ್ರಥಮವಾಗಿ ಪುರುಷರ ದಿನಾಚರಣೆಯನ್ನು ಆಚರಿಸಿದರು ಸಮಾರಂಭವನ್ನು ಸಂತ ಅಂತೋನಿ ದೇವಾಲಯದ ಧರ್ಮ ಗುರುಗಳಾದ ರೆ ಫಾ ಸೈಮನ್ ಹೊರಟರವರು ದೀಪ ಬೆಳಗಿ ಉದ್ಘಾಟಿಸಿ ಪುರುಷರ ತ್ಯಾಗ ಮನೋಭಾವ ಬೆಲೆಕಟ್ಟಲಾಗದಂತಹ ಆಸ್ತಿಯಾಗಿದ್ದಾರೆ.ಪುರುಷರು ಸಂಬಂಧ ಭಾವನೆಗಳ ಮೂಲಕ ಆದರ್ಶ ಪ್ರಾಯರಾಗಿ ಸದೃಢ ಕುಟುಂಬ ರೂಪಿಸಿಕೊಂಡು ಉತ್ತಮ ಜೀವನ ನಡೆಸುವಂತೆ ಕರೆ ನೀಡಿದರು…

Read More