Headlines

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು

ಹಾವು ಕಚ್ಚಿ ಬಾಣಂತಿ ಸಾವು | ಅನಾಥವಾದ ಇಬ್ಬರು ಪುಟ್ಟ ಕಂದಮ್ಮಗಳು ನಾಗರ ಪಂಚಮಿಯ ದಿನವೇ ಹಾವು(cobra) ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆಸಾಗರ (Sagara) ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಹುತ್ತಾದಿಂಬ ಗ್ರಾಮದ 22 ವರ್ಷದ ರಂಚಿತಾ ಎಂಬ ಮಹಿಳೆ ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಶಿವಮೊಗ್ಗ(Shivamogga) ಜಿಲ್ಲೆಯ ಸಾಗರ ತಾಲ್ಲೂಕಿನ ಹುತ್ತದಿಂಬ ಗ್ರಾಮದ 22 ವರ್ಷದ ರಂಜಿತಾ ಅವರು ಇಂದು ಹಸುವಿಗೆ ಮೇವು ತರಲೆಂದು ಗದ್ದೆಗೆ ತೆರಳಿದ್ದರು. ಈ ವೇಳೆ ಅವರಿಗೆ ಹಾವು ಕಚ್ಚಿ(snake bite) ಗದ್ದೆಯಲ್ಲಿಯೇ ಕುಸಿದು…

Read More

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್

ಮಾರಿಕಾಂಬ ಜಾತ್ರೆ ವೇಳೆ ಸಾಗರದ ಬಸ್ ನಿಲ್ದಾಣದಲ್ಲಿ ಬಂಗಾರದ ಚೈನ್ ಕಳ್ಳತನ ಮಾಡಿದ್ದ ಮಹಿಳೆ ಅರೆಸ್ಟ್ A 43-year-old woman from Hunsur, Mysuru district, was arrested for stealing a 12-gram gold chain at Sagara KSRTC bus stand during the Marikamba fair. Police recovered the stolen chain worth ₹1.30 lakh. ಸಾಗರ: ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣವನ್ನು ಭೇದಿಸಿರುವ ಸಾಗರ…

Read More

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…

Read More

ರಿಪ್ಪನ್‌ಪೇಟೆ : ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಸಮಾಲೋಚನೆ|BJP

ರಿಪ್ಪನ್‌ಪೇಟೆ : ಇತ್ತೀಚೆಗೆ ನಡೆದ ವಿಧಾನಸಭಾ ಸಾವತ್ರಿಕ ಚುನಾವಣೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾಕಷ್ಟು ಆಭಿವೃದ್ದಿ ಕಾಮಗಾರಿಗಳು ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ಅನುಷ್ಟಾನಗೊಳಿಸಲಾಗಿದ್ದರೂ ಕೂಡಾ ಕ್ಷೇತ್ರದಲ್ಲಿ ಪಕ್ಷದ ಹಿನ್ನಡೆಗೆ ಕಾರಣವೇನು ಎಂಬುದರ ಕುರಿತು ಕಾರ್ಯಕರ್ತರೊಂದಿಗೆ ಮಾಜಿ ಸಚಿವ ಹರತಾಳು ಹಾಲಪ್ಪ ಪರಾಮರ್ಶೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ಪಕ್ಷದ ಕಛೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನೆಡಸಿ ಮುಂದಿನ ಜಿಲ್ಲಾ ತಾಲ್ಲೂಕ್ ಪಂಚಾಯ್ತಿ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಅಕಾಂಕ್ಷಿಗಳ ಕುರಿತು ಸುದೀರ್ಘವಾಗಿ ಚರ್ಚೆ…

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಶ್ರೀ ದುರ್ಗಾಂಬ ಬಸ್; ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು A major fire accident occurred involving a Sri Durgamba bus at Balebare Ghat on the Shivamogga-Udupi border. The bus was completely gutted, but all passengers and crew escaped safely without injuries. ಶಿವಮೊಗ್ಗ, ಜೂನ್ 6: ಶಿವಮೊಗ್ಗ-ಉಡುಪಿ ಗಡಿ ಭಾಗದ ಪ್ರಸಿದ್ಧ ಬಾಳೆಬರೇ ಘಾಟಿಯಲ್ಲಿ ಇಂದು ಬೆಳಿಗ್ಗೆ ಭಾರೀ ಆತಂಕದ…

Read More

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ  ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

KSRTC ಬಸ್ ನಲ್ಲಿದ್ದ ಪ್ರಯಾಣಿಕರನ್ನು ಅರ್ಧ ದಾರಿಯಲ್ಲಿ ಇಳಿಸಿದ ಚಾಲಕ – ಪ್ರಯಾಣಿಕರ ಆಕ್ರೋಶ

ತಾಂತ್ರಿಕ ದೋಷದಿಂದ ಕೆಎಸ್‌ಆರ್‌ಟಿಸಿ ಬಸ್‌ ಕೆಟ್ಟು ನಿಂತು, ಪ್ರಯಾಣಿಕರು ಸುಮಾರು ಮೂರು ಗಂಟೆ ಪರದಾಡುವಂತಾಯಿತು. ಸಾಗರ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಪರ್ಯಾಯ ಬಸ್‌ ವ್ಯವಸ್ಥೆ ಮಾಡದ್ದಕ್ಕೆ ಅಧಿಕಾರಿಗಳ ವಿರುದ್ಧ ಪ್ರಯಾಣಿಕರು ಹಿಡಿಶಾಪ ಹಾಕಿದರು. ಶಿವಮೊಗ್ಗ – ಸಾಗರ – ಕಾರವಾರ ಮಾರ್ಗದ ಕೆಎಸ್‌ಅರ್‌ಟಿಸಿ ಬಸ್ಸಿನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಸಾಗರ ಬಸ್‌ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಯಾಣಿಕರನ್ನು ಕೆಳಗಿಳಿಸಿ ಬಸ್ಸನ್ನು ರಿಪೇರಿಗೆ ಕೊಂಡೊಯ್ಯಲಾಯಿತು. ಸುಮಾರು 30ಕ್ಕೂ ಹೆಚ್ಚು ಪ್ರಯಾಣಿಕರು ಆ ಬಸ್ಸಿನಲ್ಲಿದ್ದರು. ಬೆಳಗ್ಗೆ 10.30ರ ಹೊತ್ತಿಗೆ ಸಾಗರ…

Read More