Headlines

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ!

ಕುಸಿದು ಬಿದ್ದ ನರ್ಸ್ ಬದುಕಲಿಲ್ಲ… ಆದರೆ ಸಾವಿನಲ್ಲೂ 7 ಮಂದಿಗೆ ಹೊಸ ಬದುಕು ಕೊಟ್ಟ ಕೀರ್ತನಾ! Kirthana, a 23-year-old nurse from Bhadravati, gave the gift of life through multi-organ donation after her untimely death. Her selfless act has brought hope to several patients awaiting transplants. ಭದ್ರಾವತಿ: ಹಳೇನಗರದ ಸುಭಾಷ್ ನಗರದ ನಿವಾಸಿಗಳಾದ ಕುಮಾರ್ ಮತ್ತು ಲೀಲಾ ದಂಪತಿಯ ಪುತ್ರಿ ಕೀರ್ತನಾ (23) ತಮ್ಮ ಸಾವಿನಲ್ಲೂ…

Read More

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ

ರಿಪ್ಪನ್ ಪೇಟೆ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಪೊಲೀಸ್ ಠಾಣೆಗೆ ಆಗಮಿಸಿದ ವಿಘ್ನ ನಿವಾರಕ ರಿಪ್ಪನ್ ಪೇಟೆ : ಪಟ್ಟಣದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಆವರಣದಲ್ಲಿ ಗಣಪತಿ ಬಪ್ಪನ ಪ್ರತಿಷ್ಠಾಪನೆ ನೆರವೇರಿದೆ. ಪಿಎಸ್‌ಐ ರಾಜುರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ (ಗಣೇಶ ಚತುರ್ಥಿ) ದಿನ ಮೆರವಣಿಗೆಯ ಮೂಲಕ ಗಣಪತಿಯನ್ನು ಠಾಣೆಗೆ ತಂದು ಪ್ರತಿಷ್ಠಾಪಿಸಲಾಯಿತು. ಈ ದೃಶ್ಯ ಸ್ಥಳೀಯರಲ್ಲಿ ಭಾರಿ ಕುತೂಹಲ ಹುಟ್ಟಿಸಿತು. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ, ಸಂಘಟನೆಗಳ ವತಿಯಿಂದ ಅಥವಾ ಮನೆಗಳಲ್ಲಿ ಮಾತ್ರ…

Read More

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು|suspend

ತಮ್ಮಡಿಕೊಪ್ಪ ಶಾಲೆಯ ಮುಖ್ಯ ಶಿಕ್ಷಕ ಗಂಗಾನಾಯ್ಕ್ ಅಮಾನತ್ತು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿದ್ದ ಗಂಗನಾಯ್ಕ್ ರವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಲೋಪ, ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ತಮ್ಮಡಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡ್ತಿ ಮುಖ್ಯಶಿಕ್ಷಕ ಡಿ.ಗಂಗಾನಾಯ್ಕ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಆದೇಶಿಸಿದ್ದಾರೆ.  ಗಂಗಾನಾಯ್ಕ ವಿರುದ್ಧ ಆ.25ರಂದು ಎಸ್‌ಡಿಎಂಸಿ ಪದಾಧಿಕಾರಿಗಳು ಹಾಗೂ ಸ್ಥಳೀಯರು ಶಾಲಾ ಆವರಣದಲ್ಲೇ ಪ್ರತಿಭಟನೆ ನಡೆಸಿದ್ದರು. ಸರಿಯಾದ ಸಮಯಕ್ಕೆ…

Read More

ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ

An unidentified man allegedly harassed a woman through a WhatsApp video call by behaving obscenely. A case has been registered at Shivamogga CEN Police Station and an investigation is underway. ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಟ್ರ್ಯಾಪ್: ಮಹಿಳೆಯನ್ನು ಮೋಸಗೊಳಿಸಿ ಅಸಭ್ಯ ವರ್ತನೆ ವಾಟ್ಸ್‌ಆ್ಯಪ್ ವಿಡಿಯೋ ಕಾಲ್‌ನಲ್ಲಿ ಅಸಭ್ಯ ಕೃತ್ಯ: ಅಪರಿಚಿತನಿಂದ ಮಹಿಳೆಗೆ ಲೈಂಗಿಕ ಕಿರುಕುಳ ಶಿವಮೊಗ್ಗ: ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸ್‌ಆ್ಯಪ್ ವಿಡಿಯೋ ಕಾಲ್ ಮೂಲಕ ಮಹಿಳೆಗೆ…

Read More

ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆ – ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಮನೆಗೆ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ : ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂಬ ಶಾಸಕ ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ  ಮಾಜಿ ಸಚಿವರ ಮನೆಗೆ ಹೆಚ್ಚಿನ ಪೊಲೀಸ್  ಭದ್ರತೆ ನೀಡಲಾಗಿದೆ. 30 ಕ್ಕೂ ಹೆಚ್ಚು ಪೊಲೀಸರ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ.  ಶಿವಮೊಗ್ಗದ ಗುಡ್ಡಪ್ಪ ಶೆಡ್ ನಲ್ಲಿ ಇರುವ ಕೆ.ಎಸ್.ಈಶ್ವರಪ್ಪ  ಮನೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂಬ ಕಾರಣಕ್ಕೆ ಮುಂಜಾಗ್ರತ ಕ್ರಮವಾಗಿ ಮನೆಗೆ ಹೆಚ್ಚಿನ ಭದ್ರತೆ ನೀಡಲಾಗುತ್ತಿದೆ.‌ ಬಿಜೆಪಿಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರಿಗೆ ಮೆಚ್ಯುರಿಟಿ ಇಲ್ಲ ಎಂದು ಮಾಜಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು….

Read More

ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಥಳಿಸಿ ಕ್ರೌರ್ಯ ಮೆರೆದ ಹೊಸನಗರ ಪಿಎಸ್ ಐ : ಈ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದೇನು ??????

ಪೊಲೀಸರು‌ ಮಹಜರ್ ಗೆ ಹೋದಾಗ ವ್ಯಕ್ತಿಯೋರ್ವ ಅಡ್ಡಿಪಡಿಸಿದ ಹಿನ್ನಲೆಯಲ್ಲಿ ಲಾಠಿ ರುಚಿ ತೋರಿಸಿದ ಘಟನೆ ನಡೆದಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ ವೈರಲ್ ಆಗಿದೆ. ಹೊಸನಗರ ತಾಲ್ಲೂಕು ಬಟ್ಟೆಮಲ್ಲಪ್ಪ ಹತ್ತಿರ ಬಾಣಿಗ ಗ್ರಾಮದಲ್ಲಿ ಘಟನೆಯೊಂದಕ್ಕೆ ಪೊಲೀಸರು ಮಹಜರ್ ಗೆ ಹೋದಾಗ ಮಾನಸಿಕ ಅಸ್ವಸ್ಥ ವ್ಯಕ್ತಿಯೋರ್ವನಿಗೆ ಮನಸೋಇಚ್ಚೇ  ಥಳಿಸಲಾಗಿದೆ ಎನ್ನಲಾಗಿದೆ. ಹೊಸನಗರ ಪಿಎಸ್ ಐ ರಾಜೇಂದ್ರ ಎ  ನಾಯ್ಕ್ ಹಾಗೂ ಜೀಪ್ ಚಾಲಕ ಅವಿನಾಶ್ ಈ ಕೃತ್ಯವೆಸಗಿದ್ದಾರೆ  ಎಂದು ಹೇಳಲಾಗುತ್ತಿದೆ. ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ  ಈ…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್

ಜಿಮ್‌ಗಳಿಗೆ ಪೊಲೀಸರ ಭೇಟಿ; ಮಾಲೀಕರಿಗೆ ನೋಟಿಸ್ Shivamogga Vinobanagar Police inspected gyms and issued notices directing owners to install mandatory CCTV cameras under the Karnataka Public Safety Act to enhance women’s safety. ಶಿವಮೊಗ್ಗ: ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧ ಜಿಮ್‌ಗಳಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಜಿಮ್‌ಗಳಲ್ಲಿ ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಕ್ರಮಗಳನ್ನು…

Read More

ಹುತ್ತದೊಳಗಿದ್ದ ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಮಾಜಿ ಸಚಿವ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral video

ಜೇನುಗೂಡಿಗೆ ಕೈ ಹಾಕಿ ಸಿಹಿಜೇನು ಸವಿದ ಹರತಾಳು ಹಾಲಪ್ಪ – ವೀಡಿಯೋ ವೈರಲ್ | Viral  ಲೋಕಸಭಾ ಚುನಾವಣೆಯ ನಂತರ ರಿಲ್ಯಾಕ್ಸ್ ಮೂಡ್ ನಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಯಾವುದೇ ಅಂಜಿಕೆಯಿಲ್ಲದೇ ಜೇನು ಗೂಡಿಗೆ ಕೈ ಹಾಕಿ ತುಪ್ಪ ಸವಿದಿರುವ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ಹೌದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆವಿನಹಳ್ಳಿ ಗ್ರಾಮಕ್ಕೆ ಖಾಸಗಿ ಕಾರ್ಯ ನಿಮಿತ್ತ ತೆರಳಿದ್ದ ವೇಳೆಯಲ್ಲಿ ಮಣ್ಣಿನ ಹುತ್ತದೊಳಗೆ ಗೂಡು ಕಟ್ಟಿದ್ದ ತುಡವೆ…

Read More