ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ|IRUVAKKI agriculture university

ತೆಂಗಿನಲ್ಲಿ ರೈನೋಸಿರಸ್ ಕೀಟ ನಿರ್ವಹಣೆಗೆ ಬೇರುಣ್ಣಿಸುವ ವಿಧಾನ ಪರಿಣಾಮಕಾರಿ ಕ್ರಮವಾಗಿದೆ – ಕೃಷಿ ವಿವಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿಕೆ  ತೆಂಗು ಬೆಳೆಯಲ್ಲಿ  ರೈನೋಸಿರಸ್ ದುಂಬಿಯ ಕೀಟಬಾಧೆಯು ಹೆಚ್ಚಾಗಿದ್ದು , ತೆಂಗು ಬೆಳೆಯ ಇಳುವರಿ ಕಡಿಮೆಯಾಗುವುದರ ಜೊತೆಗೆ ಅನೇಕ ಮರಗಳು ಸಾವಿಗೀಡಾಗುತ್ತಿವೆ.ಆದುದರಿಂದ ದುಂಬಿಯನ್ನು ಹತೋಟಿಯಲ್ಲಿಟ್ಟು ತೆಂಗು ಬೆಳೆಯನ್ನು ರಕ್ಷಿಸಬೇಕಿದೆ” ಎಂದು ಕೃಷಿ ವಿವಿಯ ವಿಜ್ಞಾನಿ ಡಾ.ಲತಾ ಹೇಳಿದರು. ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ,ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ. ಎಸ್ಸಿ…

Read More

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ

Bankapura | ರಸ್ತೆ ಮೇಲೆ ಕೊಳಚೆ ನೀರು – ಸಾರ್ವಜನಿಕರ ಪರದಾಟ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಶಹಬಜಾರ್ ಮಾರ್ಕೇಟ್ ರಸ್ತೆಯಲ್ಲಿ ಮಳೆ ಬಂದರೆ ನಳದ ನೀರು, ಚರಂಡಿ ನೀರು ಕೂಡಾ ರಸ್ತೆ ಮೇಲೆ ಹರಿದು ನಾಗರಿಕರಿಗೆ ತೊಂದರೆ ಉಂಟು ಮಾಡುತ್ತಿದೆ. ಪುರಸಭೆಯ ಅಧೀನದಲ್ಲಿರುವ ಶಹಬಜಾರ್ ಮಾರ್ಕೆಟ್ ನಲ್ಲಿ ಬಂಕಾಪುರದ ಸುತ್ತಮುತ್ತಲಿನ ಓಣಿಯ ಗಟಾರಗಳು ಒಂದೇ ಕಲೆಕ್ಷನ್  ಗಟಾರಿಗೆ ನೀಡಿದ್ದು,ಇದು ಸಾರ್ವಜನಿಕರು ಹೆಚ್ಚಾಗಿ ವಹಿವಾಟು ನಡೆಸುವ ಸ್ಥಳವಾಗಿದ್ದು. ಈ ಸ್ಥಳದಲ್ಲಿ ಗಟಾರುಗಳು ತುಂಬಿಕೊಂಡು ಅಂಗಡಿ ಮತ್ತು ಮಳಿಗೆಗಳ ಒಳಭಾಗಕ್ಕೆ …

Read More

ನೀರಿನಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು :

ಶಿವಮೊಗ್ಗ : ಪಿತೃ ಪಕ್ಷದ‌ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೋಟ್​​​ನಲ್ಲಿ ಹುಡುಕಾಟ ನಡೆಸಿದ್ದಾರೆ. ನಿನ್ನೆ  ಸಂಜೆ ಕತ್ತಲಾದ…

Read More

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ | Thirthahalli

ಭಾರಿ ಗಾಳಿ ಮಳೆಗೆ ಕಾರಿನ ಮೇಲೆ ಬಿದ್ದ ಮರ  ಶಿವಮೊಗ್ಗ(Shivamogga) ಜಿಲ್ಲೆಯ ತೀರ್ಥಹಳ್ಳಿ(Thirthahalli) ತಾಲೂಕಿನಾದ್ಯಂತ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಗಾಳಿ ಮಳೆಯಿಂದ ಗೋಳಿ ಮರವೊಂದು ಉರುಳಿ ಬಿದ್ದು ಪಕ್ಕದಲ್ಲಿ ಇದ್ದ ಕಾರು(car) ಜಖಂಗೊಂಡ ಘಟನೆ ನಡೆದಿದೆ. ಪಟ್ಟಣದ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಕಾಂಗ್ರೆಸ್ ಕಚೇರಿ ಪಕ್ಕದಲ್ಲಿ ಇರುವಂತಹ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದ ಪಕ್ಕದಲ್ಲಿ ಇದ್ದಂತಹ ಭಾರಿ ಹಳೆಯ ಗೋಳಿ ಮರವೊಂದು ಉರುಳಿ ಬಿದ್ದಿದ್ದು ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರಿನ ಮೇಲೆ ಬಿದ್ದ…

Read More

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ

ಗರ್ತಿಕೆರೆಯಲ್ಲಿ ನ.23ಕ್ಕೆ ಅಮೃತ ಸ್ನೇಹ ಸಮ್ಮಿಲನ , ಶಾಲಾ ಪುನರ್ಮಿಲನ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜ್ ಅವರಣದಲ್ಲಿ ಅಮೃತ ಸ್ನೇಹ ಸಮ್ಮಿಲನ ಸಮಿತಿ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನ. 23 ರ ಭಾನುವಾರ ಬೆಳಗ್ಗೆ 9.30 ಕ್ಕೆ ಅಮೃತ ಸ್ನೇಹ ಸಮ್ಮಿಲನ ‘ಶಾಲಾ ಪುನರ್ಮಿಲನ ಮತ್ತು ಶಿಕ್ಷಕರ ಸಮಾಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅಮೃತ ಗ್ರಾಮ ಪಂಚಾಯಿತ್ ಅಧ್ಯಕ್ಷ ಸಚಿನ್‌ಗೌಡ ತಿಳಿಸಿದರು. ಸರ್ಕಾರಿ ಪದವಿ ಪೂರ್ವ ಕಾಲೇಜ್ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ…

Read More

ಶಿವಮೊಗ್ಗ-ಆಯನೂರು ಹೆದ್ದಾರಿಯಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ|Robbery

ಮಾರಿ ಜಾತ್ರೆಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ಹಾಡಹಗಲೇ ನಗ – ನಗದು ಅಪಹರಿಸಿರುವ ಆಘಾತಕಾರಿ ಘಟನೆ ಶಿವಮೊಗ್ಗ ಸಮೀಪ ನಡೆದಿದೆ. ಶಿವವಮೊಗ್ಗ-ಸಾಗರ ಹೆದ್ದಾರಿಯಲ್ಲಿ ಬರುವ ಟ್ರೀಪಾರ್ಕ್​ನ ಸಮೀಪ ದರೋಡೆಯೊಂದು (Dacoity) ನಡೆದಿರುವ ಬಗ್ಗೆ ವರದಿಯಾಗಿದೆ. ತರಿಕೆರೆಯ ವಸಂತ್ ಎಂಬವರು ಕಾರಿನಲ್ಲಿ ಮಾರಿಜಾತ್ರೆಗೆ ಹೋಗುತ್ತಿದ್ದ  ವೇಳೆ ಅವರನ್ನು ಟ್ರೀಪಾರ್ಕ್​ ಬಳಿ ಅಡ್ಡಗಟ್ಟಲಾಗಿದೆ. ಕಾರಿನಲ್ಲಿ ಹೋಗುತ್ತಿದ್ದವರನ್ನ ತಡೆದು ಕುತ್ತಿಗೆಗೆ ಮಚ್ಚು ಹಿಡಿದು ಕ್ಯಾಶ್ ಹಾಗೂ ಚಿನ್ನವನ್ನು ದೋಚಿ ಹೋಗಿದ್ದಾರೆ.  ಮೂತ್ರ ವಿಸರ್ಜನೆಗೆ ಎಂದು ಕಾರು ನಿಲ್ಲಿಸಿದ್ದ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಸಾರ್ವಜನಿಕರ ಆಗ್ರಹ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳುವಿನಲ್ಲಿ ಇರುವ ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ರೈಲು ನಿಲುಗಡೆ ಮಾಡಬೇಕೆಂದು ಇಲ್ಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.  ಅರಸಾಳುವಿನಲ್ಲಿ ರೈಲು ನಿಲುಗಡೆಯಿಂದ ರಿಪ್ಪನ್‌ಪೇಟೆ, ಅರಸಾಳು, ಬೆಳ್ಳೂರು, ಬಸವಾಪುರ, ಕಳಸೆ, ಬುಕ್ಕಿವರೆ, ಹುಂಚ, ಅಮೃತ, ಹೆದ್ದಾರಿಪುರ, ಹಾರೋಹಿತ್ತಲು, ಹೆದ್ದಾರಿಪುರ, ಕಲ್ಲೂರು, ಹೊಸನಗರ, ರಾಮಚಂದ್ರಪುರಮಠ, ಕೊಲ್ಲೂರು ಮೂಕಾಂಬಿಕ ದೇವಸ್ಥಾನ, ಕುಂದಾಪುರ, ಬೈಂದೂರು, ಭಟ್ಕಳ, ಉಡುಪಿ, ಕೋಣಂದೂರು, ಆರಗ, ತೀರ್ಥಹಳ್ಳಿ, ಹೊಸಗಂಡಿ, ಸಿದ್ದಾಪುರ, ಆಗುಂಬೆ, ಹರತಾಳು, ಹೀಗೆ ಕೊಡಚಾದ್ರಿ, ಸಿಗಂದೂರು ಕವಲೆದುರ್ಗ ಕೋಟೆ, ಜೋಗ ಜಲಪಾತ ಇನ್ನಿತರ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗಿಯಾದ ಗೃಹಸಚಿವ ಆರಗ ಜ್ಞಾನೇಂದ್ರ : ಸಾಂಸ್ಕೃತಿಕ ಉಡುಗೆ ಧರಿಸಿ ಮಿಂಚಿದ ಪೊಲೀಸರು |Thirthahalli

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ ಹಬ್ಬ ಎಂದು ಭಾವಿಸಿದ್ದೇನೆ. ಯಾಕೆಂದರೆ ಶಿಷ್ಟರ ರಕ್ಷಣೆ ದುಷ್ಟರಿಗೆ ಶಿಕ್ಷೆ ಇದು ಪೊಲೀಸ್ ಇಲಾಖೆಯಿಂದ ನೆಡೆಯುವಂತಹದ್ದು ಈ ಕಾರಣಕ್ಕೆ ಎಲ್ಲಾ ಸಿಬ್ಬಂದಿಗಳಿಗೂ ಆಯುಧ ಪೂಜೆಯ ಶುಭಾಶಯಗಳು ಎಂದು ತಿಳಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಮಂಗಳವಾರ…

Read More