Headlines

ಚಂದ್ರಯಾನ -3 ಯಶಸ್ವಿಗಾಗಿ ದೇವಾಲಯ ,ದರ್ಗಾಗಳಲ್ಲಿ ವಿಶೇಷ ಪೂಜೆ,ಪ್ರಾರ್ಥನೆ

ಇಡೀ ಪ್ರಪಂಚದ ಗಮನ ಇದೀಗ ಭಾರತದ ಮೇಲಿದೆ. ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷೆಯ ಚಂದ್ರಯಾನ-3ರ ಯಶಸ್ಸಿಗೆ ಎಲ್ಲೆಡೆಯಿಂದ ಶುಭ ಹಾರೈಕೆಗಳು ಹರಿದು ಬರುತ್ತಿವೆ. ಇಂದು ಸಂಜೆ 6:04ಕ್ಕೆ ವಿಕ್ರಮ್​​ ಲ್ಯಾಂಡರ್ ಚಂದ್ರನ ಮೇಲಿಳಿಯಲಿದೆ. ಈ ಸಂತೋಷದ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ಪ್ರಪಂಚವೇ ಕಾತುರದಿಂದ ಕಾಯುತ್ತಿದೆ. ವಿಕ್ರಮ್ ಚಂದ್ರನ ಮೇಲೆ ಸರಿಯಾಗಿ ಲ್ಯಾಂಡ್ ಆಗಲಿ ಎಂದು ಶಿವಮೊಗ್ಗ ಜಿಲ್ಲೆಯ ದೇವಾಲಯಗಳಲ್ಲಿ ವಿಶೇಷ ಪೂಜೆ, ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಸಿಗಂದೂರು ದೇವಾಲಯದಲ್ಲಿ ಪೂಜೆ:  ವಿಕ್ರಮ್​ ಲ್ಯಾಂಡರ್ ಚಂದ್ರನ ಮೇಲೆ…

Read More

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ?

ಆ.28 ರಿಂದ ಆಟೋಮೆಟಿಕ್ ದಂಡ ಜನರೇಟ್ – ಮೊಬೈಲ್ ಗೆ ಬರುತ್ತೆ ಟ್ರಾಫಿಕ್​ ಫೈನ್​! ಎಸ್​ಪಿ ಹೇಳಿದ್ದೇನು ಗೊತ್ತಾ? ಶಿವಮೊಗ್ಗ : ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ರಸ್ತೆ ನಿಯಮ ಪಾಲನೆಗಾಗಿ ಸಿಸಿ ಟಿವಿ ಕ್ಯಾಮೆರಾಗಳನ್ನ ಅಳವಿಡಸಲಾಗಿದ್ದು,  ಉಲ್ಲಂಘನೆ ವಿರುದ್ಧ ಪೊಲೀಸ್ ಇಲಾಖೆ ಆ.28 ರಿಂದ ಆಟೋಮೆಟಿಕ್ ಫೈನ್ ವಿಧಿಸಿವುದರ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಇವತ್ತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.    ಸ್ಮಾರ್ಟ್ ಸಿಟಿ ಯೋಜನೆಯ ಇಂಟಿಗ್ರೇಟೆಡ್ ಟ್ರಾಫಿಕ್ ಮ್ಯಾನೇಜ್’ಮೆಂಟ್ ಸಿಸ್ಟಮ್ (ಐಟಿಎಂಎಸ್) ವ್ಯವಸ್ಥೆಯ ಬಗ್ಗೆ…

Read More

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ!!|pocso

ಅಪ್ರಾಪ್ತೆ ಮೇಲೆ ನಿರಂತರ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ – ಯುವಕನ ಬಂಧನ! ಶಿಕಾರಿಪುರ : ಅಪ್ರಾಪ್ತ ಬಾಲಕಿಯ ಮೇಲೆ ಕಳೆದ ಒಂದು ವರ್ಷದಿಂದ  ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಶಿಕಾರಿಪುರದ ಅಜಮತ್ತುಲ್ಲಾ ಎಂ @ ಇಬ್ಬು (23) ಬಂಧಿತ ಆರೋಪಿಯಾಗಿದ್ದಾನೆ. ದೌರ್ಜನ್ಯಕೊಳಗಾದ ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಗ ವೈದ್ಯರ ತಪಾಸಣೆ ವೇಳೆ ಬಾಲಕಿ ಗರ್ಭಿಣಿಯಾಗಿರುವ ವಿಚಾರ ದೃಢಪಟ್ಟಿದೆ.  ವಿಷಯ ತಿಳಿಯುತ್ತಿದ್ದಂತೆ ಪೊಲೀಸರಿಗೆ ಪೋಷಕರು ದೂರು ನೀಡಿದ್ದು  ಶಿರಾಳಕೊಪ್ಪ…

Read More

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !?|kimmane

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತನಿಗೆ ಕೊಲೆ ಬೆದರಿಕೆ !? ತೀರ್ಥಹಳ್ಳಿ : ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಆಪ್ತ ಹಾಗೂ ಬಸವಾನಿ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿರುವ ಕೆ.ಟಿ.ರತ್ನಾಕರ್ ತಮಗೆ ಕೊಲೆ ಬೆದರಿಕೆ ಇದೆ ಎಂದು ಮೂವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೂಲತಃ ತಾಲೂಕಿನ ಬಂಡಿಗಡಿ ಗ್ರಾಮದ ನಿವಾಸಿಯಾಗಿರುವ ಕೆ.ಟಿ.ರತ್ನಾಕರ್ ಅವರು ಶಶಿಕಾಂತ್ ಅತ್ತಿಕೊಡಿಗೆ, ಸ್ಕಂದ ಮತ್ತು ಶ್ರೀಕಾಂತ್ ಅತ್ತಿಕೊಡಿಗೆ ಎಂಬವರು ತಮ್ಮ ಮನಸ್ಸಿನಲ್ಲಿರುವ ವಿಚಾರಗಳನ್ನು ವಿನಿಮಯ ಮಾಡಿಕೊಂಡಿರುವುದರಿಂದ ನನ್ನ…

Read More

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಉಪ ತಹಶೀಲ್ದಾರ್ ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.  ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ ರೂಪಾಯಿ ನೀಡಬೇಕು…

Read More

ಮತ್ತು ಬರಿಸುವ ಔಷದಿ ನೀಡಿ ಅಪ್ರಾಪ್ತೆ ಮೇಲೆ ಅತ್ಯಾಚಾರ – ಪ್ರವಾಸದ ನೆಪದಲ್ಲಿ ಇಬ್ಬರು ಯುವಕರಿಂದ ದುಷ್ಕೃತ್ಯ|pocso case

ಮತ್ತು ಬರುವ ಔಷಧಿ ನೀಡಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ.. ಶಿವಮೊಗ್ಗ : ಕೆಲವು ತಿಂಗಳ ಹಿಂದೆ ನಗರದಲ್ಲಿ ನಡೆದಂತಹ ಪೋಕ್ಸೋ ಪ್ರಕರಣವನ್ನೇ ಜನರು ಇನ್ನೂ ಮರೆತಿಲ್ಲ ಅದರ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಮತ್ತೊಂದು ಪೋಕ್ರೋ ಪ್ರಕರಣ ದಾಖಲಾಗಿದೆ‌. ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಾಗರದ ಅಜಯ್ (32) ಹಾಗೂ ಶಾಬಾದ್ (26) ಎನ್ನುವವರು ಪರಿಚಿತ ಬಾಲಕಿಯನ್ನು ಪುಸಲಾಯಿಸಿ…

Read More

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ|arasalu

ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ಆದೇಶ – ಈಡೇರಿದ ಬಹುದಿನಗಳ ಬೇಡಿಕೆ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳಿನ ರೈಲು ನಿಲ್ದಾಣದಲ್ಲಿ ಇಂಟರ್ ಸಿಟಿ ರೈಲು ನಿಲುಗಡೆಗೆ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿಸಿದ್ದು ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಇಲಾಖೆ 2 ತಿಂಗಳು ಪ್ರಾಯೋಗಿಕವಾಗಿವಾಗಿ ಈ ನಿಲ್ದಾಣದಲ್ಲಿ ರೈಲು ನಿಲುಗಡೆಗೆ ಆದೇಶ ನೀಡಿದ್ದು ಈ ಪ್ರಾಯೋಗಿಕ ಸಮಯದಲ್ಲಿ ಈ ನಿಲ್ದಾಣದಲ್ಲಿ ಪ್ರಯಾಣಿಸುವ ಜನಸಾಂದ್ರತೆ ಹೆಚ್ಚಿದ್ದಲ್ಲಿ ಮಾತ್ರ ರೈಲು ನಿಲುಗಡೆಯನ್ನು…

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ಉದ್ಯೋಗಾಂಕ್ಷಿಗಳ ಗಮನಕ್ಕೆ – ಆ.23ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‌ಎಸ್‌ಎಲ್ಸಿ, ಪಿಯುಸಿ, ಐಟಿಐ, ದಿಪ್ಲೋಮಾ ಮತ್ತು ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ…

Read More

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಸಿನಿಮೀಯ ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ|arrested

ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ?|ಬೆಂಗಳೂರು ಸ್ಟೈಲ್ ನಲ್ಲಿ ನಡೆದಿದ್ದ ರಾಬರಿ ಪ್ರಕರಣ 24 ಗಂಟೆಗಳಲ್ಲಿ ಪತ್ತೆ ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ…

Read More
Exit mobile version