Headlines

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ

ರಿಪ್ಪನ್‌ಪೇಟೆ : KRS ಪಕ್ಷದ ಅಭ್ಯರ್ಥಿಗೆ ಅಗೌರವ ತೋರಿದ ಚುನಾವಣಾಧಿಕಾರಿ – ರಾಜ್ಯ ಉಪಾಧ್ಯಕ್ಷ ಕೆಂಡಾಮಂಡಲ ರಿಪ್ಪನ್‌ಪೇಟೆ : ಸಾರ್ವಜನಿಕ ಸಭೆಯಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಪ್ರಾದೇಶಿಕ ಪಕ್ಷದ ಅಭ್ಯರ್ಥಿ ಗೆ ಚುನಾವಣಾಧಿಕಾರಿ ಅಗೌರವ ತೋರಿದ ಘಟನೆ ಇಂದು ನಡೆದಿದೆ. ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಪಕ್ಷದ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಆಭ್ಯರ್ಥಿ ಅಬ್ಬಿ ಕಿರಣ್ ಬಿ.ಈ. ಪರ ಕೆ.ಆರ್.ಎಸ್.ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್.ಹೆಚ್.ಲಿಂಗೇಗೌಡ ಬಹಿರಂಗ ಸಭೆಯ ಮೂಲಕ ಮತಯಾಚನೆ ಮಾಡುತಿದ್ದ ಸಂಧರ್ಭದಲ್ಲಿ ಸ್ಥಳೀಯ ಚುನಾವಣಾ ನೋಡಲ್ ಅಧಿಕಾರಿ…

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಬೆಂಕಿಗೆ ಅಹುತಿ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು

ಹುಂಚದಲ್ಲಿ ಅಗ್ನಿ ಅವಘಡ: ಕ್ಷಣಾರ್ಧದಲ್ಲಿ ಮನೆ ಭಸ್ಮ, ಅಘಾತಕ್ಕೊಳಗಾದ ಮಹಿಳೆ ಆಸ್ಪತ್ರೆಗೆ ದಾಖಲು A sudden fire accident in Huncha village of Hosanagara taluk destroyed a house completely. The house owner was hospitalized due to shock, while locals struggled to control the fire. No casualties were reported, and the cause of the fire is under investigation. ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ

Ripponpete | ಬಜರಂಗದಳದ ವತಿಯಿಂದ ಗೋಶಾಲೆಗೆ ಮೇವು ಸಂಗ್ರಹ ಅಭಿಯಾನ ರಿಪ್ಪನ್‌ಪೇಟೆ : ನಂದಗೋಕುಲ ಗೋಶಾಲೆ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಹೊಸನಗರದಲ್ಲಿರುವ ಗೋಶಾಲೆಗೆ ಪಟ್ಟಣದ ಬಜರಂಗದಳ ಘಟಕದ ವತಿಯಿಂದ ಉಚಿತ ಮೇವು ಸಂಗ್ರಹ ಅಭಿಯಾನ ನಡೆಯಿತು. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲುವಳ್ಳಿ ಗ್ರಾಮಸ್ಥರು ಸುಮಾರು 100 ಕ್ಕೂ ಹೆಚ್ಚು ಹೊರೆ ಹುಲ್ಲನ್ನು ನೀಡುವ ಮೂಲಕ ಈ ಮೇವು ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ.ಈ ಮೂಲಕ ಮೇವುಗಳನ್ನು ಹೊಸನಗರದ ರಮಿತ್ ನೇತ್ರತ್ವದ ಗೋಶಾಲೆಗೆ ಕಳುಹಿಸಿಕೊಡಲಾಗಿದೆ. ಈ…

Read More

ಮತಾಂತರ ನಿಷೇಧ ಮಸೂದೆ ಜಾರಿಗೆ ತರಲು ಆಗ್ರಹಿಸಿ ಮನವಿ ಸಲ್ಲಿಸಿದ ತೀರ್ಥಹಳ್ಳಿ ಭಜರಂಗದಳದ ಕಾರ್ಯಕರ್ತರು

ತೀರ್ಥಹಳ್ಳಿ : ರಾಜ್ಯದಲ್ಲಿ ಬಲವಂತದ ಮತಾಂತರ ನಡೆಯುತ್ತಿದೆ. ಹಲವಾರು ಕಡೆ ಜನರ ಬಡತನ, ಅನಾರೋಗ್ಯವನ್ನೇ ದುರುಪಯೋಗಪಡಿಸಿ, ಜನರ ಭಾವನೆಯೊಂದಿಗೆ ಆಟವಾಡಿ, ಆಸೆ ಆಮಿಷಗಳನೊಡ್ಡಿ `ಮತಾಂತರದಿಂದ ನಿಮ್ಮ ಮೋಸದ ಪ್ರಚಾರ,ಮಾತಿನ ಮೋಡಿಗಳಿಂದ ಭ್ರಮೆಗೊಳಪಟ್ಟು ಸಮಸ್ಯೆಗಳು ನೀಗುತ್ತವೆ ಎಂದು ಮತಾಂತರಗೊಳಿಸಿ “ಸ್ವಇಚ್ಚೆಯ ಮತಾಂತರ” ಎಂದು ಬಿಂಬಿಸಲಾಗುತ್ತಿದೆ.  ಇದರಿಂದ ಸಮಾಜದಲ್ಲಿ ಮತೀಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತಿದೆ. ಕುಟುಂಬದಲ್ಲಿ ಒಬ್ಬರು ಮತಾಂತರಗೊಂಡರೆ ಕುಟುಂಬದ ಇತರ ವ್ಯಕ್ತಿಗಳ ಧಾರ್ಮಿಕ ಹಕ್ಕಿಗೆ ಧಕ್ಕೆ ಬಂದು ಮನೆಯ ಸದಸ್ಯರು ತೀವ್ರ ಮಾನಸಿಕ ಆಘಾತಕ್ಕೊಳಗಾಗುತ್ತಿರುವುದು ಕಂಡು ಬರುತ್ತಿದ್ದು ಅವರ ಮಾನಸಿಕ…

Read More

ತೀರ್ಥಹಳ್ಳಿ : ವಿದ್ಯಾರ್ಥಿನಿಯ ಬೆತ್ತಲೆ ವಿಡಿಯೋ ಮಾಡಿ ಬ್ಲಾಕ್‌ಮೇಲ್: ABVP ಸಂಘಟನೆಯ ಅಧ್ಯಕ್ಷನ ಬಂಧನಕ್ಕೆ ಆಗ್ರಹ

ಕಾಲೇಜು ವಿದ್ಯಾರ್ಥಿನಿಯೊಬ್ಬರ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುತ್ತಿದ್ದ ಬಿಜೆಪಿಯ ವಿದ್ಯಾರ್ಥಿ ಸಂಘಟನೆಯಾದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ನ ತೀರ್ಥಹಳ್ಳಿ ತಾಲೂಕು ಅಧ್ಯಕ್ಷನನ್ನು ಬಂಧಿಸಬೇಕೆಂದು ಎನ್‌ಎಸ್‌ಯುಐ ಒತ್ತಾಯಿಸಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು ಎಬಿವಿಪಿ ಅಧ್ಯಕ್ಷ ಪ್ರತೀಕ್ ಎಂಬಾತ ಯುವತಿಯೊಬ್ಬಳಿಗೆ ವಿಡಿಯೋ ಕಾಲ್‌ ಮಾಡಿ ನಗ್ನಳಾಗುವಂತೆ ಒತ್ತಾಯಿಸಿದ್ದಾರೆ. ಅದನ್ನು ವಿಡಿಯೋ ಮಾಡಿ ಹಣ ನೀಡುವಂತೆ ಬ್ಲಾಕ್‌ ಮಾಡಿದ್ದಾನೆ. ಹಣ ಕೊಡದಿದ್ದಾಗ ವಾಟ್ಸಾಪ್ ಗುಂಪುಗಳಲ್ಲಿ ವಿಡಿಯೋ ಷೇರ್ ಮಾಡಿ ವಿಕೃತಿ ಮೆರೆದಿದ್ದಾನೆ ಎಂದು ಆರೋಪಿಸಲಾಗಿದೆ. ಈ…

Read More

ಜಡಿಮಳೆಗೆ ಕೆಸರುಗದ್ದೆಯಾದ ರಸ್ತೆ: ಭತ್ತ ನಾಟಿ ಮಾಡಿ ಆಕ್ರೋಶ ಹೊರ ಹಾಕಿದ ಗ್ರಾಮಸ್ಥರು|Hosanagar News

ಸಂಪೂರ್ಣ ಹದಗೆಟ್ಟಿರುವ ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ಗ್ರಾಮದ ಮಹಿಳೆಯರು, ಸಮಸ್ಯೆ ಬಗೆಹರಿಸದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ವಿಭಿನ್ನ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಬೈಸೆ ಗ್ರಾಮದ ಕೆರೆಗದ್ದೆಗೆ ತೆರಳಲು ಸರಿಯಾದ ರಸ್ತೆ ಸೌಕರ್ಯ ಇಲ್ಲದೆ, ಗ್ರಾಮಸ್ಥರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಮಹಿಳೆಯರು ಸೇರಿ ಹದಗೆಟ್ಟ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಕಳೆದ ಕೆಲವು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ….

Read More

ಪ್ರೀತಿಸಿ ಮದುವೆಯಾಗಿದ್ದ ನವ ವಿವಾಹಿತೆ ಸಾವು – ಪತಿಯ ವಿರುದ್ದ ಪ್ರಕರಣ ದಾಖಲು|death

ಶಿವಮೊಗ್ಗ ಹೊಳೆಹೊನ್ನೂರು  ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ವಿವಾಹಿತೆಯೊಬ್ಬರು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ವರದಿಯಾಗಿದೆ. ಅನಿತಾ ಮೃತ ಯುವತಿ, ಈಕೆ  7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದರು. ಭದ್ರಾವತಿ ತಾಲೂಕಿನ  ಸಂತೋಷ್​ ಎಂಬವರ ಜೊತೆಗೆ ಅನಿತಾರ ಯುವತಿಯಾಗಿತ್ತು. ಸಂತೋಷ್ ಹಾಗೂ ಅನಿತಾ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಶುಕ್ರವಾರ ಅನಿತಾಳ ಆರೋಗ್ಯ ಹದಗೆಟ್ಟಿದೆ ಎಂದು ಸಂತೋಷ್​ ಅನಿತಾರ ಹೆತ್ತವರಿಗೆ ವಿಷಯ ತಿಳಿಸಿದ್ದಾರೆ. ಆನಂತರ ಅನಿತಾರ ಪೋಷಕರು ಶಿವು ಎಂಬವರನ್ನ ಸಂತೋಷ್​ರ ಮನೆಗೆ ಕಳುಹಿಸಿ ವಿಚಾರಿಸುವಂತೆ ತಿಳಿಸಿದ್ದಾರೆ….

Read More

ಎರಡು ಕಾರುಗಳು,ಬಸ್ ಮತ್ತು ಬೈಕ್ ನಡುವೆ ಸರಣಿ ಅಪಘಾತ : ನಾಲ್ವರಿಗೆ ತೀವ್ರ ಗಾಯ-ಮೆಗ್ಗನ್ ಗೆ ದಾಖಲು |Accident

ಎರಡು ಕಾರುಗಳು, ಬಸ್ಸು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡಿರುವ ಘಟನೆ ಸಾಗರ ತಾಲೂಕಿನ ಕುಗ್ವೆ ಕ್ರಾಸ್ ಬಳಿ ಸಂಜೆ ಸಂಭವಿಸಿದೆ.  ಕುಗ್ವೆ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ವ್ಯಾಗನಾರ್ ಕಾರು, ಬೈಕ್, ಕಾರು ಮತ್ತು ಬಸ್ಸಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಜೋಗ ನಿವಾಸಿಗಳಾದ ಕೃಷ್ಣಮೂರ್ತಿ, ಬಾಲಕೃಷ್ಣ, ಮಧು ಮತ್ತು ಶ್ರೀಧರ್ ಎಂಬುವವರಿಗೆ ತೀವ್ರ ಗಾಯವಾಗಿದೆ. ಅವರನ್ನು ಕೂಡಲೆ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ…

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More