Headlines

ಚಾಲಕನಿಗೆ ನಿದ್ರೆ ಮಂಪರು – ಕಾರು ಪಲ್ಟಿ|Accident

ನಿದ್ದೆ ಮಂಪರಿನಲ್ಲಿದ್ದ ಚಾಲಕ – ತಳುವೆ ಬಳಿ ಕಾರು ಪಲ್ಟಿ ! ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಳುವೆಯ ಶಾಲೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚರಂಡಿಗೆ ಪಲ್ಟಿ ಹೊಡೆದಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ಹೋಗುತ್ತಿದ್ದ  ಕಾರಿನಲ್ಲಿ ಚಾಲಕ ಮಾತ್ರ ಇದ್ದ ಎನ್ನಲಾಗುತ್ತಿದ್ದು  ಆತನನ್ನು ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದು ಇದರಿಂದ ಹಾಗಾಗಿ ಯಾವುದೇ ರೀತಿ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವು A 30-year-old staff nurse who attempted suicide by self-immolation in Sagara has died despite treatment at Manipal KMC Hospital. Family issues are suspected behind the incident. ಸಾಗರ: ಆತ್ಮಹತ್ಯೆಗೆ ಯತ್ನಿಸಿದ್ದ ಡಯಾಗ್ನೋಸ್ಟಿಕ್ ಕೇಂದ್ರದ ಸ್ಟಾಫ್ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ದುರ್ಘಟನೆ ನಡೆದಿದೆ. ಶ್ವೇತಾ (30) ಮೃತ ಮಹಿಳೆಯಾಗಿದ್ದು, ಮಾ.29ರಂದು ಸೊರಬ ತಾಲ್ಲೂಕಿನ ಉಳವಿಯಲ್ಲಿರುವ…

Read More

ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದ ಇಬ್ಬರಿಗೆ ಜೈಲು ಶಿಕ್ಷೆ

Two men were sentenced to one year in jail by a Shivamogga court for assaulting a person with a beer bottle and issuing death threats at a bar in Shikaripura in 2022. ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಜಗಳ ತೆಗೆದು ವ್ಯಕ್ತಿಯೊಬ್ಬರ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ್ದ ಇಬ್ಬರು ಆರೋಪಿಗಳಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷದ ಜೈಲು ಶಿಕ್ಷೆ ಹಾಗೂ…

Read More

ಪ್ರೀತಿಸಿದ ಹುಡುಗಿಯ ಮನೆ ಮುಂದೆ ವಿಷ ಕುಡಿದು ಆಸ್ಪತ್ರೆಗೆ ಸೇರಿದ ಪಾಗಲ್ ಪ್ರೇಮಿ.!! ಪ್ರೇಮ್ ಕಹಾನಿ ಮೆ ಪಾಯಿಸನ್ ಸ್ಟೋರಿ !!!

ಹೊಸನಗರ : ಎಂಟು ವರ್ಷದ ಪ್ರೀತಿಯನ್ನು ಪ್ರಿಯತಮೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಯ‌ ಮುಂದೆಯೇ ಯುವಕನೋರ್ವ ವಿಷ ಸೇವಿಸಿ‌ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ನಡೆದಿದೆ. ಯುವಕನ ವರ್ತನೆಗೆ ರೋಸತ್ತು,ಬೇಸರವಾಗಿ ಯುವತಿಯ ತಾಯಿ ಹೊಸನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕನಿಗೆ 8 ವರ್ಷದ ಹಿಂದೆ ಜಯನಗರ ಯುವತಿಯೊಂದಿಗೆ ಪ್ರೀತಿ ಹುಟ್ಟಿದೆ. ಆರಂಭದಲ್ಲಿ ಇಬ್ವರಿಗೂ ಚೆನ್ನಾಗಿದ್ದ ಪ್ರೀತಿ ಕಾಲಕ್ರಮೇಣ ಯುವತಿಗೆ ಬೇಸರವೆನಿಸಿದೆ. ಯುವಕನ ವಿಪರೀತಿ ಕುಡಿತ ಹಾಗೂ ಆತನ ಇತರೆ ಚಟುವಟಿಕೆಗಳಿಗೆ ಯವತಿ ರೋಸತ್ತಿ…

Read More

ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಹೊಂಚು ಹಾಕಿದ್ದ ನಾಲ್ವರ ಹೆಡೆಮುರಿ ಕಟ್ಟಿದ ಪೊಲೀಸರು|robbery

ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ನಗರದ ವಿನೋಬನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಮಾರಕಾಸ್ತ್ರಗಳೊಂದಿಗೆ ಒಬ್ಬಂಟಿಯಾಗಿ ಬರುವ ವ್ಯಕ್ತಿಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಖತರ್ ನಾಕ್ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಬಸವನ ಗಂಗೂರು ಚಾನೆಲ್ ಮೇಲೆ ಬೊಮ್ಮನ್ ಕಟ್ಟೆಯ ಅನಿಲ್ ಕುಮಾರ್(42), ಕೋಹಳ್ಳಿಯ ಶಿವನಾಯ್ಕ (34), ಆಯನೂರಿನ ಶಿವಕುಮಾರ್ (45) ಮತ್ತು ಸಿರಿಗೆರೆಯ ಖಲೀಂ ಬಂಧಿತ ಆರೋಪಿಗಳು. ಈ ದರೋಡೆ ಸಂಚಿನ ಬಗ್ಗೆ ಮಾಹಿತಿ ತಿಳಿದ ವಿನೋಬನಗರ ಪಿಎಸ್ಐ ಸಾಗರ್ಕರ್ ನೇತೃತ್ವದಲ್ಲಿ ಪೊಲೀಸರ ತಂಡ…

Read More

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಶಿವಮೊಗ್ಗ – ಬಣ್ಣ, ಬೈಕ್ ರ‍್ಯಾಲಿ, ಡ್ಯಾನ್ಸ್ |ಗೋಪಿ ವೃತ್ತದಲ್ಲಿ ಹೋಳಿ ಸಂಭ್ರಮ

Holi festival was celebrated with vibrant enthusiasm across Shivamogga city, featuring DJ dance, rain dance, Kama Dahana rituals, tight police security, and large public participation at Gopi Circle and other major localities. ಶಿವಮೊಗ್ಗ: ನಗರದಾದ್ಯಂತ ಬುಧವಾರ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ಯುವಕ-ಯುವತಿಯರು, ಮಕ್ಕಳು, ಮಹಿಳೆಯರು ಬಣ್ಣಗಳನ್ನು ಪರಸ್ಪರ ಎರಚಿಕೊಂಡು ರಂಗಿನ ಹಬ್ಬದ ಸಂಭ್ರಮದಲ್ಲಿ ತೇಲಿದರು. ಭ್ರಾತೃತ್ವ ಮತ್ತು ಭಾವೈಕ್ಯತೆಯ ಸಂಕೇತವಾದ ಹೋಳಿ…

Read More

Ripponpete | ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಬುಧವಾರ ದೊಡ್ಡಬಳ್ಳಾಪುರದಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ….

Read More

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More
Exit mobile version