Headlines

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ

ಪೋಷಕರ ಜಗಳದ ಭಯಕ್ಕೆ ಮನೆಬಿಟ್ಟು ಓಡಿದ ಬಾಲಕಿ – ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಪತ್ತೆ , ಅಕ್ಕಪಡೆ ರಕ್ಷಣೆ A 10-year-old girl fled her home in fear during a family dispute and was found crying at Shivamogga bus stand. Quick action by police and Akka Squad ensured her safe rescue and reunion with her parents. ಶಿವಮೊಗ್ಗ: ಪೋಷಕರ ಜಗಳ ಮತ್ತು ಹೊಡೆಯುವ ಭಯದಿಂದ…

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ಹಸಿರುಮಕ್ಕಿ ಸೇತುವೆ ಭಾಗಶಃ ಸಿದ್ಧ : ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ!

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ‘ಹಸಿರುಮಕ್ಕಿ ಸೇತುವೆ’ ಸಿದ್ಧ: ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ! Hasirumakki Bridge, a decades-long dream of Sharavathi reservoir-displaced families in Shivamogga district, is nearing completion. Local residents hope MLA Beluru Gopalakrishna will inaugurate the bridge as a minister, bringing a new era of connectivity to Nittur, Sampekatte and surrounding villages. ಮಲೆನಾಡಿನ…

Read More

Anandapura|ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ

ಅನಧಿಕೃತ ಕಲ್ಲು ಕ್ವಾರೆಗಳ ಮೇಲೆ ದಾಳಿ – ಯಂತ್ರೋಪಕರಣಗಳನ್ನು ಒಡೆದು ಹಾಕಿದ ಅಧಿಕಾರಿ – ಕಾರ್ಮಿಕರ ಆಕ್ರೋಶ ಆನಂದಪುರ : ಅಕ್ರಮ ಕ್ವಾರೆಗಳ ಮೇಲೆ ದಿಡೀರ್ ದಾಳಿ ನಡೆಸಿದ ಅಧಿಕಾರಿಗಳು ಕಲ್ಲು ಕ್ವಾರೆಗೆ ಉಪಯೋಗಿಸುತಿದ್ದ ಯಂತ್ರೋಪಕರಣಗಳನ್ನು ನಾಶಪಡಿಸಿ ಸಂಬಂದಿಸಿದ ವಾಹನಗಳನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಕಲ್ಲು ತುಂಬಿದ 2 ಲಾರಿ. ಕಲ್ಲುಗಳನ್ನು ಕಟಿಂಗ್ ಮಾಡುವ ಒಂದು ಟ್ಯಾಕ್ಟರ್ ಮಿಷನ್, ಕಲ್ಲು ಕೊಯ್ಯಲು ಉಪಯೋಗಿಸುತ್ತಿದ್ದ ಕಟಿಂಗ್ ಯಂತ್ರೋಪಕರಣಗಳನ್ನು ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಅವಿನಾಶ್…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

Mauris dignissim malesuada ipsum a posuere urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ ರಿಪ್ಪನ್‌ಪೇಟೆ;-ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವರ ಕ್ರೀಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ.ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಮನಷ್ಯನ ದುರಾಸೆಯಿಂದಾಗಿ ನಮ್ಮ…

Read More

ಹಣಗೆರೆಕಟ್ಟೆಯಲ್ಲಿ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ !!!! ದೂರು ದಾಖಲು

ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ. ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ  ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್…

Read More

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು

ಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಕುಸಿತ – ಸ್ಥಳಕ್ಕೆ ತಹಶೀಲ್ದಾರ್ , ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ – ಆರ್ಥಿಕ ನೆರವು ಹೊಸನಗರ : ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದಲ್ಲಿ ಬಾರಿ ಮಳೆಯಿಂದ ಮನೆಯೊಂದು ಕುಸಿತವಾಗಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಹಾಗೂ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳವಳ್ಳಿ ಗ್ರಾಮದ ಸೀತಮ್ಮ ಕೋಂ ಗಿರೀಶ್ ಎಂಬುವವರ…

Read More

ಸಾಗರ : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು – ತೀವ್ರ ಶೋಧ ಕಾರ್ಯಾಚರಣೆ|sagara

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಭೀಮನಕೋಣೆ ಕೆರೆಯಲ್ಲಿ ಈಜಲು ಹೋದ ಯುವಕನೋರ್ವ ನೀರುಪಾಲಾದ ಘಟನೆ ನಡೆದಿದೆ. ಸಾಗರ ಪಟ್ಟಣದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯಶ್ವಂತ್ (22) ನೀರುಪಾಲಾದ ಯುವಕ.ಈತ ಸಾಗರ ರಾಮನಗರದ ನಿವಾಸಿ. ಯಶ್ವಂತ್ ಮಂಗವಾರ ಬೆಳಿಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ಬೀಮನಕೋಣೆ ಕೆರೆಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ಯಶ್ವಂತ್ ಸ್ನೇಹಿತರು ಕೆರೆಯಲ್ಲಿ ಈಜಾಡಲು ಇಳಿದಿದ್ದಾರೆ. ಸ್ನೇಹಿತರು ಈಜಾಡುವುದನ್ನು ನೋಡುತ್ತಿದ್ದ ಯಶ್ವಂತ್ ನೀರಿಗೆ ಇಳಿದಿದ್ದಾನೆ ಈ ಸಂದರ್ಭದಲ್ಲಿ ಈಜು ಬಾರದೆ ನೀರುಪಾಲಾಗಿದ್ದಾರೆ. ಅಗ್ನಿಶಾಮಕ…

Read More
Exit mobile version