ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು|wild
ಕಾಡುಕೋಣ ಭೇಟೆ – ಮಾಂಸ ತೆಗೆದು ಕಳೇಬರ ರಸ್ತೆಗೆ ಎಸೆದು ಹೋದ ಖದೀಮರು ಹೊಸನಗರ ತಾಲ್ಲೂಕಿನ ಸಂಪೆಕಟ್ಟೆ- ಅಡಗೋಡಿ ಹತ್ತಿರದ ಬಂಡಿಗೆ ಎಂಬಲ್ಲಿ ಕಾಡುಕೋಣವೊಂದನ್ನು ಬೇಟೆಯಾಡಿರುವ ಬಗ್ಗೆ ವರದಿಯಾಗಿದೆ. ಎಲ್ಲಿಯೋ ಕಾಡುಕೋಣವನ್ನು ಶಿಕಾರಿ ಮಾಡಿ, ಅದರ ಮಾಂಸ ತೆಗೆದುಕೊಂಡುಹೋಗಿ ಕಳೆಬರವನ್ನು ಸಂಪೆಕಟ್ಟೆಯ ಸಮೀಪದ ಬಿಸಾಡಿ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಕಾಡುಕೋಣದ ಎದೆ ಭಾಗ ಮತ್ತು ಮೂಳೆಯನ್ನ ರಸ್ತೆಯ ಪಕ್ಕ ಎಸೆದು ಹೋಗಲಾಗಿದ್ದು, ಸ್ಥಳಿಯರು ಇದನ್ನ ಗಮನಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇನ್ನೂ ಸ್ಥಳೀಯರ…