ಆಯನೂರು ಬಳಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವು

ಆಯನೂರು ಬಳಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವು A 28-year-old private bus driver, Veeresh, died on the spot after his motorcycle was hit by an unidentified vehicle near Ayanur on NH-206 in Shivamogga district. Police have registered a case and launched an investigation. ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ವೀರಗಾರನ ಬೈರನಕೊಪ್ಪ ಬಳಿ ಸಂಭವಿಸಿದ ಭೀಕರ…

Read More

ಕುವೆಂಪು ವಿಶ್ವವಿದ್ಯಾಲಯ ಸೇರಿದಂತೆ ಇಡೀ ಶಂಕರಘಟ್ಟ ಗ್ರಾಮ ಸೀಲ್ ಡೌನ್ :

ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಂಕರಘಟ್ಟ ಗ್ರಾಮದ ವ್ಯಾಪ್ತಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಹಿನ್ನಲೆಯಲ್ಲಿ ತಹಸೀಲ್ದಾರ್ ಆರ್. ಪ್ರದೀಪ್ ನಿಕ್ಕಮ್ ಸೋಮವಾರ ಇಡೀ ಗ್ರಾಮವನ್ನು ‘ಕಂಟೈನ್‌ಮೆಂಟ್ ಜೋನ್’ ಎಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಂಕರಘಟ್ಟ ಗ್ರಾಮಕ್ಕೆ ಒಳಪಡಿಸುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಭಾನುವಾರ ಒಟ್ಟು ೨೪ ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಬಿ.ಪಿ ವೀರಭದ್ರಪ್ಪ ೫ ದಿನಗಳ ಕಾಲ ರಜೆ ಘೋಷಿಸಿದ್ದರು. ಈ ನಡುವೆ ಇದೀಗ ತಹಸೀಲ್ದಾರ್‌ರವರು ಸರ್ಕಾರದ ಮಾರ್ಗಸೂಚಿಯಂತೆ…

Read More

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ

HOSANAGARA | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು , ಅಪಾರ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ ಹೊಸನಗರ : ಪಟ್ಟಣದ ವ್ಯಾಪ್ತಿಯಲಿ ವಿವಿಧೆಡೆ ಭಾರಿ ಗಾಳಿ ಮಳೆಗೆ ಮರಗಳು ಧರೆಗುರುಳಿ ಅಪಾರ ಪ್ರಮಾಣದ  ಹಾನಿಯಾಗಿದ್ದು ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆಯ ಮೇರೆಗೆ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಭಾರಿ ಮಳೆಗೆ ಮರ ಬಿದ್ದು ಮನೆ ಹಾಗೂ ಕಾಂಪೌಂಡ್ ಗೆ ಹಾನಿಯಾಗಿದ್ದು ಸುಮಾರು…

Read More

ರಿಪ್ಪನ್‌ಪೇಟೆ | ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮೆರವಣಿಗೆಗೆ ಮೆರುಗು ನೀಡಿದ ಚಂಡೆ ನೃತ್ಯ ರಿಪ್ಪನ್‌ಪೇಟೆ: ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಗುರುವಾರ  ಆಯೋಜಿಸಿದ್ದ  ಕರ್ನಾಟಕ  ರಾಜ್ಯೋತ್ಸವದ ಅದ್ಧೂರಿ ಕನ್ನಡ  ಸಂಭ್ರಮದಲ್ಲಿ ಚಂಡೆ ನೃತ್ಯ,ವಿದ್ಯಾರ್ಥಿಗಳ ವಾದ್ಯ ಘೋಷ್ ಮೆರವಣಿಗೆಗೆ ಮೆರಗು ನೀಡಿತ್ತು. ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬೆಳಿಗ್ಗೆ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರೆಗೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಫ಼್ರೋಜ್ ಚಾಲನೆ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ರಿಪ್ಪನ್‌ಪೇಟೆ ಸಮೀಪದ ಬಿಳಿಕಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗವಟೂರು ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿ ಬಿದ್ದ ಘಟನೆ ಇಂದು ಸಂಜೆ ನಡೆದಿದೆ.  ದಾವಣೆಗೆರೆ ಮೂಲದವರು ಕೊಲ್ಲೂರು ಮೂಕಾಂಬಿಕಾ ದೇವರ ದರ್ಶನ ಮುಗಿಸಿಕೊಂಡು ವಾಪಾಸು ದಾವಣಗೆರೆಗೆ ತೆರಳುತಿದ್ದಾಗ ಪಟ್ಟಣದ ಗವಟೂರು ಹೊಳೆಯ ಸಮೀಪದ ತಿರುವಿನಲ್ಲಿ ಕಿಯಾ (Ka 05 MF 7205) ಕಾರು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು. ಅದೃಷ್ಟವಶಾತ್ ಕಾರಿನಲ್ಲಿ ಪ್ರಯಾಣಿಸುತಿದ್ದವರಿಗೆ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಬತ್ತಿದ ನೀರಿನ ಸಲೆ ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ | Kumadwathi

“ಬತ್ತಿದ ನೀರಿನ ಸಲೆ  ಕುಮದ್ವತಿ ನದಿತಟದ ಒಣಗಿದ ಮರಗಳು, ನೀರಿಗಾಗಿ ಪ್ರಾಣಿ ಪಕ್ಷಿಗಳ ಪರದಾಟ ರಿಪ್ಪನ್‌ಪೇಟೆ;-ಕಳೆದ 10 ಅಗಸ್ಟ್ -ಸೆಪ್ಟಂಬರ್ ತಿಂಗಳಿಂದ ನಡುಮಲೆನಾಡಿನಲ್ಲಿ ಮಳೆಯಾಗದೇ ಇರುವ ನೀರು ಸಂಪೂರ್ಣವಾಗಿ ಬತ್ತಿ ಆಂತರ್ಜಲ ಕುಂಠಿತಗೊಂಡು ಹಳಕೊಳ್ಳಗಳಲ್ಲಿ ನೀರು ಹರಿಯದೇ ಒಣಗಿಹೋಗಿದ್ದು ಕುಮದ್ವತಿ ತಟದಲ್ಲಿನ  ಬೃಹತ್ ಗಾತ್ರದ ಮರಗಳು ಒಣಗಿ ಈಗಲೂ ಆಗಲೂ ಧರೆಗುರುಳವ ಸ್ಥಿತಿಯಲ್ಲಿ ನಿಂತಿವೆ. ಮಲೆನಾಡಿನ ಜೀವ ಜಲವಾಗಿರುವ ಕುಮದ್ವತಿ ಶರ್ಮಿಣಾವತಿ ನದಿಯಲ್ಲಿ ನೀರಿಲ್ಲದೆ ಒಣಗಿ ಹೋಗಿದ್ದು ಕಾಡು ಪ್ರಾಣಿಗಳು ಜಾನುವಾರುಗಳು ನೀರಿಗಾಗಿ ಪರಿತಪ್ಪಿಸುವ ಸ್ಥಿತಿ ಎದರುರಾಗಿದೆ.ಕೊಳವೆ…

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

Ripponpete | ನನ್ನ ರಕ್ತದ ಕಣಕಣದಲ್ಲಿಯೂ ಕೇಸರಿ ಇದೆ – ಕೆ.ಎಸ್.ಈಶ್ವರಪ್ಪ

ನನ್ನ ರಕ್ತದ ಕಣಕಣದಲ್ಲಿಯೂ  ಕೇಸರಿ ತುಂಬಿದೆ. ಕೆ.ಎಸ್.ಈಶ್ವರಪ್ಪ ರಿಪ್ಪನ್‌ಪೇಟೆ;-ನನ್ನ ರಕ್ತದ ಕಣಕಣದಲ್ಲಿಯೂ ಮೋದಿಜೀ ಬಿಜೆಪಿಯ ಹಿಂದುತ್ವವೇ ಇದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಇಂದು ಗುಳುಗುಳಿ ಶಂಕರೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಶಂಕೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚುನಾವಣಾ ಪ್ರಚಾರದ ಕುರಿತು ಕಾರ್ಯಕರ್ತ ಅಭಿಮಾನಿಗಳನ್ನು ಭೇಟಿ ಮಾಡಲು ರಿಪ್ಪನಪೇಟೆಗೆ ಅಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಧಿಕಾರಕ್ಕಾಗಿ ಪಕ್ಷ ತೊರೆದು ಹೋದ ವ್ಯಕ್ತಿ ಅದರೆ ನನಗೆ ಪಕ್ಷವೇ ಹೆತ್ತ…

Read More

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ : ಶಾಸಕ ಗೋಪಾಲಕೃಷ್ಣ ಬೇಳೂರು|gkb

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡಿ  : ಗೋಪಾಲಕೃಷ್ಣ ಬೇಳೂರು ರಿಪ್ಪನ್ ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭೆಯನ್ನು ಹೊಂದಿದ್ದಾರೆ ಆದರೆ ಅವರುಗಳಿಗೆ ಅವಕಾಶಗಳು ಸಿಗುತ್ತಿಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉಪನ್ಯಾಸಕರುಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೊಸನಗರ- ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ  ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು…

Read More