Headlines

ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ

A grand start to the Durga Devi Jatra festival at the historic and famous grove ಐತಿಹಾಸಿಕ ಪ್ರಸಿದ್ಧ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವಕ್ಕೆ ವೈಭವದ ಚಾಲನೆ A grand start to the Durga Devi Jatra festival at the historic and famous grove ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಐತಿಹಾಸಿಕ ಪ್ರಸಿದ್ಧಿ ಪಡೆದ ಶ್ರೀ ತೋಪಿನ ದುರ್ಗಾದೇವಿ ಜಾತ್ರಾ ಮಹೋತ್ಸವ ವೈಭವದಿಂದ ನಡೆಯಿತು. ಪಲ್ಲಕ್ಕಿ ಉತ್ಸವ, ಮಹಾಭಿಷೇಕ, ಭಕ್ತರ…

Read More

ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG

ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ.  ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

ರಿಪ್ಪನ್‌ಪೇಟೆ : ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಉಡುಪಿಯಲ್ಲಿ ಪತ್ತೆ : ಸುಖಾಂತ್ಯಗೊಂಡ ನಾಪತ್ತೆ ಪ್ರಕರಣ

ರಿಪ್ಪನ್‌ಪೇಟೆ : ಇತ್ತೀಚೆಗೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ  ಹೆದ್ದಾರಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರದ ನಿವಾಸಿ ಸೌಂದರ್ಯ ತನ್ನ ಇಬ್ಬರು ಮಕ್ಕಳೊಂದಿಗೆ ಉಡುಪಿಯ ಸಾಂತ್ವಾನ ಕೇಂದ್ರದಲ್ಲಿ ಪತ್ತೆಯಾಗಿದ್ದಾರೆ. ಕಳೆದ ಹತ್ತು ವರ್ಷದ ಹಿಂದೆ ಹೆದ್ದಾರಿಪುರ ಗ್ರಾಮದ ಶಶಿಕುಮಾರ್ ಎಂಬಾತನೊಂದಿಗೆ ಸೌಂದರ್ಯ ವಿವಾಹವಾಗಿದ್ದರು . ಶಶಿ ಕುಮಾರ್ ಪತ್ನಿಗೆ ಮಾನಸಿಕ ಕಿರುಕುಳ ದೈಹಿಕ ಹಲ್ಲೆ ನಡೆಸುತ್ತಿದ್ದ ಕಾರಣ ಪತಿಯ ನಡೆಗೆ ಬೇಸತ್ತು ತನ್ನ ಇಬ್ಬರು ಮಕ್ಕಳೊಂದಿಗೆ ಮನೆ ಬಿಟ್ಟು ಹೋಗಿದ್ದಾರೆ. ನಿನ್ನೆ ಮೂವರು ಪತ್ತೆಯಾಗಿ ಉಡುಪಿ ಸಾಂತ್ವಾನ ಕೇಂದ್ರದಲ್ಲಿದ್ದಾರೆ….

Read More

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ವಲಯ ಮಟ್ಟದ ಕ್ರಿಕೇಟ್ ಪಂದ್ಯಾವಳಿಯಲ್ಲಿ 165 ಎಸೆತಕ್ಕೆ 407 ಬಾರಿಸಿದ ಸಾಗರದ ಯುವಕ|Cricket

ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆದಂತ 16 ವರ್ಷದ ಒಳಗಿನ ವಲಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸಾಗರದ ತನ್ಮಯ್ 165 ಬಾಲ್ ಗಳಿಗೆ 407 ರನ್ ಗಳನ್ನು ಪೇರಿಸುವ ಮೂಲಕ ಮಹತ್ವದ ಸಾಧನೆಗೈದಿದ್ದಾರೆ. 16 ವರ್ಷದ ಒಳಗಿನ ವಲಯಮಟ್ಟದ ಸೀಮಿತ 50 ಓವರ್ ಕ್ರಿಕೆಟ್ ಶಿವಮೊಗ್ಗದ ಪೆಸಿಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ ಈ ಪಂದ್ಯದಲ್ಲಿ ಸಾಗರದ ಮಂಜುನಾಥ ಪ್ಯಾಷನ್ಸ್ ಮಾಲಿಕರ ಪುತ್ರ ತನ್ಮಯ್ 165 ಬಾಲ್ ನಲ್ಲಿ 48 ಬೌಂಡರಿ, 24 ಸಿಕ್ಸರ್ ಗಳೊಂದಿಗೆ 4 ಶತಕಗಳ ಸಹಿತ 407…

Read More

ಆನಂದಪುರದಲ್ಲಿ ನಡೆದುಕೊಂಡು ಹೋಗುತಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ – ಮೆಗ್ಗಾನ್ ಗೆ ದಾಖಲು

ಆನಂದಪುರ : ರಸ್ತೆಯಲ್ಲಿ ನಡೆದುಕೊಂಡು ಹೋಗಿತಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಳು ಗಾಯಗೊಂಡ ಘಟನೆ ನೂತನ ಪೊಲೀಸ್ ಠಾಣೆಯ ಮುಂಭಾಗದ ತಿರುವಿನಲ್ಲಿ ನಡೆದಿದೆ. ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರಿಬ್ಬರು ಶಾಲೆ ಮುಗಿಸಿ ತಮ್ಮ ಊರಾದ ಮೊದ್ಲೇಸರ ಕಡೆಗೆ ನಡೆದುಕೊಂಡು ಹೋಗುತಿದ್ದ ಸಂಧರ್ಭದಲ್ಲಿ ಪೊಲೀಸ್ ಠಾಣೆ ಮುಂಭಾಗದ ತಿರುವಿನಲ್ಲಿ ಸಾಗರ ಕಡೆಯಿಂದ ಆನಂದಪುರ ಕಡೆಗೆ ಬರುತಿದ್ದ ಫೋರ್ಡ್ ಕಾರು(Ka 18 N 5812) ಮುಂಭಾಗದಿಂದ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ತೀವ್ರ…

Read More

ನ.01 ರಂದು ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ

ರಿಪ್ಪನ್ ಪೇಟೆಯಲ್ಲಿ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್‌ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್‌ರಾಜ್ ಆಭಿಮಾನಿ ಬಳಗದ ೩ ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ ೧ ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್‌ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಉಲ್ಲಾಸ್ ತೆಂಕೋಲ್ ಮತ್ತು ಆರ್.ಎ.ಚಾಬುಸಾಬ್ ಹಾಗೂ…

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

ಬಡ ಕುಟುಂಬದ ಮಹಿಳೆಯರ ಮೇಲೆ ಅರಣ್ಯಾಧಿಕಾರಿಗಳ ದೌರ್ಜನ್ಯ|

ಹೆಣ್ಣುಮಕ್ಕಳ ಮೇಲೆ ದರ್ಪ ತೋರಿದ ಅರಣ್ಯಇಲಾಖೆ ಅಧಿಕಾರಿಗಳು ತೀರ್ಥಹಳ್ಳಿ : ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕೈಮರ ಸಮೀಪದ ಸುಣ್ಣದಮನೆ ಎಂಬಲ್ಲಿ ಹೆಣ್ಣುಮಕ್ಕಳ ಮೇಲೆ ಅರಣ್ಯಇಲಾಖೆ ಅಧಿಕಾರಿಗಳು ಹಲ್ಲೆ ನೆಡೆಸಿದ್ದಲ್ಲದೆ ತೀರ ಅಮಾನವೀಯವಾಗಿ ನೆಡೆದುಕೊಂಡಿದ್ದಾರೆ. ರವಿ ನಾಯಕ್ ಎಂಬುವರು ಅಲ್ಲಿ ಡಿಮ್ಯಾಂಡ್ ದಾಖಲೆಯ ಆಧಾರದಲ್ಲಿ ಮನೆಯನ್ನು ಕಟ್ಟಿಕೊಂಡಿದ್ದು ಗ್ರಾಮಪಂಚಾಯಿತಿಯಿಂದ ಡಿಮ್ಯಾಂಡ್ ಕೂಡ ಕೊಟ್ಟಿದ್ದಾರೆ. ಆದರೂ ಇಂದು ಏಕಾಏಕಿ ಮನೆಗೆ ನುಗ್ಗಿದ ಅರಣ್ಯ ಅಧಿಕಾರಿಗಳು ಮನೆಯಲ್ಲಿ ಇದ್ದವರ ಮೇಲೆ ಹಲ್ಲೆ ನೆಡೆಸಿದ್ದಾರೆ. ಸುಮಾರು 8 ಜನ ಅರಣ್ಯ ಅಧಿಕಾರಿಗಳು…

Read More