ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB
ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…