Headlines

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್

Accident | ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ಬೂರಿನ ಸಮೀಪದ ಅರಹತೊಳಲು ಕಲ್ಲಿಹಾಳಿನ ನಡುವೆ ಖಾಸಗೀ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಗದ್ದೆಯಲ್ಲಿ ಉರುಳಿ ಬಿದ್ದಿರುವ ಘಟನೆ ನಡೆದಿದೆ. ಬಸ್‌ನಲ್ಲಿ ಆರು ಜನ ಪ್ರಯಾಣಿಕರು ಇದ್ದು ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಮಾರಶೆಟ್ಟಿಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬಸ್ ಚಾಲಕ ಪೋನ್‌ನಲ್ಲಿ ಮಾತನಾಡಿಕೊಂಡು ಬಸ್ ಚಲಾಯಿಸುತ್ತಿದ್ದ, ಚಾಲಕನ ಅಜಾಗರೂಕತೆಯಿಂದ ಬಸ್…

Read More

ಸಾಗರ ಸಮೀಪದಲ್ಲಿ ಲಾರಿ ಹಾಗೂ ಬೈಕುಗಳ ನಡುವೆ ಭೀಕರ ಅಪಘಾತ : ಓರ್ವ ಸಾವು,ಮೂವರ ಸ್ಥಿತಿ ಗಂಭೀರ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಉಳ್ಳೂರು ಸಮೀಪದ ತಿರುವಿನಲ್ಲಿ  ಲಾರಿ ಹಾಗೂ 2 ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಲಾರಿ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ  ಹೊರಟಿದ್ದ  ಬುಲೆಟ್ ಬೈಕ್ ಹಾಗೂ ಪಲ್ಸರ್ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಸ್ಥಳದಲ್ಲೇ ಪಡವಗೂಡು ‌ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರೇಮಾನಂದ ಗೌಡ ಅಸುನೀಗಿದ್ದು ಅವರ ಹೆಂಡತಿ ಹಾಗೂ ಇನ್ನೊಂದು ಬೈಕಿನಲ್ಲಿದ್ದ ಇಬ್ಬರ ಸ್ಥಿತಿ ಗಂಭೀರವಾಗಿದ್ದು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಆಂಬುಲೆನ್ಸ್ ಮೂಲಕ…

Read More

Accident | ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಕಾರು ಚಾಲಕ ಗಂಭೀರ

ತುಂಗಾ ಕಾಲೇಜ್ ಸಮೀಪ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ – ಚಾಲಕನ ಸ್ಥಿತಿ ಗಂಭೀರ  ತೀರ್ಥಹಳ್ಳಿ : ಪಟ್ಟಣದ ತುಡಕಿ ಸಮೀಪದ ತುಂಗಾ ಕಾಲೇಜ್ ಸಮೀಪದಲ್ಲಿ ಶಿವಮೊಗ್ಗದಿಂದ ಬರುವ ಖಾಸಗಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಫಾರ್ಚುನರ್ ವಾಹನ ಮುಖಾಮುಖಿ ಡಿಕ್ಕಿಯಾಗಿದ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟೊಯೋಟಾ ಫಾರ್ಚುನರ್ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಚಾಲಕನಿಗೆ ಗಂಭೀರವಾಗಿ ಗಾಯವಾಗಿದೆ. ಫಾರ್ಚುನರ್ ವಾಹನದಲ್ಲಿ ತೀರ್ಥಹಳ್ಳಿಯ ಪ್ರಸಿದ್ಧ ಅಡಿಗೆ ಗುತ್ತಿಗೆದಾರರಾದ ಬಳಗಟ್ಟೆ ಶಾಂತಪ್ಪ ಮತ್ತು ಕುಟುಂಬದವರಿದ್ದರು…

Read More

ಪರೀಕ್ಷೆಗೆ ತೆರಳುತ್ತಿದ್ದ ಸಾಗರದ ವಿದ್ಯಾರ್ಥಿಗಳ ಜೊತೆ ಕೆ ಎಸ್ ಆರ್ ಟಿ ಸಿ ಬಸ್ ನಿರ್ವಾಹಕ ದುರ್ವರ್ತನೆ ತೋರಿದರೇ ?? ವಿದ್ಯಾರ್ಥಿಗಳ ಹತ್ತಿರ ಕೊನೆಗೆ ಕ್ಷಮೆ ಕೇಳಲು ಕಾರಣವೇನು?? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್ !!!!

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ವಿದ್ಯಾರ್ಥಿಗಳು ನಿನ್ನೆ ಬೆಳಿಗ್ಗೆ ಪರೀಕ್ಷೆ ಬರೆಯುವುದಕ್ಕೋಸ್ಕರ ಶಿವಮೊಗ್ಗಕ್ಕೆ ತೆರಳುತ್ತಿರುತ್ತಾರೆ  ಆದರೆ ಮಾರ್ಗ ಮಧ್ಯೆ ಭಟ್ಕಳ ಡಿಪೋದ ಕೆಎಸ್ ಆರ್ ಟಿಸಿ ನಿರ್ವಾಹಕ ಹಾಗೂ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯುತ್ತದೆ.ವಿದ್ಯಾರ್ಥಿಗಳು ಬಸ್ ನಿರ್ವಾಹಕನ ನಡುವಳಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಾಗರ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣ ದಿಂದಪರೀಕ್ಷೆಗೆ  ಹೊರಟ ವಿದ್ಯಾರ್ಥಿಗಳಿಗೆ ಶಾಕ್ ಕಾದಿತ್ತು. ಬಸ್ ಕಂಡಕ್ಟರ್ ಟಿಕೆಟ್, ಟಿಕೆಟ್, ಎಂದು ಬಂದೊಡನೆ ವಿದ್ಯಾರ್ಥಿಗಳೆಲ್ಲರೂ  ಪಾಸ್ ತೋರಿಸಿದರೂ ಆದರೆ ಈ…

Read More

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…

Read More

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ

ಬೈಕ್‌ಗಳ ಮುಖಾಮುಖಿ ಡಿಕ್ಕಿ: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ದುರ್ಮರಣ A government school headmaster died in a head-on motorcycle collision near Nedaravalli on Tuesday evening while returning home after school duties. A case has been registered at Anandapuram Police Station. ಆನಂದಪುರಂ: ಶಾಲೆಯ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಬೈಕ್‌ಗಳ ಮುಖಾಮುಖಿ…

Read More

RIPPONPETE | ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ

ನಿರ್ಲಕ್ಷ್ಯದಿಂದ ಜಾನುವಾರು ಸಾಗಣೆ – ಚಾಲಕನ ಅಜಾಗರೂಕತೆಗೆ ಹಸು ಬಲಿ ರಿಪ್ಪನ್ ಪೇಟೆ : ಜಾನುವಾರು ಸಾಗಣೆ ಪ್ರಕರಣದಲ್ಲಿ ನಿರ್ಲಕ್ಷ್ಯ ಚಾಲನೆಯಿಂದ ಹಸುವೊಂದು ಮೃತಪಟ್ಟ ಘಟನೆ ಅರಸಾಳು ವ್ಯಾಪ್ತಿಯಲ್ಲಿ ಇಂದು ನಡೆದಿದೆ. ರಿಪ್ಪನ್‌ಪೇಟೆ ದಿಕ್ಕಿನಿಂದ ಅರಸಾಳು ಕಡೆಗೆ ಸಂಚರಿಸುತ್ತಿದ್ದ ಟಾಟಾ ಏಸ್ (KA 40 B 1570) ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ  ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ವಾಹನ ಚಾಲಕ ಹಾಗೂ ಸಹಚರರನ್ನು ಪೊಲೀಸರು ವಶಕ್ಕೆ ಪಡೆದರು….

Read More

ಕಾರ್ ಚಾಲಕನ ಎಡವಟ್ಟು, ಚರಂಡಿಗೆ ಇಳಿದ ಖಾಸಗಿ ಬಸ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ರಿಪ್ಪನ್ ಪೇಟೆ  : ಕಾರ್ ಚಾಲಕನ ಎಡವಟ್ಟಿನಿಂದ ಸಂಭವಿಸಲಿದ್ದ ಭಾರಿ ಅಪಘಾತವೊಂದು. ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಬಸ್ಸಿನಲ್ಲಿ 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಿಪ್ಪನ್ ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಗುರುವಾರದ  ಸೂಡೂರು  ನಡೆದಿದೆ. ಎದುರಿನಿಂದ ಬಂದ ಕಾರು ಚಾಲಕನೋರ್ವ ತನ್ನ ಕಾರನ್ನು ಅಡ್ಡಾದಿಡ್ಡಿ ಚಲಿಸಿದ ಪರಿಣಾಮ, ಅಪಘಾತವನ್ನು ತಪ್ಪಿಸಲು ಖಾಸಗಿ ಬಸ್ಸನ್ನು ರಸ್ತೆ ಬದಿಗೆ…

Read More

ಐಗಿನಬೈಲು ಬಳಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಐಗಿನಬೈಲು ಶಾಲೆಯ ಸಮೀಪದಲ್ಲಿ ಖಾಸಗಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಐತಿಹಾಸಿಕ ಪ್ರಸಿದ್ಧ ಆನಂದಪುರದ ಚಂಪಕ ಸರಸು ಸ್ಥಳವನ್ನು ವೀಕ್ಷಿಸಿ ಸಾಗರದ ಕಡೆ ತೆರಳುತ್ತಿದ್ದ ಕಾರಿಗೂ ಹಾಗೂ ಸಾಗರದಿಂದ ಶಿವಮೊಗ್ಗದ ಕಡೆಗೆ ಹೋಗತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನದ್ದವರಿಗೆ ಹಾಗೂ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ, ತಕ್ಷಣ ಅವರನ್ನು ಸಾಗರ ಹಾಗೂ ಶಿವಮೊಗ್ಗದ ಆಸ್ಪತ್ರೆಗೆ ಆಂಬುಲೆನ್ಸ್…

Read More

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್‌ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು  ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ  ರಿಪ್ಪನ್‌ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ  ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…

Read More