Headlines

ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಶಂಕುಸ್ಥಾಪನೆ|ammanaghatt

ರಿಪ್ಪನ್ ಪೇಟೆ : ಧಾರ್ಮಿಕ ಕ್ಷೇತ್ರಗಳು ಭಕ್ತಾದಿಗಳ ಪಾಲಿಗೆ ಶ್ರದ್ಧಾ ಭಕ್ತಿಯತಾಣವಾಗಬೇಕು. ಭೇಟಿ ಇಟ್ಟಾಗ ಮನಸ್ಸಿಗೆ ನೆಮ್ಮದಿ ತರುವಂತಾಗಬೇಕು, ಜೋಗ ಜಲಪಾತ ಜಲಮಯವಾಗಿದೆ. ಅಮ್ಮನಘಟ್ಟ ಜೇನು ಕಲ್ಲಮ್ಮ ದೇವಸ್ಥಾನ ಶಿಲಾಮಯವಾಗಿದೆ ಎಂದು ರಾಮಚಂದ್ರಾಫುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ರಿಪ್ಪನ್ ಪೇಟೆ ಸಮೀಪದ ಐತಿಹಾಸಿಕ ಪುರಾಣ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹೊಸಕೆಸರೆ ಗ್ರಾಮದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ನೂತನ ಶಿಲಾಮಯ ಕಾಮಗಾರಿಗೆ ಇಂದು ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ವಿಶ್ವದ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ರಿಪ್ಪನ್ ಪೇಟೆಯ ಡಾ. ಜೆ ಜಿ ಮಂಜುನಾಥ್

 ರಿಪ್ಪನ್ ಪೇಟೆ : ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿ.ವಿ. ಮತ್ತು ಎಲ್ಸ್‌ವಿಯರ್ ಸಂಸ್ಥೆಯ ಸಹಯೋಗದೊಂದಿಗೆ ಪ್ರಕಟಿಸಿರುವ ವಿಶ್ವದ ಅತ್ಯುನ್ನತ 2% ವಿಜ್ಞಾನಿಗಳ ಪಟ್ಟಿಯಲ್ಲಿ ಡಾ. ಜೆ.ಜಿ ಮಂಜುನಾಥರವರು ಮತ್ತೊಮ್ಮೆ ಸ್ಥಾನಪಡೆದಿದ್ದಾರೆ.  ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಕೊಡಗು ಜಿಲ್ಲೆ ಮಡಿಕೇರಿಯಲ್ಲಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ  ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ.ಜೆ.ಜಿ. ಮಂಜುನಾಥ್ ಅವರು 2021ರ ಸಾಲಿನ ಅತ್ಯುನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ 24574ನೇ ಸ್ಥಾನವನ್ನು ಪಡೆಯುವ ಮೂಲಕ ಮತ್ತು ವಿಶ್ವದ ವ್ಯಕ್ತಿ…

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

ಕೆಂಚನಾಲ : ಯುವಕನಿಗೆ PFI ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ – ದೂರು ದಾಖಲು|Kenchanal

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಮದಲ್ಲಿ ಯುವಕನೊಬ್ಬ ನಿಗೆ ಪಿಎಫ಼್ ಐ ಸಂಘಟನೆ ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ instragram ನಲ್ಲಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಂಚನಾಲ ಗ್ರಾಮದ ಸುಮಂತ್ ಎಂಬ ಯುವಕನಿಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟ್ರಾಗ್ರಾಮ್ ನಲ್ಲಿ only____pfi  ಎಂಬ ಖಾತೆಯಿಂದ ಜೀವ ಬೆದರಿಕೆ ಬಂದಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ಹಿನ್ನಲೆ : ಸಾಮಾಜಿಕ ಜಾಲತಾಣವಾದ Instagram ನ ಸಕ್ರೀಯ ಸದಸ್ಯನಾಗಿರುವ ಸುಮಂತ್ ಗೆ only___pfi  ಎಂಬ…

Read More

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ

ಹೂವಿನಕೋಣೆ ಶಾಲೆ ವಿಷಪ್ರಾಷಣ ಪ್ರಕರಣ – ತನಿಖೆಯಲ್ಲಿ ಬಹಿರಂಗಗೊಂಡ ಶಾಕಿಂಗ್ ಸತ್ಯ , ಮಕ್ಕಳಾಟ ತಂದ ನಡುಕ ಹೊಸನಗರ ತಾಲ್ಲೂಕಿನ ಹೂವಿನಕೋಣಿ ಗ್ರಾಮದ ಸರಕಾರಿ ಶಾಲೆಯಲ್ಲಿ ಸಂಭವಿಸಿದ ಕೀಟನಾಶಕ ಘಟನೆ ಮಹತ್ವದ ತಿರುವು ಪಡೆದುಕೊಂಡಿದೆ. ಕೆಲವು ದಿನಗಳ ಹಿಂದೆ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ರಾಜ್ಯದಾದ್ಯಂತ ಆತಂಕ ಮೂಡಿಸಿತ್ತು. ಈ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಖುದ್ದಾಗಿ ಟ್ವೀಟ್ ಮಾಡಿ, “ಇದು ಭಯೋತ್ಪಾದನೆಯಿಗಿಂತಲೂ ಭಯಾನಕ,” ಎಂದು ತೀವ್ರ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರ ತಂಡ ಕೂಡ ಜಾಗೃತಗೊಂಡು,…

Read More

ಶಿವಮೊಗ್ಗದ ಎನ್ ಟಿ ರಸ್ತೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ : ಇಬ್ಬರು ಅರೆಸ್ಟ್

ಹಳೆ ದ್ವೇಷದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಯುವಕನೊಬ್ಬನ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಮೃತಪಟ್ಟಿದ್ದಾನೆ. ಟಿಪ್ಪುನಗರ ನಿವಾಸಿ ಜಿಕೃಲ್ಲಾ ಖಾನ್ (28) ಮೃತ ವ್ಯಕ್ತಿ. ಎನ್.ಟಿ.ರಸ್ತೆಯ ಫಲಕ್ ಶಾದಿ ಮಹಲ್ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ಫಲಕ್ ಶಾದಿ ಮಹಲ್ ಬಳಿ ಜಿಕೃಲ್ಲಾ ಖಾನ್ ಮೇಲೆ ಟ್ವಿಸ್ಟ್ ಇಮ್ರಾನ್, ಗ್ಯಾಸ್ ಇಮ್ರಾನ್, ವಸೀಮ್, ಶಹಬಾಜ್, ರುಮಾನ್, ವಸೀಮ್, ಕಾಲಾ ವಸೀಮ್ ಮತ್ತು ನಬೀಲ್ ಎಂಬುವವರು ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಜಿಕೃಲ್ಲಾ ಖಾನ್’ನನ್ನು ಮೆಗ್ಗಾನ್…

Read More

ರಿಪ್ಪನ್ ಪೇಟೆ: ಗುರುವಾರದಂದು ಕಾಂಗ್ರೆಸ್ ಕಾರ್ಯಕರ್ತರ ಸಭೆ:

ರಿಪ್ಪನ್ ಪೇಟೆ : ದಿನಾಂಕ 21ರ ಗುರುವಾರ,ಸಮಯ ಸಂಜೆ 5:00 ಗಂಟೆಗೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್ ಸಭಾಭವನ ದಲ್ಲಿ ಕಾಂಗ್ರೆಸ್ ಪಕ್ಷದ  ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದೆ ಎಂದು ಕಾಂಗ್ರೆಸ್ ರಿಪ್ಪನ್ ಪೇಟೆ ಘಟಕದ ಅಧ್ಯಕ್ಷರಾದ ಆಸೀಪ್ ಭಾಷಾಸಾಬ್ ಪತ್ರೀಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಭೆಯಲ್ಲಿ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ, ಬಿ,ಜಿ, ನಾಗರಾಜ್, ತಾಲ್ಲೂಕು ವೀಕ್ಷಕರಾದ  ಮಲ್ಲಿಕಾರ್ಜುನ್ ಹಕ್ರೆ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡ್ ರತ್ನಕರ್,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ, ಬಿ ಪಿ ರಾಮಚಂದ್ರ,ಜಿಲ್ಲಾ ಪಂಚಾಯತ್…

Read More

ಹೊಂಬುಜ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸುಜ್ಞಾನ, ಸಮೃದ್ಧಿ ಕರುಣಿಸಲೆಂಬ ಪ್ರಾರ್ಥನೆ|hombuja

ಹೊಂಬುಜ : ಶ್ರಾವಣ ಮಾಸದ ಸಂಪತ್ ಶುಕ್ರವಾರಗಳ ಪ್ರಥಮ ದಿನದಂದು ಭಕ್ತಿ, ಶ್ರದ್ಧೆಯಿಂದ ಭಕ್ತವೃಂದದವರು ಅತಿಶಯ ಶ್ರೀಕ್ಷೇತ್ರ ಹೊಂಬುಜದ ವಿಶ್ವವಂದ್ಯ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಾತಃಕಾಲ ಶ್ರೀ ಕ್ಷೇತ್ರದ ಶ್ರೀ ನೇಮಿನಾಥ ಸ್ವಾಮಿ, ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಪದ್ಮಾವತಿ ದೇವಿ, ಶ್ರೀಕ್ಷೇತ್ರಪಾಲ ಸನ್ನಿಧಿಯಲ್ಲಿ ನಿತ್ಯ ಜಲಾಭಿಷೇಕ, ಅಷ್ಟವಿದಾರ್ಚನೆ ಪೂಜೆಯನ್ನು ಶ್ರೀಕ್ಷೇತ್ರ ಹೊಂಬುಜ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ನೇತೃತ್ವ, ಮಾರ್ಗದರ್ಶನದಲ್ಲಿ ವಿಶೇಷ ಆಗಮೋಕ್ತ…

Read More
Exit mobile version