Headlines

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್

ನಕಲಿ ದಾಖಲೆ ಸೃಷ್ಟಿಸಿ ಕೋರ್ಟ್ ನಲ್ಲಿ ಐವರಿಗೆ ಜಾಮೀನು ನೀಡಿದ್ದ ವ್ಯಕ್ತಿ – ಆರೋಪಿ ಸೇರಿ 7 ಮಂದಿ ವಿರುದ್ಧ ಕೇಸ್ ನಕಲಿ ದಾಖಲೆ ಸೃಷ್ಟಿಸಿ ಶಿವಮೊಗ್ಗ ನ್ಯಾಯಾಲಯದಲ್ಲಿ ಐವರು ಆರೋಪಿಗಳಿಗೆ ವ್ಯಕ್ತಿಯೊಬ್ಬ ಜಾಮೀನು ನೀಡಿದ್ದಾನೆ. ಜಾಮೀನು ಪಡೆದವರಲ್ಲಿ ಒಬ್ಬ ವಿಚಾರಣೆಗೆ ಹಾಜರಾಗದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ. ಇಬ್ರಾಹಿಂ ಖಲೀಲ್, ಫೈರೋಜ್, ಅರ್ಬಾಜ್, ನಯಾಜ್ ಅಹಮದ್, ಸುಹೇಲ್ ಎಂಬ ಆರೋಪಿಗಳಿಗೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಜಗದೀಶ್ ಎಂಬುವರು ಶಿವಮೊಗ್ಗ ನ್ಯಾಯಾಲಯದಲ್ಲಿ ಜಾಮೀನುದಾರರಾಗಿದ್ದರು. ಈ ಪ್ರಕರಣದಲ್ಲಿ ಐದನೇ…

Read More
Matrix movie

Duis mattis vehicula consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ

ಅಡಿಕೆ ತೂಕದಲ್ಲಿ ಮೋಸ – ವ್ಯಾಪಾರಿಗೆ ಗ್ರಾಮಸ್ಥರಿಂದ 20 ಲಕ್ಷ ರೂ ದಂಡ ಅಡಿಕೆ ವ್ಯಾಪಾರಿಯೊಬ್ಬ ರೈತರಿಂದ ಅಡಿಕೆ ಖರೀದಿ ಮಾಡಿ ತೂಕ ಮಾಡಿಕೊಂಡು ಹೋಗುವಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು, ಗ್ರಾಮಸ್ಥರು ಹಿಡಿದು ಆ ವ್ಯಾಪಾರಿಗೆ ಬರೋಬ್ಬರಿ 20 ಲಕ್ಷ ರೂ.ದಂಡ ವಿಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲೂಕಿನ ಅರಹತೊಳಲಿ ಗ್ರಾಮದಲ್ಲಿ ನಡೆದ ಘಟನೆಯಾಗಿದೆ. ಅಡಿಕೆ ತೂಕದಲ್ಲಿ ಮೋಸ ಮಾಡಿದ ವ್ಯಾಪಾರಿಗೆ ಗ್ರಾಮ ಸಮಿತಿಯಿಂದ ಬರೋಬ್ಬರಿ 20 ಲಕ್ಷ ರೂ. ದಂಡ ವಿಧಿಸಿದೆ. ರೈತರ…

Read More

ಶಿಕಾರಿಪುರದ ಅಂಜನಾಪುರ ಜಲಾಶಯಕ್ಕೆ ಸಂಸದ ಬಿ ವೈ ರಾಘವೇಂದ್ರ ರವರಿಂದ ಬಾಗಿನ ಅರ್ಪಣೆ:

ಶಿಕಾರಿಪುರ: ಇಲ್ಲಿನ ಅಂಜನಾಪುರ ಜಲಾಶಯಕ್ಕೆ ಸಂಸದರಾದ ಶ್ರೀ ಬಿ ವೈ ರಾಘವೇಂದ್ರರವರು ಭಾಗಿನ ಸಮರ್ಪಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವರುಣ ದೇವ ಪ್ರತಿ ವರ್ಷ ಇದೇ ರೀತಿ ಕೃಪೆ ತೋರಬೇಕು. ಇದರಿಂದ ಮಳೆ-ಬೆಳೆಯಾಗಿ ರೈತ ಸಂತಸದಿಂದ ಇರುತ್ತಾನೆ. ರೈತರ ಅನುಕೂಲಕ್ಕೆ ಸಾಕಷ್ಟು ಯೋಜನೆಯನ್ನು ಮಾಡಿದ್ದೇವೆ, ಮುಂದೆ ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಮತ್ತಷ್ಟು ಮಾಡುತ್ತೇವೆ ಎಂದರು. ಈ ಸಂಧರ್ಭದಲ್ಲಿ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶ್ರೀ ಗುರುಮೂರ್ತಿ ರವರು,ಶ್ರೀಮತಿ ತೇಜಸ್ವಿನಿ ರಾಘವೇಂದ್ರ ರವರು,ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ…

Read More

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ

ಗೌರಿ ಗಣೇಶ ಹಬ್ಬ | ಪೊಲೀಸರ ಜೊತೆ ಸ್ವಯಂ‌ ಸೇವಕರಾಗಬೇಕೇ? ಇಲ್ಲಿದೆ ಸುವರ್ಣಾವಕಾಶ ಶಿವಮೊಗ್ಗ: ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಬಂದೋಬಸ್ತ್ ಸಂದರ್ಭಗಳಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅಪರಾಧಿಕ ಹಿನ್ನೆಲೆ ಇಲ್ಲದಂತಹ ಇಚ್ಚೆಯುಳ್ಳ ಸಾರ್ವಜನಿಕರು ದಿನಾಂಕಃ 01-08-2025 ರಿಂದ 15-08-2025 ರ ವರೆಗೆ ತಮ್ಮ ವಿವರಗಳನ್ನು ಸಂಬಂಧಪಟ್ಟ ಪೊಲೀಸ್ ಉಪಾಧೀಕ್ಷಕರುಗಳ ಕಛೇರಿಗೆ ಸಲ್ಲಿಸಿ ನೋಂದಾಯಿಸಿಕೊಳ್ಳ ಬಹುದು. ಶಿವಮೊಗ್ಗ ನಗರ ಮತ್ತು ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಗೆ…

Read More

ಪಿಎಫ಼್ ಐ & ಎಸ್ ಡಿಪಿಐ ನಿಷೇದಕ್ಕೆ ಎಲ್ಲಾ ತಯಾರಿ ನಡೆದಿದೆ : ಶಿಕ್ಷಣ ಸಚಿವ ಡಾ| ಅಶ್ವತ್ ನಾರಾಯಣ್

ಶಿವಮೊಗ್ಗ: ಪಿಎಫ್‌ಐ, ಎಸ್‌ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ, ಎಸ್‌ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್‌ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್‌ ಹಿಂಪಡೆದು ಈಗ…

Read More

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಹೆಚ್ ಡಿ ಕುಮಾರಸ್ವಾಮಿ|HDK

ಬಡ ಜನರ ಬದುಕಿನಲ್ಲಿ ಬದಲಾವಣೆ ತರಲು ರಥಯಾತ್ರೆ : ಎಚ್ ಡಿ ಕುಮಾರಸ್ವಾಮಿ ರಿಪ್ಪನ್ ಪೇಟೆ : ಬಡಜನರ ಬದುಕಿನಲ್ಲಿ ಬದಲಾವಣೆ ತರಲು ರಾಜ್ಯದ 28 ಜಿಲ್ಲೆಗಳಲ್ಲಿ ಪಂಚರತ್ನ ರಥ ಯಾತ್ರೆಯ ಮೂಲಕ ಪ್ರವಾಸ ಕೈಗೊಂಡಿದ್ದೇನೆ. ಇತರೆ ಪಕ್ಷಗಳಲ್ಲಿ ನಾಯಕರುಗಳ ಗುಂಪೆ ಇದೆ ಆದರೆ ನನ್ನದು ಏಕಾಂಗಿ ಹೋರಾಟ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಶುಕ್ರವಾರ ಸಮೀಪದ ಹುಂಚದ ಕಟ್ಟೆ ಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ರಥಯಾತ್ರೆ ಸಲುವಾಗಿ ಆಗಮಿಸಿದ್ದ ಅವರು ಸುದ್ದಿಗಾರರನ್ನು…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More