ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft

ಗೋದಾಮಿನಲ್ಲಿದ್ದ ಅಡಿಕೆ ಮತ್ತು ಗೇರು ಬೀಜ ಕಳುವು | Theft ಸೊರಬ: ತಾಲೂಕಿನ ಮೂಡುಗೋಡು ಗ್ರಾಮದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 7 ಲಕ್ಷ ರೂ., ಮೌಲ್ಯದ ಅಡಿಕೆ ಮತ್ತು ಗೇರು ಬೀಜವನ್ನು ಕಳ್ಳರು ದರೋಡೆ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.  ಗ್ರಾಮದ ಜಯಕುಮಾರ್ ಎಂಬುವವರು ಮನೆ ಪಕ್ಕದಲ್ಲಿ ಅಡಿಕೆ ಗೋದಾಮನ್ನು ನಿರ್ಮಿಸಿಕೊಂಡು ತಾವು ಬೆಳೆದ ಸುಮಾರು 200 ಕ್ವಿಂಟಾಲ್ ಸಿಪ್ಪೆ ಅಡಿಕೆ, 10 ಕ್ವಿಂಟಾಲ್ ಕೆಂಪು ಅಡಿಕೆ ಹಾಗೂ 17 ಕ್ವಿಂಟಾಲ್ ಗೇರು ಬೀಜವನ್ನು ಸಂಗ್ರಹಿಸಿದ್ದರು….

Read More

ರಿಪ್ಪನ್ ಪೇಟೆಯಲ್ಲಿ ಇದೇ 27 ಕ್ಕೆ ಅದ್ದೂರಿ ಕನ್ನಡ ರಾಜ್ಯೋತ್ಸವ : ಪದ್ಮಶ್ರಿ ಪುರಸ್ಕೃತ ಹರೇಕಾಳ ಹಾಜಬ್ಬ ಹಾಗೂ ಮಂಜಮ್ಮ ಜೋಗತಿಗೆ ಸನ್ಮಾನ ಕಾರ್ಯಕ್ರಮ

ರಿಪ್ಪನ್ ಪೇಟೆ : ನವೆಂಬರ್ 27 ರ ಶನಿವಾರ ರಿಪ್ಪನ್ ಪೇಟೆಯಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ದಿಂದ  ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆರ್ ಎ ಚಾಬುಸಾಬ್ ಪತ್ರಿಕಾಗೋಷ್ಠಿಯಲ್ಲಿ ಇಂದು ತಿಳಿಸಿದರು. ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿಯ ಕುವೆಂಪು ಸಭಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವಂಬರ್ 27 ರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ನಡೆಯುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ – ಇಬ್ಬರು ವಶಕ್ಕೆ|excise

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಎರಡು ಅಂಗಡಿಗಳ ಮೇಲೆ ಪಟ್ಟಣದ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬೆಳ್ಳೂರು ಗ್ರಾಮದ ಬಂಗ್ಲಿದಿಬ್ಬ ಸರ್ಕಲ್ ನಲ್ಲಿರುವ ದಿನಸಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಚಂದ್ರಪ್ಪ ಎಂಬಾತನನ್ನು ವಶಕ್ಕೆ ಪಡೆದು ಅಕ್ರಮ ಮದ್ಯವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. ಬೆಳ್ಳೂರು ಗ್ರಾಮದ ಕೋಳಿ ಅಂಗಡಿ ಮುಂಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಮಾಹಿತಿ…

Read More

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ

ಡ್ಯಾಂ ಹಿನ್ನೀರಿನಲ್ಲಿ ವ್ಯಕ್ತಿಯ ಶವ ಪತ್ತೆ ಕಾರ್ಗಲ್: ಇಲ್ಲಿಗೆ ಸಮೀಪದ ಕಣೇಕಾರು ಮಜಿರೆ ಗ್ರಾಮದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಮೃತದೇಹ ಪತ್ತೆಯಾಗಿದೆ. ಎ.ಚಂದ್ರಶೇಖರ (೨೮) ಮೃತರು. ಚಾಲಕ ವೃತ್ತಿ ಮಾಡುತ್ತಿದ್ದ ಇವರು, ಮೂರು ದಿನಗಳ ಹಿಂದೆ ಕಾರ್ಗಲ್ ಕೆಪಿಸಿ ಪವರ್ ಚಾನಲ್ ಬಳಿ ಬೈಕ್ ಬಿಟ್ಟು ಕಾಣೆಯಾಗಿದ್ದರು. ತಳಕಳಲೆ ಜಲಾಶಯದ ಹಿನ್ನೀರಿನಲ್ಲಿ ಶವ ಪತ್ತೆಯಾಗಿದೆ. ಕಾರ್ಗಲ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಸಿಬ್ಬಂದಿ ಅಣ್ಣಪ್ಪ, ಜಯೇಂದ್ರ, ಪುರುಷೋತ್ತಮ…

Read More

ಜ.5ಕ್ಕೆ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಹೊಸನಗರ : ತಾಲ್ಲೂಕಿನ ಬಟ್ಟೆಮಲ್ಲಪ್ಪ ಯಕ್ಷರತ್ನ ನಗರ ಜಗನ್ನಾಥಶೆಟ್ಟಿ ವೇದಿಕೆ ಶ್ರೀ ವ್ಯಾಸ ಮಹರ್ಷಿ ಗುರುಕುಲ ವಿದ್ಯಾಲಯದ ಆವರಣ ಬಟ್ಟೆಮಲ್ಲಪ್ಪದಲ್ಲಿ ಹೊಸನಗರ ತಾಲ್ಲೂಕು 9ನೇ ಕನ್ನಡ ಸಾಹಿತ್ಯ ಸಮ್ಮೇಲನವನ್ನು ಅರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹೇಳಿದರು. ಪಟ್ಟಣದ ಶೀತಲ್ ಹೋಟೆಲ್ ಆವರಣದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ, ಈ ಕಾರ್ಯಕ್ರಮ ಜ.5ರ ಬೆಳಿಗ್ಗೆ 9 ಗಂಟೆಗೆ ಹೊಸನಗರ ತಹಶೀಲ್ದಾರ್ ರಶ್ಮಿಯವರು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದು ನಾಡಧ್ವಜವನ್ನು ಕ.ಸಾ.ಪ. ಜಿಲ್ಲಾಧ್ಯಕ್ಷರಾದ ಡಿ….

Read More

ರಿಪ್ಪನ್‌ಪೇಟೆ : ಪಟ್ಟಣದ ಅಡಿಕೆ ಹಾಗೂ ವೀಳ್ಯದೆಲೆ ವ್ಯಾಪಾರಿ ಎಲೆ ಕುಮಾರಣ್ಣ ನಿಧನ |Rpet

ನಿಧನ ವಾರ್ತೆ ಆರ್ ಬಿ ಕುಮಾರ್ ( ಎಲೆ ಕುಮಾರಣ್ಣ ) ರಿಪ್ಪನ್‌ಪೇಟೆ : ಪಟ್ಟಣದ ಚೌಡೇಶ್ವರಿ ಬೀದಿ ನಿವಾಸಿ ಎಲೆ ವ್ಯಾಪಾರಿ ಹಾಗೂ ಜೆಡಿಎಸ್ ಮುಖಂಡರಾದ ಎಲೆ ಕುಮಾರಣ್ಣ(62) ಇಂದು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಿಪ್ಪನ್ ಪೇಟೆ ಪಟ್ಟಣದ ಕುಸ್ತಿಪಟು ದಿವಂಗತ  ಬಸಪ್ಪರವರ ಪುತ್ರರಾದ ಎಲೆ ಕುಮಾರಣ್ಣ ವೀಳ್ಯದೆಲೆ ಮಾರಾಟದ ಜೊತೆಗೆ  ರಾಜಕೀಯವಾಗಿ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು.  ಮೃತರು ಪತ್ನಿ ಹಾಗೂ ಮೂವರು ಪುತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ  ಶನಿವಾರ ಹಿಂದೂ…

Read More

ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ

Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್‌ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…

Read More

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿನ ಬಣವೆ ಸುಟ್ಟು ಭಸ್ಮ

Hosanagara | ಆಕಸ್ಮಿಕ ಬೆಂಕಿ ತಗುಲಿ ಹುಲ್ಲಿ ಬಣವೆ ಸುಟ್ಟು ಭಸ್ಮ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಪಂ ವ್ಯಾಪ್ತಿಯ ಸೋರೆಕೊಪ್ಪ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಕೊಟ್ಟಿಗೆ ಮನೆಯಲ್ಲಿದ್ದ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಹೋಗಿವೆ. ಸೋರೆಕೊಪ್ಪ ನೆಲಗಳಲೆ ಗ್ರಾಮದ ಕೃಷಿಕ ಸಂತೋಷ್ ಎಂಬುವವರಿಗೆ ಸೇರಿದ ಕೊಟ್ಟಿಗೆ ಮನೆಯಲ್ಲಿ ಬೆಂಕಿ ಕಾಣಿಸಿ ಕೊಂಡಿದೆ. ಬಳಿಕ ಕೆಲವೇ ಕ್ಷಣಗಳಲ್ಲಿ ಬೆಂಕಿ ಕೆನ್ನಾಲಿಗೆ 600 ಕ್ಕೂ ಹೆಚ್ಚು ಹುಲ್ಲು ಹೊರೆಗಳು ಸುಟ್ಟು ಭಸ್ಮವಾಗಿದೆ. ತಕ್ಷಣ ಸ್ಥಳೀಯರ…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More