Headlines

ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ

A secret illegal gun unit operating from an old house was busted in Shivamogga as police seized 7 country-made firearms and arrested the accused.Police in Shivamogga busted an illegal country-made gun manufacturing unit, seizing 7 firearms and arresting a 67-year-old accused. ನಾಡಬಂದೂಕು ರಹಸ್ಯ ಕಾರ್ಖಾನೆ ಮೇಲೆ ಪೊಲೀಸ್ ದಾಳಿ: 7 ಬಂದೂಕು ಜಪ್ತಿ, 67 ವರ್ಷದ ಆರೋಪಿಯ ಬಂಧನ ಶಿವಮೊಗ್ಗ…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು | GKB

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ “ವಿಮಲ್ ಕಹಾನಿ” ರೀಲ್ಸ್ ಹರಿಬಿಟ್ಟ ಕಿಡಿಗೇಡಿಗಳು – ದೂರು ದಾಖಲು ಸಾಗರ : ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕೆ ನಿಗಮದ ಅಧ್ಯಕ್ಷರು ಹಾಗೂ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ರವರು ಶಾಸಕರು ಇತ್ತೀಚೆಗೆ ಸಾಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ ಹಾಗೂ ಸಿಗರೇಟು, ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ

ಅಕ್ರಮ ನಾಡ ಬಂದೂಕು ತಯಾರಿಸುತಿದ್ದ ವ್ಯಕ್ತಿಯ ಬಂಧನ, ಬಂದೂಕು ವಶಕ್ಕೆ A 56-year-old man was arrested in Akklapura village of Thirthahalli taluk for allegedly manufacturing an illegal country-made gun. Police seized the weapon and registered a case under relevant sections of the Arms Act. ತೀರ್ಥಹಳ್ಳಿ, ಜೂನ್ 21: ಅಕ್ರಮವಾಗಿ ನಾಡ ಬಂದೂಕು (Country-made Gun) ತಯಾರಿಸುತ್ತಿದ್ದ ಆರೋಪದ ಮೇರೆಗೆ ತೀರ್ಥಹಳ್ಳಿ ತಾಲೂಕಿನ ಅಕ್ಲಾಪುರ…

Read More

ಸಾರ್ವಜನಿಕವಾಗಿ ಗನ್ ತೋರಿಸಿ ಬೆದರಿಕೆ ಹಾಕಿದ ಯುವಕ – ಪ್ರಕರಣ ದಾಖಲು|crime news

ಶಿವಮೊಗ್ಗ ನಗರ ದಲ್ಲಿ ವ್ಯಕ್ತಿಯೊಬ್ಬ ಗನ್​ ತೋರಿಸಿ ಬೆದರಿಕೆ ಹಾಕಿದ ಘಟನೆ ಬಗ್ಗೆ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ನಲ್ಲಿ ದೂರು ದಾಖಲಾಗಿದೆ. ಸೆಕೆಂಡ್​ ಹ್ಯಾಂಡ್ ಬೈಕ್​ ಡೀಲರ್​ ಒಬ್ಬರಿಗೆ ಗನ್​ ತೋರಿಸಿದ ಯುವಕ ಅದರಿಂದಲೇ ಅವರ ಮೇಲೆ ಹಲ್ಲೆ ಸಹ ಮಾಡಿದ್ಧಾನಂತೆ. ನಗರದ ಇಲಿಯಾಸ್ ನಗರದ ಬಳಿಇರುವ ಶಾದಿ ಮಹಲ್​ ಬಳಿಯಲ್ಲಿ ಈ ಘಟನೆ ನಡೆದಿದೆ.  ನಡೆದಿದ್ದೇನು?  ಇಲಿಯಾಸ್ ನಗರದಲ್ಲಿ ಮೊಹಮ್ಮದ್ ರಿಯಾಮ್​ ಎಂಬವರು ಬೈಕ್ ಡೀಲ್ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರ ಬಳಿ ಅಜರ್ ಎಂಬಾತ ಬಂದಿದ್ದನಂತೆ….

Read More

Ripponpete | ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು

ಒಂದು ಕಾಲದಲ್ಲಿ ಬಾಂಬೆಯ ಹೊಟೇಲ್ ಉದ್ಯಮಿ – ಈಗ ಬಸ್ ನಿಲ್ದಾಣದಲ್ಲಿ ಆಶ್ರಯ | ಸುಖಜೀವನಕ್ಕೆ ಕೊಲ್ಲಿ ಇಟ್ಟಿತು ಪಾರ್ಶ್ವವಾಯು  Ripponpete | ಮುಂಬಯಿಯ ಹೊಟೇಲ್ ಮಾಲೀಕನಿಗೆ ಬಸ್ ನಿಲ್ದಾಣವಾಯ್ತು ಅಶ್ರಯ ತಾಣ – ಸುಖ ಜೀವನಕ್ಕೆ ಮಾರಕವಾಯ್ತ ಪಾರ್ಶ್ವವಾಯು..??? ಹೀಗೊಂದು ಮನಕಲಕುವ ಸ್ಟೋರಿ ರಿಪ್ಪನ್‌ಪೇಟೆ : ಜೀವನವೇನ್ನುವುದೇ ಹೀಗೆ ನೋಡಿ ಕಾಲಚಕ್ರ ತಿರುಗಿದಂತೆ ಎಲ್ಲವೂ ಬದಲಾಗುತ್ತದೆ ಎನ್ನುತ್ತಾರೆ ,ಉತ್ತಮ ಆರೋಗ್ಯ ಹಣ ಅಂತಸ್ಥು ಇದ್ದಾಗ ಎಲ್ಲರೂ ನಮ್ಮವರೇ.! ಎಲ್ಲಾರಿಗೂ ನಾವೆಂದರೇ ಅತೀವ ಗೌರವ, ಪ್ರೀತಿ ಉಕ್ಕಿ…

Read More

ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ :

ಶಿವಮೊಗ್ಗ : ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆಂದು ತಿಳಿದು ಬಂದಿದೆ. ಇಂದು ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷಗಾದಿಗೆ ನಡೆದ ಚುನಾವಣೆಯಲ್ಲಿ ಡಿ ಮಂಜುನಾಥ್ ಜಯಭೇರಿ ಬಾರಿಸಿದ್ದಾರೆ. ಡಿ ಮಂಜುನಾಥ್ ಅವರು ಹಿಂದಿನ ಅವಧಿಯಲ್ಲಿ ಅಧ್ಯಕ್ಷರಾಗಿದ್ದ ಡಿ.ಬಿ. ಶಂಕರಪ್ಪ ಇವರನ್ನು ಪರಾಭವ ಗೊಳಿಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

Read More

ಹುಲಿಕಲ್ ಘಾಟಿ ಏಪ್ರಿಲ್ 15 ರವರೆಗೆ ಬಂದ್ – ಸಕಾಲಕ್ಕೆ ಮುಗಿಯಲಿಲ್ಲ ಕಾಮಗಾರಿ : ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ…

ಏಪ್ರಿಲ್ 5 ರಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿದ್ದ ಬಾಳೇಬರೆ ಘಾಟಿ ಮತ್ತೆ 15 ದಿನಗಳ ಕಾಲ ಬಂದ್ ಆಗಿರಲಿದೆ. ಇದರಿಂದಾಗಿ ಹೊಸನಗರ-ಕುಂದಾಪುರ, ಸಾಗರ-ಕುಂದಾಪುರ ಹಾಗೂ ತೀರ್ಥಹಳ್ಳಿ ಕುಂದಾಪುರ ಮಾರ್ಗಕ್ಕೆ ಪರ್ಯಾಯ ರಸ್ತೆಗಳನ್ನ ಸೂಚಿಸಲಾಗಿದೆ. ಫೆ.5 ರಂದು ಬಾಳೇಬರೆ ಘಾಟಿಯಲ್ಲಿ 2570 ಮೀಟರ್ ಪೇವ್ ಮೆಂಟ್ ಕಾಮಗಾರಿ ಹಮ್ಮಿಕೊಳ್ಳಲಾಗಿದ್ದು ಏ.5 ರ ವರೆಗೆ ಬಾಳೇಬರೆ ಘಾಟಿಯನ್ನ ಬಂದ್ ಮಾಡಿ ಬದಲೀ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಆದರೆ ಕಾರಣಾಂತರದಿಂದ ಏ.15 ರವರೆಗೆ ಘಾಟಿಯಲ್ಲಿ ವಾಹನ ಸಂಚಾರವನ್ನ ಬಂದ್ ಮಾಡಿ…

Read More

SAGARA|ಬೈಕ್ ಗೆ ಲಾರಿ ಡಿಕ್ಕಿ – ಮಹಿಳೆ ಸ್ಥಳದಲ್ಲಿಯೇ ಸಾವು

ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. ನಗರದ ಷಾಹಿ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಬೆಳಲಮಕ್ಕಿಯ 34ವರ್ಷದ ಪದ್ಮಾ ಅವರನ್ನು ಬೈಕ್‌ನಲ್ಲಿ ಅವರ ಮೈದುನ ರಘು ಕರೆದೊಯ್ಯುತ್ತಿದ್ದಾಗ ಬೃಹತ್ ಲಾರಿ ಹಿಮ್ಮುಖವಾಗಿ ಚಲಿಸಿದಾಗ ಬೈಕ್ ಉರುಳಿದೆ. ಈ ಸಂದರ್ಭದಲ್ಲಿ ಲಾರಿಯ ಚಕ್ರ ಪದ್ಮಾ ಅವರ ಮೇಲೆ ಹರಿದು ತೀವ್ರವಾಗಿ…

Read More