Headlines

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ

ನಾಳೆ(30-07-2024) ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ನಾಳೆ (ಜುಲೈ 30)ನಡೆಯಲಿದೆ. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರೆಯು ಪ್ರತಿ ವರ್ಷ ಎರಡು ಬಾರಿ ನಡೆಯುತ್ತದೆ. ಕರ್ನಾಟಕದ ಯಾವುದೇ ಭಾಗದಲ್ಲಿ ವರ್ಷದಲ್ಲಿ ಮಾರಿಕಾಂಬಾ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ ಆದರೆ…

Read More

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ

ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ: 35 ದಿನಗಳ ವಸತಿ ಸಹಿತ ಉಚಿತ ತರಬೇತಿ Canara Bank RSETI invites applications for a free 35-day Beauty Parlour Training Program for unemployed women and young women across Karnataka with free food, accommodation and government certification. ಶಿವಮೊಗ್ಗ, ಜುಲೈ 2: ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರನ್ನು ಸ್ವಯಂ ಉದ್ಯೋಗದತ್ತ ಪ್ರೋತ್ಸಾಹಿಸುವ ಉದ್ದೇಶದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ…

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

ಶಿವಮೊಗ್ಗದಲ್ಲಿ ರೈಲಿಗೆ ಸಿಲುಕಿ ಖಾಸಗಿ ಕಾಲೇಜು ವಿದ್ಯಾರ್ಥಿ ಸಾವು|train

ಶಿವಮೊಗ್ಗ  : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿಯೊಬ್ಬ ರೈಲಿಗೆ  ಸಿಲುಕಿ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಸೋಮಿನಕೊಪ್ಪದ ಪಶು ವೈದ್ಯಕೀಯ ಮಹಾವಿದ್ಯಾಲಯದ ಬಳಿ ಘಟನೆ ಸಂಭವಿಸಿದೆ. ರೈಲ್ವೆ ಹಳಿ  ಮೇಲೆ ಯುವಕನೊಬ್ಬನ ಮೃತದೇಹ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದರು. ಮೃತನಿಗೆ ಅಂದಾಜು 17 ವರ್ಷ ಎಂದು ತಿಳಿದು ಬಂದಿದೆ. ಈತ ಶಿವಮೊಗ್ಗ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿ ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಶಿವಮೊಗ್ಗ ರೈಲ್ವೆ…

Read More

ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್ ಹಿಂದಿನ ಕೈವಾಡ ಯಾರದ್ದು!!?? | ದೂರು ದಾಖಲು

Secondary PU Preparatory Exam 2026 Maths question paper leak case reported in Shivamogga, Karnataka. Complaint filed at Kote Police Station after the question paper went viral on social media. Education Department suspects leak during transportation; CCTV footage of strong room and nodal centers to be examined. ಗಣಿತ ಪರೀಕ್ಷೆಗೂ ಮುನ್ನವೇ ಪಿಯುಸಿ ಪ್ರಶ್ನೆ ಪತ್ರಿಕೆ ವೈರಲ್ – ಲೀಕ್…

Read More

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ

ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in garden, suspected of having an immoral relationship with sister-in-law ಅತ್ತಿಗೆಯೊಂದಿಗೆ ಅನೈತಿಕ ಸಂಬಂಧದ ಶಂಕೆ – ತಮ್ಮನನ್ನು ಕೊಲೆ ಮಾಡಿ ತೋಟದಲ್ಲಿ ಹೂತು ಹಾಕಿದ್ದ ಅಣ್ಣನ ಬಂಧನ Brother arrested for murdering younger brother and burying him in…

Read More

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹೆಡ್ ಕಾನ್ ಸ್ಟೇಬಲ್ ಬಂಧನ :

…………………………ಪೋಸ್ಟ್ ಮ್ಯಾನ್ ನ್ಯೂಸ್ : ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ಹೆಡ್‌ ಕಾನ್‌ಸ್ಟೇಬಲ್‌ (head constable) ವಿರುದ್ಧ ಮಹಿಳೆಯೊಬ್ಬರು ಭದ್ರಾವತಿಯ ಟೌನ್‌ ಸರ್ಕಲ್‌ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹೆಡ್‌ ಕಾನ್‌ಸ್ಟೇಬಲ್‌ ರಾಘವೇಂದ್ರ ವಿರುದ್ಧ ಕೆ.ರೇಖಾ ಎಂಬುವವರು ಆರೋಪ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದ ಕೆ.ರೇಖಾ 2019ರ ಫೆಬ್ರವರಿಯಲ್ಲಿ ತನ್ನ ಪತಿ ಆಂಜನೇಯ ಮತ್ತು ಅವರ ತಮ್ಮ ರಮೇಶನ ನಡುವೆ ಆಸ್ತಿಯ ವಿಚಾರವಾಗಿ (matter of…

Read More

ಜ.18 ರಂದು ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವ – ಜಾತ್ರಾ ಮಹೋತ್ಸವಕ್ಕೆ ಹರಿದು ಬರಲಿರುವ ಜನ ಸಾಗರ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ  ಇತಿಹಾಸ ಪ್ರಸಿದ್ದ ಕೆಂಚನಾಲದ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವವು ಜನವರಿ ೧೮ ರಂದು ಬುಧವಾರ ಮುಂಜಾನೆ ಬ್ರಾಹ್ಮಿ ಮೂಹರ್ತದಲ್ಲಿ ಆರಂಭಗೊಳ್ಳಲಿದೆ ಎಂದು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷದಲ್ಲಿ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದೊಂದು ಬರುವ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ದತೆಗಳು ಭರದಿಂದ ಸಾಗಿದೆ.ಜಮೀನಿನಲ್ಲಿ ಹಾಕಿರುವ ಬೆಳೆ ಸಂವೃದ್ದವಾಗಿ ಯಾವುದೇ ರೋಗ ಕಾಣಿಸಿಕೊಳ್ಳದಂತೆ ಸಂತಾನ ಭಾಗ್ಯ…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More
Exit mobile version