Headlines

ರಾಷ್ಟ್ರ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ|volleyball

ರಿಪ್ಪನ್ ಪೇಟೆ : ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. ರಾಷ್ಟೀಯ ಮಟ್ಟದ ಸಬ್ ಜೂನಿಯರ್ ವಾಲಿಬಾಲ್ (16ವರ್ಷದೊಳಗಿನ ವಯೋಮಿತಿ ) ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ದೆಹಲಿಯಲ್ಲಿ ನಡೆಯಲಿದೆ. ರಿಪ್ಪನ್ ಪೇಟೆಯ ಶ್ರೀರಾಮನಗರ ನಿವಾಸಿಗಳಾದ ಶೇಖಬ್ಬ ಹಾಗೂ ಸೈಫುನ್ನಿಸಾ ದಂಪತಿಗಳ ಪುತ್ರನಾದ ಸೂಫಿಯಾನ್ ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

Accident | ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಎರಡು ಪ್ರತ್ಯೇಕ ಅಪಘಾತ ಪ್ರಕರಣ – ಮೂವರು ಸಾವು

ತೀರ್ಥಹಳ್ಳಿ : ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ 16ನೇ ಮೈಲಿಕಲ್ಲಿನ ಮಂಡಗದ್ದೆ ಫಿಶ್ ಹೋಟೆಲ್ ಸಮೀಪ ಈ ಘಟನೆ ನಡೆದಿದೆ. ಬೈಕ್‌ನಲ್ಲಿದ್ದವರು ತೀರ್ಥಹಳ್ಳಿ ಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದರು. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿಗೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್‌ಗೆ (ಸಹ್ಯಾದ್ರಿ) ಮುಖಾಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ. ಇನ್ನೂ ಅಪಘಾತಕ್ಕೊಳಗಾದ ಬೈಕ್ ನಂಬರ್ ದಾವಣಗೆರೆ ರಿಜಿಸ್ಟ್ರೇಷನ್ ತೋರಿಸುತ್ತಿದ್ದು (KA 17 EC 2519) ಗಾಡಿಯ…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ|excise

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹರತಾಳು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಹರತಾಳು ಗ್ರಾಮದ ರಾಘವೇಂದ್ರ ಎಂಬುವವರ ಮನೆಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ರಾಘವೇಂದ್ರ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು…

Read More

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು|Grass flour

ಹುಲ್ಲಿನ ಪಿಂಡಿ ಕಟ್ಟುವ ಯಂತ್ರಕ್ಕೆ ಸಿಲುಕಿ ಯುವಕ ಸಾವು ಶಿವಮೊಗ್ಗದ ಬೈಪಾಸ್ ನಲ್ಲಿರುವ ಟೊಯೋಟಾ ಶೋರೂಂ ಹಿಂಭಾಗದಲ್ಲಿನ ಭತ್ತದ ಜಮೀನಿನಲ್ಲಿ ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ಟೊಯೋಟಾ ಶೋರೂಂ ಹಿಂಭಾಗದ ವಡ್ಡಿನಕೊಪ್ಪದ ಉಜ್ಜಿನಪ್ಪ ಎಂಬುವರಿಗೆ ಸೇರಿದ ಜಮೀನಿನಲ್ಲಿ ತಮಿಳುನಾಡಿನಿಂದ ಬಂದಿದ್ದ ಸೂರ್ಯ ಎಂಬ ಯುವಕ ಹುಲ್ಲಿನ ಪಿಂಡಿ ಕಟ್ಟುವ ಮಿಷಿನ್ ಗೆ ಸಿಲುಕಿ ಸಾವನ್ನಪ್ಪಿದ್ದಾನೆ. ಹುಲ್ಲಿನ ಪಿಂಡಿ ಕಟ್ಟುವ ಮಿಷನ್ ನೊಂದಿಗೆ ತಮಿಳುನಾಡಿನಿಂದ ಬಂದಿದ್ದ ಸೂರ್ಯ…

Read More

ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿಯಲ್ಲಿ ಆನೆ ಹಾವಳಿ..! ಸಿಸಿಟಿವಿ ದೃಶ್ಯಾವಳಿ : ಅರಣ್ಯಾಧಿಕಾರಿಗಳಿಂದ ಡ್ರೋನ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ|thirthahalli

ತೀರ್ಥಹಳ್ಳಿ : ಪಟ್ಟಣದ ವಾರ್ಡ್ 14 ರ ಕುರುವಳ್ಳಿಯಲ್ಲಿ ಇಂದು ಬೆಳಗ್ಗಿನ ಜಾವಾ 3.30 ರ ವೇಳೆಯಲ್ಲಿ ಕಾಡಾನೆಯೊಂದು ಸ್ಥಳೀಯ ನಿವಾಸಿ ಒಬ್ಬರಿಗೆ ಕಾಣಿಸಿಕೊಂಡಿದ್ದು ಆನೆಯ ಹೆಜ್ಜೆ ಗುರುತು ಕೂಡ ಪತ್ತೆಯಾಗಿದೆ. ತಡರಾತ್ರಿ ವ್ಯಕ್ತಿಯೊಬ್ಬರಿಗೆ ಕಾಣಿಸಿಕೊಂಡ ಕಾಡಾನೆಯ ಸಿಸಿಟಿವಿ ದೃಶ್ಯ ಮಾಧ್ಯಮಕ್ಕೆ ಲಭ್ಯವಾಗಿದೆ. ಎರಡು ದಿನಗಳ ಹಿಂದೆ ಶೇಡ್ಗಾರ್, ಕಟ್ಟೆಹಕ್ಲು ಸಮೀಪ ಕಾಣಿಸಿಕೊಂಡಿತ್ತು ಎಂದು ಹೇಳಲಾಗುತ್ತಿದ್ದೂ ಅದೇ ಆನೆ ಈ ಕಡೆ ಬಂದಿರಬಹುದು ಎಂದು ಊಹಿಸಲಾಗುತ್ತಿದೆ. ರಾಷ್ಟಿಯ ಹೆದ್ದಾರಿ 169 ರ ತೀರ್ಥಹಳ್ಳಿ-ಕೊಪ್ಪ- ಶೃಂಗೇರಿ ಮಾರ್ಗದಲ್ಲಿರುವ  ಕುರುವಳ್ಳಿ…

Read More

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ

2 ಸಾವಿರ ಕಿಮೀ ದೂರದ ಜಾರ್ಖಂಡ್ ನಿಂದ ಯುವಕನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕರೆತಂದ ರಿಪ್ಪನ್‌ಪೇಟೆ ಪೊಲೀಸರು : ಯಾಕೆ ಗೊತ್ತಾ ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಂಡಲಗದ್ದೆ ಗ್ರಾಮದಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನೊಬ್ಬ ನಿಗೂಡವಾಗಿ ಸಾವನ್ನಪ್ಪಿರುವ ಘಟನೆಯ ಬಗ್ಗೆ ತನಿಖೆ ಕೈಗೆತ್ತಿಕೊಂಡಿರುವ ರಿಪ್ಪನ್‌ಪೇಟೆ ಪೊಲೀಸರು 2 ಸಾವಿರ ಕಿಮೀ ದೂರದ ಜಾರ್ಖಂಡ್ ಗೆ ಕರೆದೊಯ್ದಿದ್ದ ಮೃತದೇಹವನ್ನು ವಾಪಾಸು ಕರೆಸಿರುವ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಉದಯ್ (26)…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More