Headlines

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಶಿವಮೊಗ್ಗ ಯುವಕರಿಂದ ಜಗತ್ತಿನ ಅತಿ ಎತ್ತರದ ರಸ್ತೆಯಲ್ಲಿ ಪುನೀತ್ ಪೋಟೋ – ಕನ್ನಡ ಧ್ವಜ ಹಾರಾಟ

ಜಗತ್ತಿನ ಅತಿ ಎತ್ತರದ ರಸ್ತೆ ಪ್ರದೇಶವಾಗಿರುವ ಭಾರತದ ಹಿಮಾಚಲ ಪ್ರದೇಶದ ಖರದುಂಗ್ಲಾ(17,982 ಅಡಿ) ದಲ್ಲಿ ಅಪ್ಪುವಿನ ಫೋಟೋ ಹಾಗೂ ಕನ್ನಡದ ಧ್ವಜವನ್ನು ಹಾರಿಸುವ ಮೂಲಕ ಶಿವಮೊಗ್ಗದ ಯುವಕರು ಗಮನ ಸೆಳೆದಿದ್ದಾರೆ. ಪ್ರಸ್ತುತ ಲಡಾಖ್ ಪ್ರವಾಸದಲ್ಲಿರುವ ಶಿವಮೊಗ್ಗ ನಗರ ಯುವ ಕಾಂಗ್ರೆಸ್‌ ಅಧ್ಯಕ್ಷ ವಿನಯ್ ತಾಂದ್ಲೆ ಹಾಗೂ ಸ್ನೇಹಿತರಾದ ಪ್ರಮೋದ್, ಗೌತಮ್, ಹರೀಶ್, ಕಿರಣ್ ಅವರು ತಮ್ಮ ನೆಚ್ಚಿನ ನಾಯಕನ ಭಾವಚಿತ್ರ ಹಾಗೂ ಕನ್ನಡ ಧ್ವಜವನ್ನು ಅತ್ಯಂತ ಎತ್ತರ ಪ್ರದೇಶದಲ್ಲಿ ಹಾರಿಸುವ ಸಲುವಾಗಿಯೇ ಪ್ರಯಾಣ ಬೆಳೆಸಿದ್ದರು. ಅಪ್ಪು ಕೇವಲ…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ|accident

ನಿಂತಿದ್ದ KSRTC ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ – ಮೂವರಿಗೆ ಗಾಯ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಗಾಂಧಿನಗರ ಸರ್ಕಲ್​ನಲ್ಲಿ ನಿಂತಿದ್ದ KSRTC ಬಸ್​ಗೆ ಬೈಕ್​ ಡಿಕ್ಕಿಯಾಗಿ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಪಟ್ಟಣದ ಗಾಂಧಿನಗರ ಸರ್ಕಲ್​ ನಲ್ಲಿ ನಿಂತಿದ್ದ ಕೆಎಸ್​ಆರ್​ಟಿಸಿ ಬಸ್​ಗೆ ವೇಗದಿಂದ ಬಂದ ಬೈಕ್​ವೊಂದು ಹಿಂಬದಿಯಿಂದ ಡಿಕ್ಕಿಯಾಗಿ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಹಿಂಬದಿಯಿಂದ ಗುದ್ದಿದ ರಭಸಕ್ಕೆ ಬೈಕ್​ನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆ ಬೆನ್ನಲ್ಲೆ ಪೊಲೀಸರು ಸ್ಥಳಕ್ಕಾಗಮಿಸಿ ಬೈಕ್…

Read More

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ

ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡನೀಯ : ಅರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಹುಬ್ಬಳ್ಳಿಯಲ್ಲಿ 2022ರಲ್ಲಿ ಪೊಲೀಸ್ ಠಾಣೆ ಮೇಲೆ ನಡೆದ ದಾಳಿ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರದ ಕ್ರಮಕ್ಕೆ ಮಾಜಿ ಗೃಹ ಸಚಿವ ಹಾಗೂ ಹಾಲಿ ಶಾಸಕರಾದ ಅರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಅಂದಿನ ಘಟನೆಯಲ್ಲಿ ಹಲವು ಪೋಲಿಸ ಸಿಬ್ಬಂದಿಗಳ ಪ್ರಾಣಕ್ಕೆ ಕುತ್ತು ಬಂದಿತ್ತು, ಘಟನೆಯಲ್ಲಿ ಭಾಗವಹಿಸಿದ್ದ 160…

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

Ripponpet|ಅರಸಾಳು ಗ್ರಾಪಂ ಮಾಜಿ ಅಧ್ಯಕ್ಷ ಉಮಾಕರ್ ರವರಿಗೆ ಮಾತೃ ವಿಯೋಗ

ರಿಪ್ಪನ್‌ಪೇಟೆ – ಇಲ್ಲಿನ ಅರಸಾಳು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಉಮಾಕರ್ ಕಾನುಗೋಡು ರವರ ತಾಯಿ ಮಂಜಮ್ಮ(66) ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗುರುವಾರ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಶಿವಮೊಗ್ಗದ ನಂಜಪ್ಪ ಲೈಫ಼್ ಕೇರ್ ಗೆ ಕರೆದೊಯ್ಯಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಂಜಮ್ಮ ಮೃತಪಟ್ಟಿದ್ದಾರೆ. ಮೃತರು ಉಮಾಕರ್ ಕಾನುಗೋಡು ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಶಿವಮೊಗ್ಗದ ಬಾಪೂಜಿ ಕಾಲೇಜಿನಲ್ಲಿ ನಿನ್ನೆ ಕೇಸರಿ ಧ್ವಜ ಹಾರಿಸಿದ್ದ ಧ್ವಜಸ್ತಂಭದಲ್ಲಿ ಇವತ್ತು ರಾಷ್ಟ್ರಧ್ವಜ ಹಾರಿಸಿದ NSUI

ಶಿವಮೊಗ್ಗದ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಎನ್​​ಎಸ್‍ಯುಐ ಕಾರ್ಯಕರ್ತರು ರಾಷ್ಟ್ರ ಧ್ವಜಾರೋಹಣ ಮಾಡಿದರು. ನಿನ್ನೆ ಹಿಜಾಬ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಇಲ್ಲಿ ಕೇಸರಿ ಧ್ವಜ ಹಾರಿಸಲಾಗಿತ್ತು.  ನಿನ್ನೆ(ಮಂಗಳವಾರ) ಕೇಸರಿ ಧ್ವಜ ಹಾರಿಸಿದ್ದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಮುಂಜಾನೆ ಭಾರತದ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟದ (ಎನ್​​ಎಸ್‍ಯುಐ) ಕಾರ್ಯಕರ್ತರು ರಾಷ್ಟ್ರಧ್ವಜ ಹಾರಿಸಿದರು. ನಿನ್ನೆ ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಕಲ್ಲು ತೂರಾಟವೂ ನಡೆದಿತ್ತು. ಈ…

Read More