Headlines

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು

Accident | ಟಿಪ್ಪರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಬಳಿಯ ಮಂದಾರ್ತಿ ಗ್ರಾಂಡ್ ಹೊಟೇಲ್ ಎದುರು ನಿಂತಿರುವ ಟಿಪ್ಪರ್ ಗೆ ಕ್ಯಾಂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಟರ್ ನಲ್ಲಿದ್ದ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸಲ್ಮಾನ್ ಕ್ಯಾಂಟರ್ ಒಳಗೆ ಮಲಗಿದ್ದು ಈ ವೇಳೆ ಕ್ಯಾಂಟರ್ ಡ್ರೈವರ್ ನಿಯಂತ್ರಣ ತಪ್ಪಿ ಟಿಪ್ಪರ್ ಗೆ ಡಿಕ್ಕಿ…

Read More

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್

ಧರ್ಮಸ್ಥಳಕ್ಕೆ ಹೋಗಿ ವೀರೇಂದ್ರ ಹೆಗ್ಗಡೆಯವರ ಬಳಿ ಕ್ಷಮೆ ಕೇಳುತ್ತೇನೆ – ಸುಜಾತಾ ಭಟ್ ಧರ್ಮಸ್ಥಳ ಅನನ್ಯ ಪ್ರಕರಣ – ಸುಜಾತ ಭಟ್ ಬಂಡವಾಳ ಬಯಲಿಗೆಳೆದು ಪ್ರಕರಣಕ್ಕೆ ತಿರುವು ತಂದ ಮೊದಲ ಮಾಧ್ಯಮ ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ .. ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದ ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಪ್ರಕರಣದ ತನಿಖೆಯನ್ನು ಎಸ್‌ಐಟಿ (SIT) ಮುಂದುವರಿಸಿದೆ. ಈ ಪ್ರಕರಣದ ಹಿಂದೆ ಬಹುಭಾಷಾ ನಟನ ಸಹೋದರನ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಎಸ್‌ಐಟಿ ನೋಟಿಸ್…

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More

ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕನೆಕ್ಷನ್ ಇಲ್ಲದೇ ನೇತಾಡುತ್ತಿರುವ ಸಿಸಿ ಕ್ಯಾಮೆರಾಗಳು : ಕಾಟಾಚಾರಕ್ಕೆ ಹಾಕಿದ್ದೀರಾ ಅಧಿಕಾರಿಗಳೇ ????

ರಿಪ್ಪನ್ ಪೇಟೆ: ನಾಲ್ಕೂ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಿಪ್ಪನ್ ಪೇಟೆ ವಿನಾಯಕ ವೃತ್ತದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯದಿಂದ  ಸಿಸಿ ಕ್ಯಾಮೆರಾಗಳು ಕನೆಕ್ಷನ್ ಇಲ್ಲದೇ ಕ್ಯಾಮೆರಾಗಳು ವೈರ್ ಗಳ ಜೊತೆ ನೇತಾಡುತ್ತಿವೆ. ಇದನ್ನು ನೋಡಿದರೆ “ನೇತಾಡುತ್ತಿರುವೆವೋ ನಾವು ಜೋತಾಡುತ್ತಿರುವೆವು” ಎಂದು ಯುಗಳ ಗೀತೆ ಹಾಡುತ್ತಿರುವಂತೆ ಭಾಸವಾಗುತ್ತದೆ !!! ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯು ನಾಲ್ಕು ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವಂತಹ ಪಟ್ಟಣವಾಗಿದೆ.ಇಲ್ಲಿನ ವಿನಾಯಕ ವೃತ್ತ ದಲ್ಲಿ ಅಧಿಕಾರಿಗಳು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಆದರೆ ಅದೀಗ ಸಂಪೂರ್ಣವಾಗಿ…

Read More

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ !

RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! RIPPONPETE | ತಮ್ಮಡಿಕೊಪ್ಪದಲ್ಲಿ ಪ್ರಿಯಕರನೊಂದಿಗೆ ವಿಷ ಸೇವಿಸಿ ಮಹಿಳೆ ಸಾವು – ಅನೈತಿಕ ಸಂಬಂಧಕ್ಕೆ ಇಬ್ಬರು ಮಕ್ಕಳು ಅನಾಥ ! ರಿಪ್ಪನ್ ಪೇಟೆ : ಪತಿಯಿಂದ ದೂರವಾಗಿದ್ದ ವಿವಾಹಿತೆ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ವಿಷ…

Read More

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ

Ripponpete | ಪಿಎಸ್‌ಐ ನಿಂಗರಾಜ್ ಕೆ ವೈ ರವರಿಗೆ ನಾಗರೀಕರಿಂದ ಬೀಳ್ಕೊಡುಗೆ ಅತ್ಯಲ್ಪ ಅವಧಿಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದು ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಜನಾನುರಾಗಿಯಾಗಿ ಕಾರ್ಯನಿರ್ವಹಿಸಿದ ಪಿಎಸ್‌ಐ ಕೆ.ವೈ.ನಿಂಗರಾಜ್ ಇವರನ್ನು ಪುನಃ ಸರ್ಕಾರ ಕರ್ತವ್ಯದ ಮೂಲ ಸ್ಥಳಕ್ಕೆ ವರ್ಗಾವಣೆ ಮಾಡಿದ್ದು ಇಂದು ಅವರನ್ನು ರಿಪ್ಪನ್‌ಪೇಟೆ ಗ್ರಾಮಾಡಳಿತ ಹಾಗೂ ನಾಗರೀಕರು ಠಾಣೆಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟರು….

Read More

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ

ರಿಪ್ಪನ್‌ಪೇಟೆ , ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಮನೆ ಕಳ್ಳತನ ಮಾಡುತಿದ್ದ ಮನೆಗಳ್ಳ ಅರೆಸ್ಟ್ – 32 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ವಶಕ್ಕೆ ರಿಪ್ಪನ್‌ಪೇಟೆ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಕೋಡೂರು , ದೂನ , ನೆವಟೂರು ಸೇರಿದಂತೆ ಐದು ಮನೆ ಕಳ್ಳತನ ಹಾಗೂ ಆನಂದಪುರ ಠಾಣೆ ವ್ಯಾಪ್ತಿಯ ನಾಲ್ಕು ಪ್ರಕರಣದ ಹಾಗೂ ವಿವಿಧ…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

Sagara: ಪೊಲೀಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಅಂತರಾಜ್ಯ ಕಳ್ಳರ ಬಂಧನ

Sagara: ಪೊಲೀಸರಿಂದ ಇಬ್ಬರು ಅಂತರಾಜ್ಯ ಕಳ್ಳರ ಬಂಧನ ಸಾಗರ(sagara) ನಗರದ ಶಿಕ್ಷಕರ ಬಡಾವಣೆಯ ಮನೆಯೊಂದರ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರರಾಜ್ಯ ಕಳ್ಳರನ್ನು ಬಂಧಿಸಿ, ಕಳುವಾಗಿದ್ದ ಮಾಲು, ಪ್ರಕರಣಕ್ಕೆ ಬಳಸಿದ್ದ ಕಾರು ಸಹಿತ 2.84 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಾಗರ ಟೌನ್ ಪೊಲೀಸರು(sagara town police) ವಶಕ್ಕೆ ಪಡೆದಿದ್ದಾರೆ. ಶಿಗ್ಗಾಂವ್(shiggav) ತಾಲೂಕಿನ ಸಾವದಗಾರ್ ಓಣಿಯಲ್ಲಿ ವಾಸವಿರುವ ಚಾಲಕ ಅಮೀರ್ ಖಾನ್ (42) ಹಾಗೂ ಬೆಳಗಾವಿಯ ಉಡಚಗಾವ್ ನಿವಾಸಿ ವಿಶಾಲ್ ನರಸಿಂಗ ಶೇರ್ಖಾನೆ (52)ನನ್ನು ಪೇಟೆ ಠಾಣೆ…

Read More

ಪಾಗಲ್ ಪ್ರೇಮಿಯೊಬ್ಬನ ಕಿರುಕುಳಕ್ಕೆ ಬೇಸತ್ತ ಅಂತಿಮ ಬಿಕಾಂ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದ ಕುಂಟಿಗೆ ವಾಸಿಯಾದ ವಿದ್ಯಾಶ್ರೀ (21) ಎಂಬ ವಿದ್ಯಾರ್ಥಿನಿ ಪಾಗಲ್ ಪ್ರೇಮಿಯೊಬ್ಬನ ಕಾಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸವೆ ಗ್ರಾಮದ ವಿದ್ಯಾಶ್ರೀ ಹೊಸನಗರ ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅವಳ ನೆರೆಮನೆಯಾತ  ಶಶಾಂಕ್ ಎಂಬಾತನು ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕುತ್ತಿದ್ದನು ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾಶ್ರೀ ಕಳೆದ ತಿಂಗಳು ಏಪ್ರಿಲ್…

Read More