Headlines

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು

Ripponpete | ಹೃದಯಾಘಾತದಿಂದ ಸಚಿನ್ ಶೆಟ್ಟಿ ಸಾವು ರಿಪ್ಪನ್‌ಪೇಟೆ : ಪಟ್ಟಣದ ಶಬರೀಶನಗರದ ಯುವಕನೊಬ್ಬ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಶಬರೀಶ ನಗರದ ಸಚಿನ್ ಶೆಟ್ಟಿ(30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಶಬರೀಶ ನಗರದ ನಿವಾಸಿ ವಾಸು ಶೆಟ್ಟಿ ಎಂಬುವವರ ಪುತ್ರನಾದ ಸಚಿನ್ ಶೆಟ್ಟಿ ಕಳೆದ ನಾಲ್ಕೈದು ವರ್ಷಗಳಿಂದ ಬೆಂಗಳೂರಿನಲ್ಲಿ ಚಾಲಕ ವೃತ್ತಿ ಮಾಡಿಕೊಂಡಿದ್ದನು. ಇಂದು ಬೆಳಿಗ್ಗೆ ಕೆಲಸಕ್ಕೆ ಹೊರಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಅಷ್ಟರಲ್ಲಾಗಲೇ ಸಚಿನ್ ಮೃತಪಟ್ಟಿದ್ದಾನೆ….

Read More

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ

ಪರೀಕ್ಷೆ ಮುಗಿದ ದಿನವೇ ಫಲಿತಾಂಶ: ಜಾನಪದ ವಿಶ್ವವಿದ್ಯಾಲಯ ಬರೆಯಿತು ಹೊಸ ದಾಖಲೆ ಶಿಗ್ಗಾಂವ : “ಪರೀಕ್ಷೆ ಬರೀತೀವಿ… ಆದರೆ ಫಲಿತಾಂಶ ಯಾವಾಗ?” ಅಂದುಕೊಂಡು ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಕಾಯುತ್ತಿದ್ದ ದಿನಗಳು ಇದೀಗ ಇತಿಹಾಸ. ಶೀಘ್ರ ಫಲಿತಾಂಶ ಇಲ್ಲದಿದ್ದರೆ ಶಿಷ್ಯವೇತನ ಅರ್ಜಿ, ಬಸ್ ಪಾಸ್ ನವೀಕರಣ ಸೇರಿದಂತೆ ಹಲವು ಕಾರ್ಯಗಳು ಅಡಚಣೆಯಾಗುತ್ತವೆ ಎಂಬ ವಿದ್ಯಾರ್ಥಿಗಳ ಬೇಸರಕ್ಕೆ ಈಗ ಅಂತ್ಯ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಈ ಬಾರಿ ದಾಖಲೆಯ ವೇಗದಲ್ಲಿ ಫಲಿತಾಂಶ ಪ್ರಕಟಿಸಿ ಹೊಸ ಮಾನದಂಡ ನಿರ್ಮಿಸಿದೆ. ಪరీక్షೆ ಮುಗಿದ ಕೇವಲ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ|fest

ಹೊಸನಗರದಲ್ಲಿ ಕ್ರೈಸ್ತ ಬಾಂಧವರಿಂದ ಸಂಭ್ರಮದ ಮೊಂತಿ ಹಬ್ಬ ಆಚರಣೆ ಹೊಸನಗರ : ಇಂದು ಪಟ್ಟಣದ ಸಂತ ಅಂತೋನಿ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಮ ಮೊ0ತಿ ಹಬ್ಬವನ್ನು ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ವರ್ಣ ರಂಜಿತವಾಗಿ ಆಚರಿಸಿದರು. ತೆನೆ ಹಬ್ಬವೆಂದು ಕರೆಯಲ್ಪಡುವ ಈ ಹಬ್ಬದ ಪ್ರಯುಕ್ತ ಚರ್ಚಿನಲ್ಲಿ ವಿಶೇಷ ಬಲಿಪೂಜೆ ಹೊಸ ತೆನೆಯ ಆಶೀರ್ವಚನ ವಿತರಣೆ ಮಾಡಿ ಮೆರವಣಿಗೆಗೆ ಪುಷ್ಪಾರ್ಚನೆ ಮೂಲಕ ಧರ್ಮ ಗುರುಗಳಾದ ರೆವರೆಂಡ್ ಫಾದರ್ ಸೈಮನ್ ಚಾಲನೆ ನೀಡಿ ಸಂದೇಶ ಹಾಗೂ ಶುಭಾಶಯ ವಿನಿಮಯ…

Read More

ಚಾನೆಲ್ ಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಲು ಹೋದ ರಿಪ್ಪನ್‌ಪೇಟೆ ಯುವಕನೊಬ್ಬ ನಾಪತ್ತೆ : ಮುಂದುವರೆದಿರುವ ಶೋಧ ಕಾರ್ಯಾಚರಣೆ

ಚಾನೆಲ್ ಗೆ ಹಾರಿದ ವ್ಯಕ್ತಿಯೊಬ್ಬರನ್ನು ರಕ್ಷಿಸಲು ಹೋಗಿ ರಿಪ್ಪನ್‌ಪೇಟೆಯ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಸಿದ್ದಾಪುರ ಚಾನೆಲ್ ಬಳಿ ನಡೆದಿದೆ.  ರಿಪ್ಪನ್ ಪೇಟೆ ನೆಹರು ನಗರ ನಿವಾಸಿ ಅನೀದ್ (22) ವರ್ಷ ನಾಪತ್ತೆಯಾಗಿರುವ ಯುವಕನಾಗಿದ್ದಾನೆ. ಅನೀದ್ ಲಾರಿಯೊಂದರಲ್ಲಿ ನಿರ್ವಾಹಕನಾಗಿ ಕಾರ್ಯನಿರ್ವಹಿಸುತ್ತಿದ್ದು, ದಾವಣಗೆರೆಯಿಂದ ಲಾರಿಯೊಂದರಲ್ಲಿ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಸಿದ್ದಾಪುರ ರಸ್ತೆ ಬದಿಯ ಚಾನೆಲೊಂದರ ಬಳಿ ಸೇರಿದ ಜನಸ್ತೋಮವನ್ನು ನೋಡಿ ಪ್ರಶ್ನಿಸಿದ್ದಾನೆ. ಆ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಚಾನೆಲ್ ಗೆ ಹಾರಿರುವ ವಿಚಾರ ಗಮನಕ್ಕೆ ಬಂದಿದ್ದು,ತಕ್ಷಣವೇ ಅವರನ್ನು…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ |KSE

 ಕೆ.ಎಸ್. ಈಶ್ವರಪ್ಪ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ನಾಯಕರ ದೌಡು : ನಾಯಕರಿಗೆ ಡೋಂಟ್ ಕೇರ್ ಎಂದ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿಜೆಪಿ ಪ್ರಹಸನ ಮುಂದಿವರಿದಿದೆ. ಮಗನಿಗೆ ಹಾವೇರಿ ಗದಗ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ಈಶ್ವರಪ್ಪ, ಬಂಡಾಯದ ಬಾವುಟ ಹಾರಿಸಿದ್ದಾರೆ. ಇದೀಗ ಈಶ್ವರಪ್ಪ ಮನವೊಲಿಕೆಗೆ ಬಿಜೆಪಿ ನಾಯಕರು ಮುಂದಾಗಿದ್ದು, ಆದರೆ ಈಶ್ವರಪ್ಪ ಸಂಧಾನಕ್ಕೆ ಬಂದವರನ್ನು ಭೇಟಿಯಾಗದೆ ತನ್ನ ವಿರೋಧ ತೋರಿದ್ದಾರೆ. ರವಿವಾರ ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿರುವ ಈಶ್ವರಪ್ಪ ನಿವಾಸಕ್ಕೆ ಕೇಂದ್ರದ ನಾಯಕರು ಭೇಟಿ ನೀಡಿದ್ದಾರೆ. ಚುನಾವಣಾ ಉಸ್ತುವಾರಿ…

Read More

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing

ಮಹಿಳೆ ನಾಪತ್ತೆ – ಮಾಹಿತಿಗಾಗಿ ಮನವಿ | Missing ಶಿವಮೊಗ್ಗ : ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸವಳಂಗ ರಸ್ತೆಯ ಕರ್ನಾಟಕ ಬ್ಯಾಂಕ್ ಎದುರು ರಕ್ಷ ನಿಲಯದಲ್ಲಿರುವ ಸ್ನೇಹಾಶ್ರಯ ಅರ್ಬನ್ ಆಂಡ್ ರೂರಲ್ ಡೆವಲಪ್‍ಮೆಂಟ್ ಸೊಸೈಟಿಗೆ 3 ವರ್ಷಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅನುಸೂಯ 38 ವರ್ಷ ಅನಾಥ ಮಹಿಳೆ ದಾಖಲಾಗಿದ್ದು, ಈಕೆ ಜೂ. 11 ರಂದು ಕಾಣೆಯಾಗಿರುತ್ತಾರೆ. ಈಕೆ ಸುಮಾರು 4.5 ಅಡಿ ಎತ್ತರ, ದುಂಡುಮುಖ, ಗೋಧಿ ಮೈಬಣ್ಣ, ಮುಖದಲ್ಲಿ ಬಲಗಡೆ ಹುಬ್ಬಿನ ಹತ್ತಿರ ಕಪ್ಪು…

Read More

ಅಮೃತ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ಅವಿರೋಧವಾಗಿ ಆಯ್ಕೆ

ರಿಪ್ಪನ್‌ಪೇಟೆ: ಅಮೃತ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಮಂಜುಳಾ ರಾಜು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಮಂಜುಳಾ ರಾಘವೇಂದ್ರ ಆಚಾರ್ ಆಯ್ಕೆಯಾಗಿದ್ದಾರೆ. 11 ಜನ ಸದಸ್ಯರಿರುವ ಗ್ರಾಮ ಪಂಚಾಯತಿ 2 ಕಾಂಗ್ರೆಸ್ ಸದಸ್ಯರಿದ್ದು 9 ಸ್ಥಾನ ಬಿಜೆಪಿ ಪಾಲಾಗಿತ್ತು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರ ನೇತೃತ್ವದಲ್ಲಿ ಇಂದು ಗ್ರಾಮ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮಂಜುಳಾ ರಾಘವೇಂದ್ರ ಆಚಾರ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ರಿಪ್ಪನ್‌ಪೇಟೆ- ಹುಂಚಾ ಬಿಜೆಪಿ ಮಹಾಶಕ್ತಿ…

Read More