ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರಿಗೆ ಒಲಿದ ರಾಜ್ಯ ಮಟ್ಟದ ಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿ :

ಕಾರ್ಗಲ್: ಗುರುಕುಲಾ ಕಲಾ ಪ್ರತಿಷ್ಠಾನ ರಾಜ್ಯ ಘಟಕದ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದಗುರುಕುಲ ಸಾರ್ವಭೌಮ ಕವಿತಾಕೃಷ್ಣ ಪ್ರಶಸ್ತಿಗೆ ಕಾರ್ಗಲ್ ನ ಸಾಹಿತಿ ಮೈನಾ ನಾಸಿರ್ ಕಾರ್ಗಲ್ ರವರು ಆಯ್ಕೆಯಾಗಿದ್ದಾರೆ.ಈ ಕುರಿತು ಗುರುಕುಲ ಪ್ರತಿಷ್ಠಾನದ ರಾಜ್ಯಾಧ್ಯಕ್ಷರಾದ ಹುಲಿಯೂರುದುರ್ಗ ಲಕ್ಷ್ಮೀನಾರಾಯಣ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈನಾ ನಾಸಿರ್ ಕಾರ್ಗಲ್ ರವರು ಮೂಲತಃ ಉಡುಪಿ ತಾಲೂಕಿನ ಕೋಟಾದ ಸಮೀಪವಿರುವ ಮಧುವನದವರು. ಮದುವೆಯ ನಂತರ22 ವರ್ಷಗಳಿಂದ ಇವರು ಸಾಗರ ತಾಲೂಕಿನ ಜೋಗದ ಸಮೀಪವಿರುವ ಕಾರ್ಗಲ್ ನಲ್ಲಿ ವಾಸವಾಗಿರುತ್ತಾರೆ. 25 ವರ್ಷಗಳಿಂದಲೂ ಸಾಹಿತ್ಯ…

Read More

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು

ಕೆಂಚನಾಲ, ಬಾಳೂರು ಹಾಗೂ ಚಂದಳ್ಳಿಯಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕುರಿಯ ಕೊಟ್ಟಿಗೆ ಭಾರಿ ಗಾಳಿ ಮಳೆಗೆ ಹಾನಿಯಾಗಿತ್ತು ಮತ್ತು ಚಂದಳ್ಳಿ ,ಬಾಳೂರು ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಪ್ರಸ್ತುತ ಬಿಹಾರ ಚುನಾವಣಾ ಪ್ರಚಾರದಲ್ಲಿರುವ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವಾನ…

Read More

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ

ಬಸ್‌-ಬೈಕ್‌ ಮುಖಾಮುಖಿ ಡಿಕ್ಕಿ, ಯುವಕ ಸಾವು; ಬೈಕ್‌ಗೆ ಹೊತ್ತಿದ ಬೆಂಕಿ A tragic road accident near Suttukote in Shivamogga claimed the life of a 23-year-old biker after a KSRTC bus and bike collided head-on. The bike caught fire following the impact, creating panic among passengers. ಶಿವಮೊಗ್ಗ:  ತಾಲೂಕಿನ ಸುತ್ತುಕೋಟೆ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು

ಕೋಟಿ ಕೋಟಿ ಒಡೆಯನಿಗೆ ಚಟ್ಟ ಕಟ್ಟಿದ ಬ್ಯೂಟಿಪಾರ್ಲರ್ ಆಂಟಿ – ರೋಚಕ ಮರ್ಡರ್ ಮಿಸ್ಟ್ರಿಯನ್ನು ಬೇಧಿಸಿದ ಬಂಕಾಪುರ ಪೊಲೀಸರು ಆಕೆ ಆತನಿಗೆ ಮೂರನೇ ಪತ್ನಿ.‌ ಕೋಟಿ‌ಕೋಟಿ ಆಸ್ತಿ ಹೊಂದಿದ್ದ ಆತ ಆಕೆಯ ಜೀವನೋಪಾಯಕ್ಕಾಗಿ ಒಂದು ಬ್ಯೂಟಿ ಪಾರ್ಲರ್ ಶಾಪ್ ಹಾಕಿಕೊಟ್ಟಿದ್ದ. ಮೂರನೇ ಪತ್ನಿಗಾಗಿ ಕೋಟಿ ಕೋಟಿ‌ ಮೌಲ್ಯದ ಆಸ್ತಿ‌ ಮಾರಾಟ ಮಾಡಿ ಸಾಕಿದ್ದ ಕೊನೆಯಲ್ಲಿ ಆಕೆಯಿಂದಲೇ ಸಿನಿಮಾ‌ ಸ್ಟೈಲ್ ನಲ್ಲಿ‌ ಬರ್ಬರವಾಗಿ ಮರ್ಡರ್ ಆಗಿದ್ದಾನೆ.‌ ಸಿನಿಮಾ‌ ಸ್ಟೈಲ್‌ನಲ್ಲಿ ಕೊಲೆಯಾಗಿರೋ ಆ‌ ಕೋಟಿ ಒಡೆಯನ ಹುಬ್ಬಳ್ಳಿ ಟೂ ಬಂಕಾಪುರ…

Read More

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ

RIPPONPETE | ಚರ್ಚ್ ಮುಂಭಾಗದಲ್ಲಿ ಕರು ಅಡ್ಡ ಬಂದು ಮಾರುತಿ ಒಮಿನಿ ಕಾರು ಪಲ್ಟಿ ರಿಪ್ಪನ್‌ಪೇಟೆ ; ಕರುವೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ‌ ಕಾರು ಪಲ್ಟಿಯಾಗಿ ಬಿದ್ದಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಇಂದು ಮುಂಜಾನೆ 5.40 ರ ಸಮಯದಲ್ಲಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ದಿನಪತ್ರಿಕೆಯನ್ನು ಸಾಗಿಸುತಿದ್ದ ಮಾರುತಿ ಓಮಿನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಉರುಳಿಬಿದ್ದಿದೆ….

Read More

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More

ರಿಪ್ಪನ್‌ಪೇಟೆ – ಬಿಸಿಲ ಬೇಗೆಗೆ ತಂಪೆರೆದ ಮಳೆ|Rain

ರಿಪ್ಪನ್‌ಪೇಟೆ : ಬಿಸಿಲ ಧಗೆ ಪಟ್ಟಣದಲ್ಲಿ ದಿನದಂದ ದಿನಕ್ಕೆ ಹೆಚ್ಚಾಗುತ್ತಿರುವ ಬೆನ್ನಲ್ಲೇ,ಶನಿವಾರ ಮಳೆಯ ಸಿಂಚನವು ಕೊಂಚ ತಂಪನೆರೆಯಿತು. ಸಂಜೆಯಿಂದ ಪಟ್ಟಣದ ವಿವಿಧೆಡೆ ಮಳೆ ಸುರಿಯಿತು. ರಿಪ್ಪನ್‌ಪೇಟೆ ಪಟ್ಟಣ , ಅರಸಾಳು ,ಕೆಂಚನಾಲ ,ಹೆದ್ದಾರಿಪುರ ಹಾಗೂ ಚಿಕ್ಕಜೇನಿ ಗ್ರಾಮಗಳಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಬಿಡದೇ ಮಳೆ ಸುರಿಯಿತು. ಏಕಾಏಕಿ ಸುರಿದ ಮಳೆಯಿಂದಾಗಿ, ಸಾರ್ವಜನಿಕರು ದಿಕ್ಕು ತೋಚದೆ ಪರದಾಡಿದರು. ಮಳೆಗೆ ನೆನೆಯದಂತೆ ಸಮೀಪದ ಅಂಗಡಿ, ಕಟ್ಟಡಗಳ ಬಳಿ ನಿಂತರು. ದ್ವಿಚಕ್ರ ವಾಹನ ಸವಾರರು ಮಳೆಯಲ್ಲೇ ಸವಾರಿ ಮಾಡಿದ ದೃಶ್ಯ…

Read More

ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸದ ಶಾಸಕ ಹರತಾಳು ಹಾಲಪ್ಪ : ಬೇಳೂರು ಗೋಪಾಲಕೃಷ್ಣ ಆರೋಪ.

ರಿಪ್ಪನ್ ಪೇಟೆ: ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ಹಾಗೂ ಅನುಷ್ಠಾನಗೊಂಡಿರುವ ಸರಕಾರಿ ಯೋಜನೆಗಳು ಜಾರಿಗೊಳ್ಳುತ್ತಿಲ್ಲ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಸಾಗರ ಪಟ್ಟಣದ ಗಣಪತಿ ಕೆರೆ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದರು. ಪಟ್ಟಣದ ಗ್ರಾಮಪಂಚಾಯಿತಿಯ ಕುವೆಂಪು ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಗರ  ವಿಧಾನಸಭಾ ಕ್ಷೇತ್ರದಲ್ಲಿ ಉದ್ಯೋಗಖಾತ್ರಿ ಯೋಜನೆ ಹಾಗೂ ಆಶ್ರಯ ಯೋಜನೆಗಳು ಕಾಣೆಯಾಗಿದ್ದು ಕಳೆದ ಕೆಲವು ವರ್ಷಗಳಿಂದ 94ಸಿ ಅಡಿಯಲ್ಲಿ…

Read More

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ಶೇಂಗಾ ಸಿಪ್ಪೆ ವಿಚಾರದಲ್ಲಿ ಗಲಾಟೆ – ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಶೇಂಗಾ ಸಿಪ್ಪೆ ವಿಚಾರಕ್ಕೆ ಆರಂಭವಾದ ಗಲಾಟೆ ಹೊಡೆದಾಟಕ್ಕೆ ತಿರುಗಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಹೋಟೆಲ್ ಮುಂದೆ ಕುಳಿತುಕೊಂಡಿದ್ದ ಸಂದರ್ಭದಲ್ಲಿ ಇಬ್ಬರ ನಡುವೆ ಶೇಂಗಾ ಸಿಪ್ಪೆ ಹಾಕುವ ವಿಚಾರಕ್ಕೆ ಜಗಳವಾಗಿದೆ. ಸಂಜಯ್ ಎಂಬುವರ ಮೇಲೆ ಗೌಸ್ ಅಲಿ ಎಂಬಾತ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಸಂಜಯ್ ನನ್ನು ಶಿರಾಳಕೊಪ್ಪ ಆಸ್ಪತ್ರೆಗೆ ದಾಖಲಿಸಿದ್ದು, 8ಕ್ಕೂ ಅಧಿಕ ಹೊಲಿಗೆ…

Read More