Headlines

ಅಂತರ್ ವಿಶ್ವವಿದ್ಯಾಲಯದ ವಾಲಿಬಾಲ್ ಪಂದ್ಯಾವಳಿಗೆ ಅರಸಾಳಿನ ನಮಿತಾ ಹೆಗಡೆ ಆಯ್ಕೆ|volleyball

ರಿಪ್ಪನ್ ಪೇಟೆ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ದಕ್ಷಿಣ ವಿಭಾಗದ ಅಂತರ್ ರಾಜ್ಯ ವಾಲಿಬಾಲ್ ಪಂದ್ಯಾವಳಿಯಲ್ಲಿ  ಕರ್ನಾಟಕವನ್ನು ಪ್ರತಿನಿಧಿಸುವ  ತಂಡದಲ್ಲಿ  ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ನಮಿತಾ ಹೆಗಡೆ ಆಯ್ಕೆಯಾಗಿದ್ದಾರೆ. ಡಿಸೆಂಬರ್ 27 ರಿಂದ 31 ರವರೆಗೆ ಕೇರಳದ ಕೊಟ್ಟಾಯಂ ನ ಮಹಾತ್ಮ ಗಾಂಧಿ ವಿಶ್ವವಿದ್ಯಾಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾಲಯ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಅರಸಾಳು ಗ್ರಾಮದ ನಿವಾಸಿಗಳಾದ ಸತೀಶ್ ಹೆಗ್ಡೆ ಮತ್ತು ಐಶ್ವರ್ಯ ದಂಪತಿಗಳ ಪುತ್ರಿಯಾದ ನಮಿತಾ ಹೆಗ್ಡೆ ಪ್ರಸ್ತುತ ಮಂಗಳೂರಿನ ಕೆನರಾ…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More

ಹುಂಚ ಸಮೀಪದ ಬಿಲ್ಲೇಶ್ವರದಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ – ಓರ್ವ ಸಾವು|accident

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿಲ್ಲೇಶ್ವರ ಗ್ರಾಮದಲ್ಲಿ ಪಾದಚಾರಿಯೊಬ್ಬರಿಗೆ ಬೈಕ್ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಹೊಸನಗರ ತಾಲೂಕಿನ ಇಟ್ಟಕ್ಕಿ ತುಮರಿ ಗ್ರಾಮದ ಸತೀಶ್( 45) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಮಂಗಳವಾರ ಸಂಜೆ 7-00 ಗಂಟೆ ವೇಳೆಗೆ ಬಿಲ್ಲೇಶ್ವರ ಕಡೆಯಿಂದ ಹುಂಚಾ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸತೀಶ್ ಗೆ ಕೋಣಂದೂರು ಕಡೆಯಿಂದ (ಕೆಎ-14 ಯು-೨೧೨೨) ಟಿವಿಎಸ್ ಸ್ಮಾರ್‌ ಸಿಟಿ ಬೈಕ್ ನ ಚಾಲಕ ತನ್ನ ಬೈಕ್ ನ್ನು ಅತೀ ವೇಗ ಮತ್ತು…

Read More

ಯುವಕ – ಯುವತಿಯ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ ಮೇಲ್ : ದೂರು ದಾಖಲು

ಯುವಕ- ಯುವತಿಯ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆ ಶಿವಮೊಗ್ಗ : ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಸಂಬಂಧ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಘಟನೆ ಸಂಭವಿಸಿದೆ.ಯುವಕ ಊಟದ ಕೊಠಡಿಯಲ್ಲಿ ಬಿಯರ್ ಬಾಟಲಿ ಇಟ್ಟುಕೊಂಡಿದ್ದ. ಆ ಸಂದರ್ಭ ಅಲ್ಲಿಗೆ ಬಂದ ನಾಲ್ವರು ಅಪರಿಚಿತರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆ. ಬಳಿಕ ಯುವಕ ಮತ್ತು ಯುವತಿಯನ್ನು ಬಲವಂತವಾಗಿ ಆಟೋದಲ್ಲಿ ಶಿವಮೊಗ್ಗಕ್ಕೆ ಕರೆತಂದು ವಿವಿಧೆಡೆ…

Read More

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ|Madhu bangarappa

ರಿಪ್ಪನ್ ಪೇಟೆಯಲ್ಲಿ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಮಳೆ ಹಾನಿಯ ಬಗ್ಗೆ  ಸಮಾಲೋಚನಾ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ.   ರಿಪ್ಪನ್‌ಪೇಟೆ;- ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ  ಸುರಿಯುತ್ತಿರುವ  ಮಳೆ- ಗಾಳಿಯಿಂದ  ಕೆರೆಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ  ಹಾನಿಗೊಳಗಾದ ನಷ್ಟದ ಕುರಿತು  ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.  ಪಟ್ಟಣದ ಗ್ರಾಮ ಪಂಚಾಯತಿ ಯ ಕುವೆಂಪುಸಭಾಭವನದಲ್ಲಿ ಇಂದು  ಆಯೋಜಿಸಿದ್ದ  ಸಭೆಯಲ್ಲಿ  ಅವರು ಮಾತನಾಡಿ, ಮಳೆಯಿಂದ…

Read More

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು|A fireworks disaster

ಪಟಾಕಿ ಸಿಡಿದು ಯುವಕ ಸಾವು – ಮೂವರು ಆಸ್ಪತ್ರೆಗೆ ದಾಖಲು| Fire work disaster | ಪಟಾಕಿ ಸಿಡಿದು ಓರ್ವ ಯುವಕನೊಬ್ಬ ಸಾವನ್ನಪ್ಪಿ, ಮೂವರು ಮಕ್ಕಳಿಗೆ ಗಂಭೀರ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಮತ್ತು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಚಿಕ್ಕಮಗಳೂರು ತಾಲೂಕಿನ ತರೀಕೆರೆ ತಾಲೂಕಿನ ಸುಣ್ಣದ ಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾವನ್ನಪ್ಪಿದವನನ್ನು  ಪ್ರದೀಪ್ (30) ಎಂದು ಗುರುತಿಸಲಾಗಿದೆ. ನಡೆದಿದ್ದೇನು..?? ಮಂಗಳವಾರ ರಾತ್ರಿ ಪ್ರದೀಪ್ ಕುರ್ಚಿಯ ಕೆಳಗೆ ಪಟಾಕಿ ಇಟ್ಟುಕೊಂಡಿದ್ದ…

Read More

Nam elementum a velit id

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗ ಬಿಜೆಪಿ ಶಾಸಕರ ಕಚೇರಿ ಉದ್ಘಾಟನೆ ವೇದಿಕೆಯಲ್ಲಿ ಕಾಣಿಸಿಕೊಂಡ ಸಿಎಂ ಸಿದ್ದರಾಮಯ್ಯ ಫೋಟೋ!!|BJP

ಶಿವಮೊಗ್ಗ ನಗರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಚನ್ನಬಸಪ್ಪನವರ ನೂತನ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಿ ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಫೋಟೊದ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಫೋಟೊ ರಾರಾಜಿಸಿದೆ. ಬಿಜೆಪಿಯ ಬಲಪಂಥಿಯ ಸಿದ್ದಾಂತವನ್ನು ವಿರೋಧಿಸುತ್ತಾ ಬಂದಿರುವ ಸಿದ್ದರಾಮಯ್ಯನವರು ಬಿಜೆಪಿಯ ಶಾಸಕರ ಕಚೇರಿ ಉದ್ಘಾಟನೆಯ ವೇದಿಕೆ ಕಾರ್ಯಕ್ರಮದಲ್ಲಿ ರಾರಾಜಿಸಿದ್ದು ವಿಶೇಷ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ. ಶಾಸಕರಾಗುವ ಮುನ್ನ ಸಿದ್ದರಾಮಯ್ಯನವರ ವಿರುದ್ಧ ಹಲವು ಬಾರಿ ಹರಿಹಾಯ್ದಿದ್ದ ಚನ್ನಬಸಪ್ಪನವರು,…

Read More

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಯುವಕರು ಕಣ್ಮರೆ

ಸಿಗಂದೂರು ಬಳಿಯಲ್ಲಿ ತೆಪ್ಪ‌ ಮುಳುಗಿ‌ ಮೂವರು ಕಣ್ಮರೆ ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆಯಾಗಿರುವ ಘಟನೆ ಇಂದು ಸಂಜೆ ನಡೆದಿದೆ. ಸಿಗಂದೂರು ಸಮೀಪದ ಕಳಸವಳ್ಳಿಯಲ್ಲಿ ಇವತ್ತು ಘಟನೆ ಸಂಭವಿಸಿದ್ದು ಮೂವರು ಯುವಕರು ಕಣ್ಮರೆಯಾಗಿದ್ದಾರೆ. ಚೇತನ್‌, ಸಂದೀಪ್‌ ಮತ್ತು ರಾಜು ಎಂಬುವವರು ಕಣ್ಮರೆಯಾಗಿದ್ದಾರೆ.ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರಾದ ಯುವಕರು ಕಣ್ಮರೆಯಾಗಿದ್ದಾರೆ. ತೆಪ್ಪದಲ್ಲಿ ಐವರು ಯುವಕರು ತೆರಳುತಿದ್ದು ಈ ವೇಳೆಯಲ್ಲಿ ತೆಪ್ಪ ಮಗುಚಿ ಮೂವರು ಕಣ್ಮರೆಯಾಗಿದ್ದಾರೆ ಇನ್ನಿಬ್ಬರು ಈಜಿ ದಡ ಸೇರಿದ್ದಾರೆ ಎನ್ನಲಾಗುತ್ತಿದೆ. ಸಿಗಂದೂರು,…

Read More
Exit mobile version