ಮನಮೋಹನ್ ಸಿಂಗ್ ನಿಧನ – ಹೊಸನಗರ ಹಾಗೂ ರಿಪ್ಪನ್‌ಪೇಟೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಸಂತಾಪ ಸಭೆ

ಕಾಂಗ್ರೆಸ್ ಕಛೇರಿಯಾದ ಗಾಂಧಿಮಂದಿರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ರಾತ್ರಿ ನಿಧನರಾದ ಭಾರತದ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್‌ರವರಿಗೆ ಸಂತಾಪ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಂಧರ್ಭದಲ್ಲಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ‌ ಚಂದ್ರಮೌಳಿ 14ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮನಮೋಹನ್ ಸಿಂಗ್‌ರವರನ್ನು ಚಿಂತಕರು ಮತ್ತು ವಿದ್ವಾಂಸರಾಗಿ ಕರೆಯಲಾಗುತ್ತಿದ್ದು ನಿಗರ್ವಿಗಳಾದ ಇವರು ತಮ್ಮ ಶೈಕ್ಷಣಿಕ ಮತ್ತು ಕರ್ತವ್ಯ ಎರಡರಲ್ಲೂ ಶ್ರದ್ಧೆ ಹಾಗೂ ವಿನೀತಭಾವನೆಯಿಂದ ಗೌರವಕ್ಕೆ ಪಾತ್ರರಾಗಿದ್ದರು.ಇವರು ಪ್ರಧಾನಮಂತ್ರಿಯಾಗಿ 10 ವರ್ಷಗಳ ಕಾಲ…

Read More

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| “ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ”|shocking news

ಬುದ್ದಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ?| 6ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ| ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ ಇಂದು ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ  ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನ ಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ…

Read More

ಹುಂಚ : ಹೃದಯಾಘಾತದಿಂದ ಜಮೀನ್ದಾರ ಟೀಕನಾಯ್ಕ ನಿಧನ|humcha

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು. ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Read More

ಸ್ವರ್ಣ ಗೌರಿ ಹಬ್ಬದ ಸಂಭ್ರಮ

ಸ್ವರ್ಣ ಗೌರಿ ಹಬ್ಬದ ಸಂಭ್ರಮ ಇಂದು ದೇಶದೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ನಡೆಯುತ್ತಿದೆ.  ಅದರಂತೆ ಇಂದು ಗೌರಿಯನ್ನು ದೇವಾಲಯಗಳಲ್ಲಿ, ಮನೆ-ಮನೆಗಳಲ್ಲಿ ಪ್ರತಿಷ್ಟಾಪಿಸಿ, ಅತ್ಯಂತ ಸಡಗರ ಸಂಭ್ರಮದಿಂದ ಪೂಜಿಸಲಾಗುತ್ತಿದೆ.  ಮಹಿಳೆಯರು, ಮಕ್ಕಳು ಸೇರಿದಂತೆ ಮನೆ ಮಂದಿಯಲ್ಲಾ ಇಂದು ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.  ರಿಪ್ಪನ್ ಪೇಟೆ ಬ್ರಾಹ್ಮಣ ಸಂಘದ ಶ್ರೀರಾಮ ಸಭಾಭವನದಲ್ಲಿ ಕೊಡೂರು ವಿಜಯೇಂದ್ರ ಭಟ್ ಇವರ ನೇತೃತ್ವದಲ್ಲಿ ಶ್ರೀ ಸ್ವರ್ಣ ಗೌರಿ ಪೂಜೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪದ್ಮ ಸುರೇಶ್ , ಅಮಿತಾ ಬಲ್ಲಾಳ್ , ಸೌಮ್ಯ…

Read More

ಹೆರಿಗೆ ವಾರ್ಡ್ ನಲ್ಲಿ 6 ತಿಂಗಳ ಮಗುವನ್ನು ಬಿಟ್ಟು ಮಹಿಳೆ ನಾಪತ್ತೆ…!!!!

ಶಿವಮೊಗ್ಗದ  ಮೆಗ್ಗಾನ್ ಹೆರಿಗೆ ವಾರ್ಡ್ ಗೆ ಬಂದಿದ್ದ ಅಪರಿಚಿತ ಮಹಿಳೆ ವಾರ್ಡ್ ನಲ್ಲಿದ್ದ ಮಹಿಳೆಯೊಬ್ವರ ಕೈಯಲ್ಲಿ ಮಗುವನ್ನ ನೀಡಿ ದಿಡೀರನೆ ಕಣ್ಮರೆಯಾಗಿರುವ ಘಟನೆ ನಡೆದಿದೆ. ಮೆಗ್ಗಾನ್ ಹೆರಿಗೆ ವಾರ್ಡ್ ನಲ್ಲಿ ಹೊರಗಿನಿಂದ ಬಂದ ಮಹಿಳೆಯೊಬ್ಬಳು ಶೌಚಾಲಯಕ್ಕೆ ಹೋಗಿ ಬರುವೆ ಎಂದು ಹೇಳಿ ವಾರ್ಡ್ ನಲ್ಲಿದ್ದ ಮಹಿಳೆಯೊಬ್ಬಳಿಗೆ ಮಗುವನ್ನ ನೀಡಿ ಹೋಗಿದ್ದಾಳೆ. ಮಗುವನ್ನ ಎತ್ತುಕೊಂಡವರು ಕಳೆದ ಮೂರು ಗಂಟೆಯಿಂದ ಕಾದರೂ ಮಗುವನ್ನ ನೀಡಿದ ಮಹಿಳೆ ವಾಪಾಸ್ ಬರಲೇ ಇಲ್ಲ. ಆ ತಾಯಿ ಯಾಕೆ ಹೀಗೆ ಮಾಡಿದ್ದಾಳೋ, ಬಡತನವೋ ಗೊತ್ತಿಲ್ಲ….

Read More

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

Ripponpete | ವಡಗೆರೆ ಬಳಿ ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ

Ripponpete | ಟೋಯಿಂಗ್ ವಾಹನ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಾಗರ ರಸ್ತೆಯ ವಡಗೆರೆ ಬಳಿ ಬೈಕ್ ಹಾಗೂ ಟೋಯಿಂಗ್ ವಾಹನ (ಟಾಟಾ 207) ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಆನಂದಪುರಕ್ಕೆ ತೆರಳುತಿದ್ದ ಬೈಕ್ ಹಾಗೂ ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಟೋಯಿಂಗ್ (ಟಾಟಾ 207) ವಾಹನದ ನಡುವೆ ವಡಗೆರೆ ಸಮೀಪದಲ್ಲಿ ಮುಖಾಮುಖಿ…

Read More

ಭದ್ರಾವತಿ ಆಟೋ ಚಾಲಕನ ಕೊಲೆ ಪ್ರಕರಣ : ಸ್ನೇಹಿತರಿಂದಲೇ ನಡೆಯಿತು ಕೊಲೆ | ಮಗನ ಸಾವಿಗೆ ನೊಂದು ತಾಯಿ ಆತ್ಮಹತ್ಯೆ!!!!!???|Bhadravathi

ಭದ್ರಾವತಿ : ಸ್ನೇಹಿತರು ಅಂದರೆ ಪ್ರಾಣಕ್ಕೆ ಪ್ರಾಣ ಕೊಡೋರು ಅಂತಾರೆ, ಆದರೆ  ಭದ್ರಾವತಿಯಲ್ಲಿ ಸ್ನೇಹಿತರೆ ತಮ್ಮ ಗೆಳೆಯನನ್ನು ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಅಕ್ಟೋಬರ್ 24ರಂದು ಭದ್ರಾವತಿಯ ಎಪಿಎಂಸಿ ಆವರಣದ ಮ್ಯಾಮ್ ಕೋಸ್ ಕಟ್ಟಡ ಬಳಿ ರೂಪೇಶ್ ಎಂಬಾತನ ಶವ ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಭದ್ರಾವತಿಯ ಹಳೇ ನಗರ ಠಾಣೆ ಪೊಲೀಸರು ತನಿಖೆ ನಡೆಸಿದಾಗ ಸ್ನೇಹಿತರ ಕೃತ್ಯ ಬಯಲಾಗಿದೆ. ಆಟೋ ಚಾಲಕನಾಗಿದ್ದ ರೂಪೇಶ್​ನನ್ನು ಆತನ ಸ್ನೇಹಿತರೇ ಆದ ಭದ್ರಾವತಿ ಕಾಚಗೂಂಡನಹಳ್ಳಿಯ ಕುಶಾಲ್(35) ಹಾಗೂ ಭದ್ರಾವತಿ ಹುತ್ತಾ…

Read More

Sagara | ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಚಿದಂಬರರಾವ್ ಜಂಬೆ ರವರನ್ನು ಅಭಿನಂದಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಸಾಗರ : 2023 ನೇ ಸಾಲಿನ ರಾಜ್ಯೋತ್ಸವ (ರಂಗಭೂಮಿ ಕ್ಷೇತ್ರ) ಪ್ರಶಸ್ತಿಗೆ ಭಾಜನರಾದ ನಾಡಿನ ಹೆಸರಾಂತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ ರವರನ್ನು ಅವರ ಸ್ವಗೃಹದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅಭಿನಂದಿಸಿ ಸನ್ಮಾನಿಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಕೆಳದಿ ಸಮೀಪದ ಅಡ್ಡೇರಿ ಗ್ರಾಮದವರಾದ ಜಂಬೆಯವರು. ಕೆಳದಿಯ ಭಾರತಿ ಕಲಾವಿದರು ಸಂಸ್ಥೆಯ “ಸಂಗ್ಯಾ-ಬಾಳ್ಯಾ” ನಾಟಕದ ಮೂಲಕ ರಂಗಭೂಮಿಯನ್ನು ಪ್ರವೇಶಿಸಿ,…

Read More

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲು ಶೀಘ್ರವೇ ಪ್ರಸ್ತಾವನೆ: ವಿವಿಧ ಕಾಮಗಾರಿಗಳಿಗೆ ಶಾಸಕ ಬೇಳೂರು ಚಾಲನೆ MLA Gopalakrishna Belur inaugurates ₹75 lakh development works in Ripponpet, announces plans to upgrade the Gram Panchayat to a Town Panchayat, and highlights the swift completion of ₹27 crore infrastructure projects by June. ​ರಿಪ್ಪನ್‌ಪೇಟೆ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವ…

Read More